ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೂ ಸಹ ಬಳಸಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.


ಬೇಕಿಂಗ್ ಸೋಡವನ್ನು ಸೂರ್ಯಾಘಾತವಾದ ಭಾಗಗಳಲ್ಲಿ ಲೇಪಿಸುವುದರಿಂದ ಚರ್ಮವು ತಂಪಾಗುವುದಲ್ಲದೆ, ಸನ್ ಬರ್ನಿಂದಲೂ ಪಾರಾಗುವುದು. ಸನ್ ಬರ್ನ್ ಗೊಳಗಾದ ತಕ್ಷಣವೇ ಬೇಕಿಂಗ್ ಸೋಡಾದ ಲೇಪನದಿಂದ ಚರ್ಮವು ಕಪ್ಪಾಗುವುದನ್ನು ತಡೆಗಟ್ಟಬಹುದು.

ಉದರ ರೋಗಗಳಿಗೆ ಉತ್ತಮ ಪರಿಹಾರಿ’ ಎಂದು ಕರೆಯಿಸಿಕೊಳ್ಳುವ ಬೇಕಿಂಗ್ ಸೋಡಾವು, ಹೊಟ್ಟೆಯಲ್ಲಿರುವ ಅಧಿಕ ಆಮ್ಲವನ್ನು ತಟಸ್ಥಗೊಳಿಸುವುದು. ಇದರಿಂದ, ಆಸಿಡಿಟಿಯಿಂದ ಉಂಟಾಗುವ ಉದರ ಸಂಬಂಧಿತ ಸಮಸ್ಯೆಗಳಿಗೆ ಶಮನವಾಗುವುದು.

ದಂತದ ಶುಚಿತ್ವದಲ್ಲಿ ಅತ್ಯಂತ ಪರಿಣಾಮಕಾರಿಯಾಗಿರುವ ಬೇಕಿಂಗ್ ಸೋಡಾವು ವೈಟೆನಿಂಗ್ ಏಜೆಂಟ್ ಮಾತ್ರವಲ್ಲದೆ ಕಲೆಗಳ ನಿವಾರಕವಾಗಿಯೂ ಕಾರ್ಯನಿರ್ವಹಿಸುವುದು. ಆದರೆ ಸ್ವಲ್ಪ ಕೊರೆಯುವ ಗುಣವನ್ನು ಹೊಂದಿರುವ ಬೇಕಿಂಗ್ ಸೋಡಾದ ಅತಿಯಾದ ಬಳಕೆಯೂ ಹಲ್ಲಿನ ಹೊರಪದರ ಸವೆತಕ್ಕೆ ಕಾರಣವಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…
ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್ ಕಡೆ ಗಮನ ನೀಡಿದರೆ…
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…
ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.
ಬೆಂಗಳೂರು, ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…