ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೂ ಸಹ ಬಳಸಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.


ಬೇಕಿಂಗ್ ಸೋಡವನ್ನು ಸೂರ್ಯಾಘಾತವಾದ ಭಾಗಗಳಲ್ಲಿ ಲೇಪಿಸುವುದರಿಂದ ಚರ್ಮವು ತಂಪಾಗುವುದಲ್ಲದೆ, ಸನ್ ಬರ್ನಿಂದಲೂ ಪಾರಾಗುವುದು. ಸನ್ ಬರ್ನ್ ಗೊಳಗಾದ ತಕ್ಷಣವೇ ಬೇಕಿಂಗ್ ಸೋಡಾದ ಲೇಪನದಿಂದ ಚರ್ಮವು ಕಪ್ಪಾಗುವುದನ್ನು ತಡೆಗಟ್ಟಬಹುದು.

ಉದರ ರೋಗಗಳಿಗೆ ಉತ್ತಮ ಪರಿಹಾರಿ’ ಎಂದು ಕರೆಯಿಸಿಕೊಳ್ಳುವ ಬೇಕಿಂಗ್ ಸೋಡಾವು, ಹೊಟ್ಟೆಯಲ್ಲಿರುವ ಅಧಿಕ ಆಮ್ಲವನ್ನು ತಟಸ್ಥಗೊಳಿಸುವುದು. ಇದರಿಂದ, ಆಸಿಡಿಟಿಯಿಂದ ಉಂಟಾಗುವ ಉದರ ಸಂಬಂಧಿತ ಸಮಸ್ಯೆಗಳಿಗೆ ಶಮನವಾಗುವುದು.

ದಂತದ ಶುಚಿತ್ವದಲ್ಲಿ ಅತ್ಯಂತ ಪರಿಣಾಮಕಾರಿಯಾಗಿರುವ ಬೇಕಿಂಗ್ ಸೋಡಾವು ವೈಟೆನಿಂಗ್ ಏಜೆಂಟ್ ಮಾತ್ರವಲ್ಲದೆ ಕಲೆಗಳ ನಿವಾರಕವಾಗಿಯೂ ಕಾರ್ಯನಿರ್ವಹಿಸುವುದು. ಆದರೆ ಸ್ವಲ್ಪ ಕೊರೆಯುವ ಗುಣವನ್ನು ಹೊಂದಿರುವ ಬೇಕಿಂಗ್ ಸೋಡಾದ ಅತಿಯಾದ ಬಳಕೆಯೂ ಹಲ್ಲಿನ ಹೊರಪದರ ಸವೆತಕ್ಕೆ ಕಾರಣವಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ
ವಾಷಿಂಗ್ಟನ್: ಸಾಮಾನ್ಯವಾಗಿ ಸೆಲಬ್ರೆಟಿಗಳು ತಮ್ಮ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಳ್ಳುತ್ತಾರೆ. ಆದರೆ ಹಾಲಿವುಡ್ನ ಖ್ಯಾತ ನಟಿ, ಗಾಯಕಿ ತನ್ನ ಬೆತ್ತಲೆ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಜನ್ಮದಿನವನ್ನು ಸಂಭ್ರಮಿಸಿದ್ದಾರೆ. ಹಾಲಿವುಡ್ನ ಮೀನ್ ಗಲ್ರ್ಸ್, ಫ್ರೀಕಿ ಫ್ರೈಡೇ ಸಿನಿಮಾದ ನಟಿ ಲಿಂಡ್ಸೆ ಲೋಹನ್ ಜುಲೈ 2ರಂದು 33ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಲಿಂಡ್ಸೆ ಕನ್ನಡಿಯ ಮುಂದೆ ಬೆತ್ತಲಾಗಿ ಕುಳಿತು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋದಲ್ಲಿ ಲಿಂಡ್ಸೆ ಆಭರಣಗಳನ್ನು ಹೊರತಾಗಿ ಏನನ್ನೂ ಧರಿಸಿಲ್ಲ. ಹುಟ್ಟುಹಬ್ಬ ಆಚರಣೆಗೂ 2 ನಿಮಿಷ ಮುನ್ನ…
ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…