News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ…? ತಿಳಿಯಲು ಈ ಲೇಕನ ಓದಿ…

535

ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೂ ಸಹ ಬಳಸಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.

 1.ಕಪ್ಪು ಕಲೆಗಳ ನಿರ್ಮೂಲನೆ:-

ಬೇಕಿಂಗ್ ಸೋಡವನ್ನು ಸೂರ್ಯಾಘಾತವಾದ ಭಾಗಗಳಲ್ಲಿ ಲೇಪಿಸುವುದರಿಂದ ಚರ್ಮವು ತಂಪಾಗುವುದಲ್ಲದೆ, ಸನ್ ಬರ್ನಿಂದಲೂ ಪಾರಾಗುವುದು. ಸನ್ ಬರ್ನ್ ಗೊಳಗಾದ ತಕ್ಷಣವೇ ಬೇಕಿಂಗ್ ಸೋಡಾದ ಲೇಪನದಿಂದ ಚರ್ಮವು ಕಪ್ಪಾಗುವುದನ್ನು ತಡೆಗಟ್ಟಬಹುದು.

2. ಉದರ ಸಮಸ್ಯೆ:-

ಉದರ ರೋಗಗಳಿಗೆ ಉತ್ತಮ ಪರಿಹಾರಿ’ ಎಂದು ಕರೆಯಿಸಿಕೊಳ್ಳುವ ಬೇಕಿಂಗ್ ಸೋಡಾವು, ಹೊಟ್ಟೆಯಲ್ಲಿರುವ ಅಧಿಕ ಆಮ್ಲವನ್ನು ತಟಸ್ಥಗೊಳಿಸುವುದು. ಇದರಿಂದ, ಆಸಿಡಿಟಿಯಿಂದ ಉಂಟಾಗುವ ಉದರ ಸಂಬಂಧಿತ ಸಮಸ್ಯೆಗಳಿಗೆ ಶಮನವಾಗುವುದು.

3.ದಂತ ಸಮಸ್ಯೆ:-

ದಂತದ ಶುಚಿತ್ವದಲ್ಲಿ ಅತ್ಯಂತ ಪರಿಣಾಮಕಾರಿಯಾಗಿರುವ ಬೇಕಿಂಗ್ ಸೋಡಾವು ವೈಟೆನಿಂಗ್ ಏಜೆಂಟ್ ಮಾತ್ರವಲ್ಲದೆ ಕಲೆಗಳ ನಿವಾರಕವಾಗಿಯೂ ಕಾರ್ಯನಿರ್ವಹಿಸುವುದು. ಆದರೆ ಸ್ವಲ್ಪ ಕೊರೆಯುವ ಗುಣವನ್ನು ಹೊಂದಿರುವ ಬೇಕಿಂಗ್ ಸೋಡಾದ ಅತಿಯಾದ ಬಳಕೆಯೂ ಹಲ್ಲಿನ ಹೊರಪದರ ಸವೆತಕ್ಕೆ ಕಾರಣವಾಗುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    SSLC ಫೇಲ್ ಆದವರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ…

    ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…

  • ಸುದ್ದಿ

    ಮೋದಿಗೆ ವೋಟ್ ಹಾಕಿ ನನ್ನ ಜೊತೆ ಸಮಸ್ಯೆಯನ್ನು ಬಗೆಹರಿಸಿ ಅಂತೀರಾ… ಆಕ್ರೋಶದಿಂದ ಸಿಎಂ !

    ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಡ್ರ್ಯಾಗನ್ ಫ್ರೂಟ್ ತಿಂದ್ರೆ ಏನೆಲ್ಲಾ ಪ್ರಯೋಜನ ಆಗುತ್ತೆ ಆಗುತ್ತಾ?ಈ ಉಪಯುಕ್ತ ಮಾಹಿತಿ ನೋಡಿ

    ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…

  • ಸುದ್ದಿ

    ಎರಡು ತಿಂಗಳಿಂದ ರೇಷನ್ ಬಂದಿಲ್ಲ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಸ್ಪಷ್ಟನೆ.

    ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…

  • ಉಪಯುಕ್ತ ಮಾಹಿತಿ

    ಮುಂದಿನ ತಿಂಗಳಿಂದ 500 ಕಿಮೀ. ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿ ಕಡಿತ..! ತಿಳಿಯಲು ಓದಿ…

    ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ದೇಶ-ವಿದೇಶ

    ಹಾಡು ಹಗಲಲ್ಲೇ ಯುವತಿಯ ಮೇಲೆ ಕಾಮುಕರ ಗುಂಪಿನ ಅಟ್ಟಹಾಸ, ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ !!!

    ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್‌ ಆಗಿದೆ.