News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ…? ತಿಳಿಯಲು ಈ ಲೇಕನ ಓದಿ…

536

ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೂ ಸಹ ಬಳಸಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.

 1.ಕಪ್ಪು ಕಲೆಗಳ ನಿರ್ಮೂಲನೆ:-

ಬೇಕಿಂಗ್ ಸೋಡವನ್ನು ಸೂರ್ಯಾಘಾತವಾದ ಭಾಗಗಳಲ್ಲಿ ಲೇಪಿಸುವುದರಿಂದ ಚರ್ಮವು ತಂಪಾಗುವುದಲ್ಲದೆ, ಸನ್ ಬರ್ನಿಂದಲೂ ಪಾರಾಗುವುದು. ಸನ್ ಬರ್ನ್ ಗೊಳಗಾದ ತಕ್ಷಣವೇ ಬೇಕಿಂಗ್ ಸೋಡಾದ ಲೇಪನದಿಂದ ಚರ್ಮವು ಕಪ್ಪಾಗುವುದನ್ನು ತಡೆಗಟ್ಟಬಹುದು.

2. ಉದರ ಸಮಸ್ಯೆ:-

ಉದರ ರೋಗಗಳಿಗೆ ಉತ್ತಮ ಪರಿಹಾರಿ’ ಎಂದು ಕರೆಯಿಸಿಕೊಳ್ಳುವ ಬೇಕಿಂಗ್ ಸೋಡಾವು, ಹೊಟ್ಟೆಯಲ್ಲಿರುವ ಅಧಿಕ ಆಮ್ಲವನ್ನು ತಟಸ್ಥಗೊಳಿಸುವುದು. ಇದರಿಂದ, ಆಸಿಡಿಟಿಯಿಂದ ಉಂಟಾಗುವ ಉದರ ಸಂಬಂಧಿತ ಸಮಸ್ಯೆಗಳಿಗೆ ಶಮನವಾಗುವುದು.

3.ದಂತ ಸಮಸ್ಯೆ:-

ದಂತದ ಶುಚಿತ್ವದಲ್ಲಿ ಅತ್ಯಂತ ಪರಿಣಾಮಕಾರಿಯಾಗಿರುವ ಬೇಕಿಂಗ್ ಸೋಡಾವು ವೈಟೆನಿಂಗ್ ಏಜೆಂಟ್ ಮಾತ್ರವಲ್ಲದೆ ಕಲೆಗಳ ನಿವಾರಕವಾಗಿಯೂ ಕಾರ್ಯನಿರ್ವಹಿಸುವುದು. ಆದರೆ ಸ್ವಲ್ಪ ಕೊರೆಯುವ ಗುಣವನ್ನು ಹೊಂದಿರುವ ಬೇಕಿಂಗ್ ಸೋಡಾದ ಅತಿಯಾದ ಬಳಕೆಯೂ ಹಲ್ಲಿನ ಹೊರಪದರ ಸವೆತಕ್ಕೆ ಕಾರಣವಾಗುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸುಮ್ಮನೆ ಮನೆಯಲ್ಲಿ ಕೂರದೇ, ಕೈತುಂಬಾ ಸಂಪಾದನೆ ಮಾಡ್ತಾರೆ ನಮ್ಮ ಸ್ಟಾರ್ ನಟರ ಪತ್ನಿಯರು!

    ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…

  • ಉಪಯುಕ್ತ ಮಾಹಿತಿ

    ನಮ್ಮ ಅಡುಗೆ ಮನೆಯ ವೇಸ್ಟ್ – ನಮ್ಮ ಮಣ್ಣಿಗೆ ಬೆಸ್ಟ್

    1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…

  • ಉಪಯುಕ್ತ ಮಾಹಿತಿ

    ಮುಂದಿನ ತಿಂಗಳಿಂದ 500 ಕಿಮೀ. ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿ ಕಡಿತ..! ತಿಳಿಯಲು ಓದಿ…

    ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಸುದ್ದಿ

    ಇನ್ನು ಮುಂದೆ ಈ ಸಿಮ್ ಗಳು ಬ್ಯಾನ್; ಬಳಕೆದಾರರೂ ಬೇಗ ಎಚ್ಚೆತ್ತುಕೊಳ್ಳಿ, ಈ ಸುದ್ದಿಯನ್ನು ಓದಿ,.!

    ಪ್ರಸ್ತುತ  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ  ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್​ ಐಡಿಯಾ​ಗೆ ಶಾಕ್​ ಉಂಟಾಗಿದೆ. ಸಂಸ್ಥೆಗೆ  ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ  ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…

  • ಕಾನೂನು

    ಭಾರತದಲ್ಲಿ ಇದೇ ಮೊದಲ ಬಾರಿಗೆ,ಕೋತಿಯನ್ನು ಹಿಂಸಿಸಿ ಕೊಂದ ಆರೋಪಿಗೆ ಬೇಲ್ ನಿರಾಕರಿಸಿದ ಕೋರ್ಟ್,ಆತನಿಗೆ ವಿಧಿಸಿದ ಶಿಕ್ಷೆ ಏನು ಗೊತ್ತಾ..?

    ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.