News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ…? ತಿಳಿಯಲು ಈ ಲೇಕನ ಓದಿ…

536

ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೂ ಸಹ ಬಳಸಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.

 1.ಕಪ್ಪು ಕಲೆಗಳ ನಿರ್ಮೂಲನೆ:-

ಬೇಕಿಂಗ್ ಸೋಡವನ್ನು ಸೂರ್ಯಾಘಾತವಾದ ಭಾಗಗಳಲ್ಲಿ ಲೇಪಿಸುವುದರಿಂದ ಚರ್ಮವು ತಂಪಾಗುವುದಲ್ಲದೆ, ಸನ್ ಬರ್ನಿಂದಲೂ ಪಾರಾಗುವುದು. ಸನ್ ಬರ್ನ್ ಗೊಳಗಾದ ತಕ್ಷಣವೇ ಬೇಕಿಂಗ್ ಸೋಡಾದ ಲೇಪನದಿಂದ ಚರ್ಮವು ಕಪ್ಪಾಗುವುದನ್ನು ತಡೆಗಟ್ಟಬಹುದು.

2. ಉದರ ಸಮಸ್ಯೆ:-

ಉದರ ರೋಗಗಳಿಗೆ ಉತ್ತಮ ಪರಿಹಾರಿ’ ಎಂದು ಕರೆಯಿಸಿಕೊಳ್ಳುವ ಬೇಕಿಂಗ್ ಸೋಡಾವು, ಹೊಟ್ಟೆಯಲ್ಲಿರುವ ಅಧಿಕ ಆಮ್ಲವನ್ನು ತಟಸ್ಥಗೊಳಿಸುವುದು. ಇದರಿಂದ, ಆಸಿಡಿಟಿಯಿಂದ ಉಂಟಾಗುವ ಉದರ ಸಂಬಂಧಿತ ಸಮಸ್ಯೆಗಳಿಗೆ ಶಮನವಾಗುವುದು.

3.ದಂತ ಸಮಸ್ಯೆ:-

ದಂತದ ಶುಚಿತ್ವದಲ್ಲಿ ಅತ್ಯಂತ ಪರಿಣಾಮಕಾರಿಯಾಗಿರುವ ಬೇಕಿಂಗ್ ಸೋಡಾವು ವೈಟೆನಿಂಗ್ ಏಜೆಂಟ್ ಮಾತ್ರವಲ್ಲದೆ ಕಲೆಗಳ ನಿವಾರಕವಾಗಿಯೂ ಕಾರ್ಯನಿರ್ವಹಿಸುವುದು. ಆದರೆ ಸ್ವಲ್ಪ ಕೊರೆಯುವ ಗುಣವನ್ನು ಹೊಂದಿರುವ ಬೇಕಿಂಗ್ ಸೋಡಾದ ಅತಿಯಾದ ಬಳಕೆಯೂ ಹಲ್ಲಿನ ಹೊರಪದರ ಸವೆತಕ್ಕೆ ಕಾರಣವಾಗುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾತ್ರಿ ವೇಳೆ ತಾಜ್ ಮಹಲ್ ನಲ್ಲಿ ಲೈಟ್ ಯಾಕೆ ಹಾಕುವುದಿಲ್ಲ ಗೊತ್ತಾ..!

    ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.  ಬೆಳಗ್ಗಿನ ಸಮಯದಲ್ಲಿ…

  • ಕ್ರೀಡೆ

    ಖ್ಯಾತ ಬ್ಯಾಡ್ಮಿಂಟನ್ ತಾರೆ,ಈಗ ಜಿಲ್ಲಾಧಿಕಾರಿ!ಇದಕ್ಕೆ ನಿಮ್ಮ ಸಹಮತವೇನು?ಈ ಲೇಖನಿ ಓದಿ,ಕಾಮೆಂಟ್ ಮಾಡಿ ತಿಳಿಸಿ…

    ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.

  • ರಾಜಕೀಯ

    ಪ್ರದಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸುವ ಧೈರ್ಯ ಒಂದಿರುವವರು ಯಾರು ಗೊತ್ತ….!

    ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…

  • ಉಪಯುಕ್ತ ಮಾಹಿತಿ

    ನಿಮ್ಮ ಮೊಬೈಲ್ ಕಳೆದು ಹೋದರೆ, ತಲೆಕೆಡಿಸಕೊಳ್ಳಬೇಡಿ ಜಸ್ಟ್ ಹೀಗೆ ಮಾಡಿ ಸಾಕು. ನಿಮ್ಮ ಮೊಬೈಲ್ ಸಿಗುತ್ತದೆ..!

    ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…

  • ಉಪಯುಕ್ತ ಮಾಹಿತಿ

    ಮನುಷ್ಯ ಸತ್ತ ನಂತರ ಮೂಗು ಮತ್ತು ಕಿವಿಗೆ ಹತ್ತಿಯನ್ನು ಇಡುತ್ತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಮತ್ತು ಶೇರ್ ಮಾಡಿ…

    ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…