News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಅಡುಗೆ ಸೋಡಾ ಬಗ್ಗೆ ನಿಮಗೆ ಗೊತ್ತಿರದ ಮಾಹಿತಿ..! ಸೋಡಾ ನೀರು ಕುಡಿದ್ರೆ ಎಷ್ಟೆಲ್ಲಾ ಲಾಭ ಇದೆ ಗೊತ್ತಾ…?

88

ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ.

ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು.

ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿಯಬೇಕು.ಮೂತ್ರಪಿಂಡದಲ್ಲಿ ಬೆಳೆಯುವ ಕಲ್ಲನ್ನು ತೊಡೆದುಹಾಕಲು ಇದು ಸಹಕಾರಿ. ದೇಹದಲ್ಲಿ ಆಮ್ಲದ ಪ್ರಮಾಣ ಜಾಸ್ತಿಯಾದಾಗ ಮೂತ್ರದಲ್ಲಿ ಕಲ್ಲು ಕಾಣಿಸಿಕೊಳ್ಳುತ್ತದೆ. ಸೋಡಾ ನೀರು ದೇಹದಲ್ಲಿ ಆಮ್ಲದ ಪ್ರಮಾಣವನ್ನು ಸಮತೋಲನದಲ್ಲಿಟ್ಟು ಸಮಸ್ಯೆಗೆ ಪರಿಹಾರ ನೀಡುತ್ತದೆ.

ಆಮ್ಲದ ಪ್ರಮಾಣ ಹೆಚ್ಚಾದಾಗ ಚರ್ಮ ಸಮಸ್ಯೆ ಹಾಗೂ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಇದಕ್ಕೆ ಅಡುಗೆ ಸೋಡಾ ನೀರು ಒಳ್ಳೆಯ ಔಷಧಿ.ಆಗಾಗ ಮೂತ್ರ ಮಾಡಬೇಕೆನ್ನಿಸಿದ್ರೆ ಇಲ್ಲವೆ ಯೂರಿನ್ ನಲ್ಲಿ ಸೋಂಕು ಕಾಣಿಸಿಕೊಂಡರೆ ತಕ್ಷಣ ಸೋಡಾ ನೀರು ಕುಡಿಯಿರಿ.

ಸೋಂಕಿನ ಕಾರಣದಿಂದ ಗಂಟಲಿನಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ವೇಳೆ ಸೋಡಾ ನೀರು ಲಾಭದಾಯಕ. ನೋವನ್ನು ಹುಟ್ಟು ಹಾಕುವ ಆಮ್ಲವನ್ನು ಇದು ಕಡಿಮೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…

  • ಸುದ್ದಿ

    ರೈತರಿಗೆ ಮತ್ತೊಂದು ಬಂಪರ್ ಆಫರ್ ಕೊಟ್ಟ ಮೋದಿ ಸರ್ಕಾರ…!

    ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…

  • ಸುದ್ದಿ

    ಫ್ರೆಂಡ್​ಶಿಪ್ ಡೇಗೆ ಸ್ನೇಹಿತರೊಂದಿಗೆ ಪವರ್ ​ಸ್ಟಾರ್ ಪುನೀತ್ ಜಾಲಿ ಟ್ರಿಪ್…!

    ಪವರ್​ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್​ನಲ್ಲೇ ಆ್ಯಕ್ಷನ್. ಪವರ್​ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್​ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್​ಕುಮಾರ್ ಅವರು ಹಾಕಿರುವ ಈ…

  • ಉಪಯುಕ್ತ ಮಾಹಿತಿ

    ವೋಟರ್ ಕಾರ್ಡ್ ನಿಮ್ಮಲ್ಲಿ ಇಲ್ಲವೇ?ಚಿಂತೆ ಬೇಡ!ವೋಟರ್ ಐಡಿ ಇಲ್ಲದಿದ್ದರೂ ವೋಟ್ ಹಾಕೋದು ಹೇಗೆ ಗೊತ್ತಾ?

    ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…

  • ಜ್ಯೋತಿಷ್ಯ

    ಶಿವರಾತ್ರಿಯ ಈ ಸುದಿನದಂದು ಶಿವನ ಕೃಪೆಯಿಂದ ನಿಮ್ಮ ರಾಶಿಗಳ ಶುಭಫಲ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಮಾರ್ಚ್, 2019) ಬಿಡುವಿಲ್ಲದ ಕೆಲಸಗಳ ಹೊರತಾಗಿಯೂ ನೀವು ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ನೀವು ಇತರರ ಮಾತುಗಳನ್ನು…

  • ಸುದ್ದಿ

    ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇಳಿಸಲಾಗಿದ್ದ ಟ್ರಂಕ್ ನಲ್ಲಿ ಇದ್ದಿದೇನು.?ಕೊನೆಗೆ ಬಹಿರಂಗ ಆಯ್ತು ಆ ರಹಸ್ಯ!?

    ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…