News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಅಡುಗೆ ಸೋಡಾ ಬಗ್ಗೆ ನಿಮಗೆ ಗೊತ್ತಿರದ ಮಾಹಿತಿ..! ಸೋಡಾ ನೀರು ಕುಡಿದ್ರೆ ಎಷ್ಟೆಲ್ಲಾ ಲಾಭ ಇದೆ ಗೊತ್ತಾ…?

87

ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ.

ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು.

ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿಯಬೇಕು.ಮೂತ್ರಪಿಂಡದಲ್ಲಿ ಬೆಳೆಯುವ ಕಲ್ಲನ್ನು ತೊಡೆದುಹಾಕಲು ಇದು ಸಹಕಾರಿ. ದೇಹದಲ್ಲಿ ಆಮ್ಲದ ಪ್ರಮಾಣ ಜಾಸ್ತಿಯಾದಾಗ ಮೂತ್ರದಲ್ಲಿ ಕಲ್ಲು ಕಾಣಿಸಿಕೊಳ್ಳುತ್ತದೆ. ಸೋಡಾ ನೀರು ದೇಹದಲ್ಲಿ ಆಮ್ಲದ ಪ್ರಮಾಣವನ್ನು ಸಮತೋಲನದಲ್ಲಿಟ್ಟು ಸಮಸ್ಯೆಗೆ ಪರಿಹಾರ ನೀಡುತ್ತದೆ.

ಆಮ್ಲದ ಪ್ರಮಾಣ ಹೆಚ್ಚಾದಾಗ ಚರ್ಮ ಸಮಸ್ಯೆ ಹಾಗೂ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಇದಕ್ಕೆ ಅಡುಗೆ ಸೋಡಾ ನೀರು ಒಳ್ಳೆಯ ಔಷಧಿ.ಆಗಾಗ ಮೂತ್ರ ಮಾಡಬೇಕೆನ್ನಿಸಿದ್ರೆ ಇಲ್ಲವೆ ಯೂರಿನ್ ನಲ್ಲಿ ಸೋಂಕು ಕಾಣಿಸಿಕೊಂಡರೆ ತಕ್ಷಣ ಸೋಡಾ ನೀರು ಕುಡಿಯಿರಿ.

ಸೋಂಕಿನ ಕಾರಣದಿಂದ ಗಂಟಲಿನಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ವೇಳೆ ಸೋಡಾ ನೀರು ಲಾಭದಾಯಕ. ನೋವನ್ನು ಹುಟ್ಟು ಹಾಕುವ ಆಮ್ಲವನ್ನು ಇದು ಕಡಿಮೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ನಿಮ್ಮ ಮೊಬೈಲ್’ನಲ್ಲೇ ಆಧಾರ್ ಲಿಂಕ್ ಮಾಡಿ..!ಈ ಲೇಖನ ಓದಿ…

    ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.

  • ಉಪಯುಕ್ತ ಮಾಹಿತಿ

    ರೇಲ್ವೆ ಹಳಿಗಳ ಜೆಲ್ಲಿಕಲ್ಲು ಹಾಕುವುದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.

  • ಸುದ್ದಿ

    ತೂಕ ಇಳಿಸಿಕೊಳ್ಳಬೇಕೇ ಹಾಗಾದ್ರೆ ದೋಸೆ ತಿನ್ನಿ ಸ್ಲಿಮ್ ಆಗಿರಿ…!

    ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕೃಷ್ಣ ಪರಮಾತ್ಮನ 80 ಮಕ್ಕಳ ಹೆಸರು ನಿಮಗೆ ತಿಳಿದಿತ್ತೆ? : ಇಲ್ಲಿದೆ ನೋಡಿ….

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…

  • inspirational

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..!

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್‌ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…

  • ಉಪಯುಕ್ತ ಮಾಹಿತಿ

    ಶಾಸ್ತ್ರದ ಪ್ರಕಾರ ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಬೇಕು!ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.