News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಅಡುಗೆ ಸೋಡಾ ಬಗ್ಗೆ ನಿಮಗೆ ಗೊತ್ತಿರದ ಮಾಹಿತಿ..! ಸೋಡಾ ನೀರು ಕುಡಿದ್ರೆ ಎಷ್ಟೆಲ್ಲಾ ಲಾಭ ಇದೆ ಗೊತ್ತಾ…?

91

ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ.

ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು.

ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿಯಬೇಕು.ಮೂತ್ರಪಿಂಡದಲ್ಲಿ ಬೆಳೆಯುವ ಕಲ್ಲನ್ನು ತೊಡೆದುಹಾಕಲು ಇದು ಸಹಕಾರಿ. ದೇಹದಲ್ಲಿ ಆಮ್ಲದ ಪ್ರಮಾಣ ಜಾಸ್ತಿಯಾದಾಗ ಮೂತ್ರದಲ್ಲಿ ಕಲ್ಲು ಕಾಣಿಸಿಕೊಳ್ಳುತ್ತದೆ. ಸೋಡಾ ನೀರು ದೇಹದಲ್ಲಿ ಆಮ್ಲದ ಪ್ರಮಾಣವನ್ನು ಸಮತೋಲನದಲ್ಲಿಟ್ಟು ಸಮಸ್ಯೆಗೆ ಪರಿಹಾರ ನೀಡುತ್ತದೆ.

ಆಮ್ಲದ ಪ್ರಮಾಣ ಹೆಚ್ಚಾದಾಗ ಚರ್ಮ ಸಮಸ್ಯೆ ಹಾಗೂ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಇದಕ್ಕೆ ಅಡುಗೆ ಸೋಡಾ ನೀರು ಒಳ್ಳೆಯ ಔಷಧಿ.ಆಗಾಗ ಮೂತ್ರ ಮಾಡಬೇಕೆನ್ನಿಸಿದ್ರೆ ಇಲ್ಲವೆ ಯೂರಿನ್ ನಲ್ಲಿ ಸೋಂಕು ಕಾಣಿಸಿಕೊಂಡರೆ ತಕ್ಷಣ ಸೋಡಾ ನೀರು ಕುಡಿಯಿರಿ.

ಸೋಂಕಿನ ಕಾರಣದಿಂದ ಗಂಟಲಿನಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ವೇಳೆ ಸೋಡಾ ನೀರು ಲಾಭದಾಯಕ. ನೋವನ್ನು ಹುಟ್ಟು ಹಾಕುವ ಆಮ್ಲವನ್ನು ಇದು ಕಡಿಮೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಚಂಡಿಯಾಗ ಎಂದರೇನು,? ಯಾರು ಯಾವಾಗ ಮಾಡಬೇಕು,? ಇದರಿಂದಾಗುವ ಲಾಭಗಳೇನು ಗೊತ್ತಾ..??

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…

  • ಸುದ್ದಿ

    ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದ ರಾಜಕೀಯ ಮುಖಂಡ..!

    ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ  ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಈ ರಾಶಿಗಳಿಗೆ ದೇವರ ಕೃಪೆಯಿಂದ ವಿಪರೀತ ಧನಲಾಭವಿದೆ.!ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • govt, ಕರ್ನಾಟಕ

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನದಲ್ಲಿ KSRTC ವೋಲ್ವೊ ಬಸ್‌ಗೆ ಪ್ರಶಸ್ತಿ, ಯಾಕೆ ಗೊತ್ತಾ.?

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್‌ಆರ್‌ಟಿಸಿ) ವೋಲ್ವೊ ಬಸ್‌ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್‌  ಕ್ಲಬ್‌ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್‌ಗಳು ಹೆಚ್ಚಿನ ಮೈಲೇಜ್‌ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್‌…