ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ.

ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು.

ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿಯಬೇಕು.ಮೂತ್ರಪಿಂಡದಲ್ಲಿ ಬೆಳೆಯುವ ಕಲ್ಲನ್ನು ತೊಡೆದುಹಾಕಲು ಇದು ಸಹಕಾರಿ. ದೇಹದಲ್ಲಿ ಆಮ್ಲದ ಪ್ರಮಾಣ ಜಾಸ್ತಿಯಾದಾಗ ಮೂತ್ರದಲ್ಲಿ ಕಲ್ಲು ಕಾಣಿಸಿಕೊಳ್ಳುತ್ತದೆ. ಸೋಡಾ ನೀರು ದೇಹದಲ್ಲಿ ಆಮ್ಲದ ಪ್ರಮಾಣವನ್ನು ಸಮತೋಲನದಲ್ಲಿಟ್ಟು ಸಮಸ್ಯೆಗೆ ಪರಿಹಾರ ನೀಡುತ್ತದೆ.

ಆಮ್ಲದ ಪ್ರಮಾಣ ಹೆಚ್ಚಾದಾಗ ಚರ್ಮ ಸಮಸ್ಯೆ ಹಾಗೂ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಇದಕ್ಕೆ ಅಡುಗೆ ಸೋಡಾ ನೀರು ಒಳ್ಳೆಯ ಔಷಧಿ.ಆಗಾಗ ಮೂತ್ರ ಮಾಡಬೇಕೆನ್ನಿಸಿದ್ರೆ ಇಲ್ಲವೆ ಯೂರಿನ್ ನಲ್ಲಿ ಸೋಂಕು ಕಾಣಿಸಿಕೊಂಡರೆ ತಕ್ಷಣ ಸೋಡಾ ನೀರು ಕುಡಿಯಿರಿ.
ಸೋಂಕಿನ ಕಾರಣದಿಂದ ಗಂಟಲಿನಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ವೇಳೆ ಸೋಡಾ ನೀರು ಲಾಭದಾಯಕ. ನೋವನ್ನು ಹುಟ್ಟು ಹಾಕುವ ಆಮ್ಲವನ್ನು ಇದು ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…
ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ ಹಾರುತ್ತದೆ ಎಂದರೆ ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…
“ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್ಶಿಪ್ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್ನ ಜಪಾನ್ನ ನಜೊಮಿ ಒಕುಹರಾ ವಿರುದ್ಧ21-7, 21-7ರ…
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…