ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ.
ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು.
ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿಯಬೇಕು.ಮೂತ್ರಪಿಂಡದಲ್ಲಿ ಬೆಳೆಯುವ ಕಲ್ಲನ್ನು ತೊಡೆದುಹಾಕಲು ಇದು ಸಹಕಾರಿ. ದೇಹದಲ್ಲಿ ಆಮ್ಲದ ಪ್ರಮಾಣ ಜಾಸ್ತಿಯಾದಾಗ ಮೂತ್ರದಲ್ಲಿ ಕಲ್ಲು ಕಾಣಿಸಿಕೊಳ್ಳುತ್ತದೆ. ಸೋಡಾ ನೀರು ದೇಹದಲ್ಲಿ ಆಮ್ಲದ ಪ್ರಮಾಣವನ್ನು ಸಮತೋಲನದಲ್ಲಿಟ್ಟು ಸಮಸ್ಯೆಗೆ ಪರಿಹಾರ ನೀಡುತ್ತದೆ.
ಆಮ್ಲದ ಪ್ರಮಾಣ ಹೆಚ್ಚಾದಾಗ ಚರ್ಮ ಸಮಸ್ಯೆ ಹಾಗೂ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಇದಕ್ಕೆ ಅಡುಗೆ ಸೋಡಾ ನೀರು ಒಳ್ಳೆಯ ಔಷಧಿ.ಆಗಾಗ ಮೂತ್ರ ಮಾಡಬೇಕೆನ್ನಿಸಿದ್ರೆ ಇಲ್ಲವೆ ಯೂರಿನ್ ನಲ್ಲಿ ಸೋಂಕು ಕಾಣಿಸಿಕೊಂಡರೆ ತಕ್ಷಣ ಸೋಡಾ ನೀರು ಕುಡಿಯಿರಿ.
ಸೋಂಕಿನ ಕಾರಣದಿಂದ ಗಂಟಲಿನಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ವೇಳೆ ಸೋಡಾ ನೀರು ಲಾಭದಾಯಕ. ನೋವನ್ನು ಹುಟ್ಟು ಹಾಕುವ ಆಮ್ಲವನ್ನು ಇದು ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.
ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…
ಪಾನ್ ಕಾರ್ಡ್ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…
ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್ ಮಾಡಿದ್ದೇವೆ. ಸೆಪ್ಟೆಂಬರ್ 9ರಿಂದ ಶೂಟಿಂಗ್ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್ ಸಿನಿಮಾದ ಬಂದ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್ ಸ್ಯಾಂಡಲ್ವುಡ್ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್ ಕುಮಾರ್ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…