ಸಂಬಂಧ

ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!ಮುಂದೆ ಓದಿ ಶಾಕ್ ಆಗ್ತೀರಾ…

10890

ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ  ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ.

ಆದ್ರೆ ವಿಚಿತ್ರ ಎಂದರೆ  ಮಂಟಪದಲ್ಲಿಯೇ ಅಣ್ಣನ ತಾಳಿ ಕಟ್ಟಬೇಕಾದ ವಧುವಿಗೆ, ತಮ್ಮ ತಾಳಿ ಕಟ್ಟಿದ ಅಚ್ಚರಿಯ ಘಟನೆಯೊಂದು ತಮಿಳುನಾಡಿನ ವೆಲ್ಲೂರುನಲ್ಲಿ ನಡೆದಿದೆ.

ಹೌದು, ಎಲ್ಲಿ ಅಂತಿರಾ- ವೆಲ್ಲೂರು ಸಮೀಪದ ತಿರುಪತ್ತೂರಿನ ಸೆಲ್ಲಾರ್ ಪೇಟೆಯ ಇಲವಂಪಟ್ಟಿಯ ಮುರುಗನ್ ದೇವಾಲಯದಲ್ಲಿ ನಡೆಯುವ ಶುಭಕಾರ್ಯಕ್ಕೆ ಬಂಧು-ಬಾಂಧವರೆಲ್ಲಾ ಸೇರಿದ್ದರು. ವರ ಇನ್ನೇನು ಕೆಲವೇ ನಿಮಿಷಗಳಲ್ಲಿ ವಧುವಿಗೆ ತಾಳಿ ಕಟ್ಟಲು ತಯಾರಾಗಿದ್ದನು. ಅಂತೆಯೇ ವಧುವರರನ್ನು ಹಸೆಮಣೆ ಮೇಲೆ ಕೂರಿಸಿ ಪುರೋಹಿತರು ವೇದ ಮಂತ್ರ ಉಚ್ಚರಿಸುತ್ತಿದ್ದರು.

ಸಿನಿಮೀಯ ರೀತಿಯಲ್ಲಿ ನಡೆಯಿತು ಮದುವೆ!                                                                                  

ತದನಂತರ ಬಳಿಕ ವರನ ಕೈಯಲ್ಲಿ ತಾಳಿ ಕೊಟ್ಟು ವಧುವಿನ ಕೊರಳಿಗೆ ಕಟ್ಟುವಂತೆ ಸೂಚಿಸಿದ್ರು. ಹೀಗಾಗಿ ಮದುಮಗ ತಾಳಿ ಕಟ್ಟಲು ವಧುವಿನ ಬಳಿ ಹೋಗುತ್ತಿದ್ದಂತೆಯೇ ಅಲ್ಲೇ ಇದ್ದ ಮದುಮಗನ ತಮ್ಮ ಅಣ್ಣನ ಸೈಡಿಗೆಳೆದು ತಾಳಿ ಕಸಿದುಕೊಂಡು ತಾನೇ ವಧುವಿಗೆ ತಾಳಿ ಕಟ್ಟಿದ್ದಾನೆ.

ಅಣ್ಣ ಮದುವೆಯಾಗಬೇಕಿದ್ದ ಯುವತಿಗೆ ಹೀಗೆ ತಮ್ಮ ತಾಳಿ ಕಟ್ಟಿದ್ದರಿಂದ ಅಲ್ಲಿದ್ದವರೆಲ್ಲಾ ಒಂದು ಬಾರಿ ಅವಕ್ಕಾದ್ರು. ಆದ್ರೆ ಈ ಘಟನೆಯ ಅಸಲಿ ವಿಷಯವೇನೆಂದರೆ ವರನ ತಮ್ಮ ಹಾಗೂ ವಧು ಮೊದಲೇ ಪ್ರೀತಿಸಿದ್ದರು ಎಂಬ ವಿಷಯ ಗೊತ್ತಾಗಿದೆ.

ಆದ್ರೆ ಈ ವಿಚಾರ ಮನೆಯವರಿಗೆ ಗೊತ್ತಿರಲಿಲ್ಲ. ಇತ್ತ ಅಣ್ಣ ಅದೇ ಯುವತಿ ಜೊತೆ ಮದುವೆ ನಿಶ್ಚಯ ಮಾಡಿಕೊಂಡಿದ್ದ. ತಾನು ಪ್ರೀತಿಸಿದ ಯುವತಿ ಅಣ್ಣನ ಮಡದಿಯಾಗುವುದನ್ನು ಸಹಿಸಲಾರದ ತಮ್ಮ ಅಣ್ಣನನ್ನು ತಳ್ಳಿ ತಾಳಿ ಕಸಿದುಕೊಂಡು ತಾನೇ ತಾಳಿ ಕಟ್ಟಿದ್ದಾನೆ.

ಈ ಮದುವೆಗೆ ಕೊನೆಗೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ಮದುವೆಯಾಗಲು ಬಂದಿದ್ದ ವರ ಮಾತ್ರ ಕಣ್ಣೀರುಡುತ್ತಾ ಮಂಟಪದಿಂದ ಹೊರನಡೆದಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, ಆರೋಗ್ಯ

    ಕಿಡ್ನಿ ಸಮಸ್ಯೆ ಇರುವವರು ಅವಶ್ಯವಾಗಿ ಈ ಆಹಾರವನ್ನು ಸೇವಿಸಬೇಕು

    ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…

  • ಸಾಧನೆ

    ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಕೋಲಾರ ಗಾಯಿತ್ರಿ ಆಯ್ಕೆ

    ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ  ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.  ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….

  • ಸೌಂದರ್ಯ

    ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು,..ಅದೇನೆಂದು ತಿಳಿಯಿರಿ ..?

    ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು:  ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….

  • ಜ್ಯೋತಿಷ್ಯ

    ಪರಮೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ಜ್ಯೋತಿಷ್ಯ

    ಶಿವರಾತ್ರಿಯ ಈ ಸುದಿನದಂದು ಶಿವನ ಕೃಪೆಯಿಂದ ನಿಮ್ಮ ರಾಶಿಗಳ ಶುಭಫಲ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಮಾರ್ಚ್, 2019) ಬಿಡುವಿಲ್ಲದ ಕೆಲಸಗಳ ಹೊರತಾಗಿಯೂ ನೀವು ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ನೀವು ಇತರರ ಮಾತುಗಳನ್ನು…

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

    ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…