ಸಂಬಂಧ

ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!ಮುಂದೆ ಓದಿ ಶಾಕ್ ಆಗ್ತೀರಾ…

10889

ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ  ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ.

ಆದ್ರೆ ವಿಚಿತ್ರ ಎಂದರೆ  ಮಂಟಪದಲ್ಲಿಯೇ ಅಣ್ಣನ ತಾಳಿ ಕಟ್ಟಬೇಕಾದ ವಧುವಿಗೆ, ತಮ್ಮ ತಾಳಿ ಕಟ್ಟಿದ ಅಚ್ಚರಿಯ ಘಟನೆಯೊಂದು ತಮಿಳುನಾಡಿನ ವೆಲ್ಲೂರುನಲ್ಲಿ ನಡೆದಿದೆ.

ಹೌದು, ಎಲ್ಲಿ ಅಂತಿರಾ- ವೆಲ್ಲೂರು ಸಮೀಪದ ತಿರುಪತ್ತೂರಿನ ಸೆಲ್ಲಾರ್ ಪೇಟೆಯ ಇಲವಂಪಟ್ಟಿಯ ಮುರುಗನ್ ದೇವಾಲಯದಲ್ಲಿ ನಡೆಯುವ ಶುಭಕಾರ್ಯಕ್ಕೆ ಬಂಧು-ಬಾಂಧವರೆಲ್ಲಾ ಸೇರಿದ್ದರು. ವರ ಇನ್ನೇನು ಕೆಲವೇ ನಿಮಿಷಗಳಲ್ಲಿ ವಧುವಿಗೆ ತಾಳಿ ಕಟ್ಟಲು ತಯಾರಾಗಿದ್ದನು. ಅಂತೆಯೇ ವಧುವರರನ್ನು ಹಸೆಮಣೆ ಮೇಲೆ ಕೂರಿಸಿ ಪುರೋಹಿತರು ವೇದ ಮಂತ್ರ ಉಚ್ಚರಿಸುತ್ತಿದ್ದರು.

ಸಿನಿಮೀಯ ರೀತಿಯಲ್ಲಿ ನಡೆಯಿತು ಮದುವೆ!                                                                                  

ತದನಂತರ ಬಳಿಕ ವರನ ಕೈಯಲ್ಲಿ ತಾಳಿ ಕೊಟ್ಟು ವಧುವಿನ ಕೊರಳಿಗೆ ಕಟ್ಟುವಂತೆ ಸೂಚಿಸಿದ್ರು. ಹೀಗಾಗಿ ಮದುಮಗ ತಾಳಿ ಕಟ್ಟಲು ವಧುವಿನ ಬಳಿ ಹೋಗುತ್ತಿದ್ದಂತೆಯೇ ಅಲ್ಲೇ ಇದ್ದ ಮದುಮಗನ ತಮ್ಮ ಅಣ್ಣನ ಸೈಡಿಗೆಳೆದು ತಾಳಿ ಕಸಿದುಕೊಂಡು ತಾನೇ ವಧುವಿಗೆ ತಾಳಿ ಕಟ್ಟಿದ್ದಾನೆ.

ಅಣ್ಣ ಮದುವೆಯಾಗಬೇಕಿದ್ದ ಯುವತಿಗೆ ಹೀಗೆ ತಮ್ಮ ತಾಳಿ ಕಟ್ಟಿದ್ದರಿಂದ ಅಲ್ಲಿದ್ದವರೆಲ್ಲಾ ಒಂದು ಬಾರಿ ಅವಕ್ಕಾದ್ರು. ಆದ್ರೆ ಈ ಘಟನೆಯ ಅಸಲಿ ವಿಷಯವೇನೆಂದರೆ ವರನ ತಮ್ಮ ಹಾಗೂ ವಧು ಮೊದಲೇ ಪ್ರೀತಿಸಿದ್ದರು ಎಂಬ ವಿಷಯ ಗೊತ್ತಾಗಿದೆ.

ಆದ್ರೆ ಈ ವಿಚಾರ ಮನೆಯವರಿಗೆ ಗೊತ್ತಿರಲಿಲ್ಲ. ಇತ್ತ ಅಣ್ಣ ಅದೇ ಯುವತಿ ಜೊತೆ ಮದುವೆ ನಿಶ್ಚಯ ಮಾಡಿಕೊಂಡಿದ್ದ. ತಾನು ಪ್ರೀತಿಸಿದ ಯುವತಿ ಅಣ್ಣನ ಮಡದಿಯಾಗುವುದನ್ನು ಸಹಿಸಲಾರದ ತಮ್ಮ ಅಣ್ಣನನ್ನು ತಳ್ಳಿ ತಾಳಿ ಕಸಿದುಕೊಂಡು ತಾನೇ ತಾಳಿ ಕಟ್ಟಿದ್ದಾನೆ.

ಈ ಮದುವೆಗೆ ಕೊನೆಗೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ಮದುವೆಯಾಗಲು ಬಂದಿದ್ದ ವರ ಮಾತ್ರ ಕಣ್ಣೀರುಡುತ್ತಾ ಮಂಟಪದಿಂದ ಹೊರನಡೆದಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ‘ಸಿಹಿ ಸುದ್ದಿ’…ಇದನ್ನೊಮ್ಮೆ ಓದಿ…!

    ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…

  • ಸುದ್ದಿ

    ನೆಲ್ಲಿಕಾಯಿಯಲ್ಲಿದೆ ಇಷ್ಟೆಲ್ಲಾ ಪರಿಹಾರ ಗೊತ್ತಾದರೆ ಶಾಕ್ ಆಗ್ತೀರಾ,..!!

    ಸಹಜವಾಗಿ ಎಲ್ಲರಲ್ಲೂ  ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ  ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ  ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ  ಬೆಟ್ಟದ  ನೆಲ್ಲಿಕಾಯಿಂದ ಸಿಗುವ ಇನ್ನಷ್ಟು  ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ  ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…

  • ಸುದ್ದಿ

    ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

    ‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…

  • ವ್ಯಕ್ತಿ ವಿಶೇಷಣ

    ಅಭಿಮಾನಿಗಳಲ್ಲಿ ಮೇಲುಕೋಟೆ ಮಾಣಿಕ್ಯ ಎಂದೇ ಖ್ಯಾತರಾಗಿದ್ದ ಕೆ.ಎಸ್.ಪುಟ್ಟಣ್ಣಯ್ಯ ವಿಧಿವಶರಾಗಿದ್ದಾರೆ..!ಅವರ ಬಗ್ಗೆ ತಿಳಿಯಲು ಈ ಲೇಖನ ಓದಿ..

    ರೈತ ನಾಯಕ ,ಶಾಸಕ ಕೆ ಎಸ್‌ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್‌ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫ‌ಲಕಾರಿಯಾಗದೇ ಮೃತಪಟ್ಟಿದ್ದಾರೆ.

  • ಸುದ್ದಿ

    ಸರ್ಕಾರದಿಂದ ಬಿಗ್ ಶಾಕ್..!ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗವಿಲ್ಲ…

    ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ  “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…

  • ಜ್ಯೋತಿಷ್ಯ

    ಸಿಗಂದೂರು ಚೌಡೇಶ್ವರಿ ದೇವಿಯನ್ನು ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷನಿಮ್ಮ ಆರೋಗ್ಯದ ಬಗ್ಗೆ…