News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಅತಿಯಾದ್ರೆ ʼಹಾಲುʼ ವಿಷವಾಗಿ ಪರಿವರ್ತಿಸುತ್ತೆ ಎಚ್ಚರ..!ಹೇಗೆ ಗೊತ್ತ?

100

ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ.

ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು ಹಾಗೂ 45 ಸಾವಿರ ಪುರುಷರ ಮೇಲೆ ಈ ಪ್ರಯೋಗ ಮಾಡಿ ವರದಿ ಸಿದ್ಧಪಡಿಸಲಾಗಿದೆ.

ಡೈರಿ ಉತ್ಪನ್ನಗಳನ್ನು ಬಳಸುವ ವ್ಯಕ್ತಿಯಲ್ಲಿ ಮೂಳೆ ಸಮಸ್ಯೆ ಹೆಚ್ಚಾಗಿರುವುದು ಅಧ್ಯಯನದಿಂದ ತಿಳಿದು ಬಂದಿದೆ. ಹಾಲು ಕುಡಿಯುವ ಮಹಿಳೆ ಮೂಳೆ ಮುರಿತಕ್ಕೊಳಗಾಗುವ ಪ್ರಮಾಣ ಜಾಸ್ತಿ ಎಂದಿದೆ ಅಧ್ಯಯನ. ದಿನದಲ್ಲಿ ಮೂರು ಬಾರಿ ಹಾಲು ಕುಡಿಯುವವರು ಬೇಗ ಸಾಯ್ತಾರಂತೆ.

ಹಾಗೆ ದಿನಕ್ಕೆ ಒಂದು ಬಾರಿ ಹಾಲು ಕುಡಿಯುವ ವ್ಯಕ್ತಿಗಳು ಆರೋಗ್ಯವಾಗಿರ್ತಾರಂತೆ. ಅಂದ್ರೆ ಹಾಲಿನಲ್ಲಿ ಸಾಕಷ್ಟು ಕ್ಯಾಲ್ಸಿಯಂ ಅಂಶವಿದೆ. ಆದ್ರೆ ಅತಿಯಾದ್ರೆ ಅಮೃತವೂ ವಿಷ ಎನ್ನುತ್ತಿದೆ ಅಧ್ಯಯನ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ: ತಿಂಗಳಿಗೆ 55 ಹೂಡಿಕೆ ಮಾಡಿ ಮಾಸಿಕ ಪಿಂಚಣಿ 3000 ಪಡೆಯುವುದು ಹೇಗೆ…?

    ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…

  • ಆಧ್ಯಾತ್ಮ

    ತಾಪತ್ರಯ ನಿವಾರಣೆಗೆ ಬಿಲ್ವಪತ್ರೆ, ಈ ಮಾಹಿತಿ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…

  • ಸುದ್ದಿ

    ರಿಯಲ್ ಸ್ಟಾರ್ ಉಪ್ಪಿ ಅಭಿಮಾನಿಗಳಿಗೊಂದು ಸಂತಸದ ಸುದ್ದಿ…!

    ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…

  • ಸುದ್ದಿ

    ನಟಿ ಕಾಜಲ್‍ಗಾಗಿ ಬರೋಬ್ಬರಿ 60 ಲಕ್ಷ ರೂ. ಕಳೆದುಕೊಂಡ ಅಭಿಮಾನಿ…!

    ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್‌ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…

  • ಸುದ್ದಿ

    ಮೈತ್ರಿ ಸರ್ಕಾರ ಆದ ನಂತರ ಮೊದಲ ಬಾರಿಗೆ ಜೆಡಿಎಸ್ ವಿರುದ್ದ ಗುಡುಗಿದ ಸಿದ್ದರಾಮಯ್ಯನವರು ಹೇಳಿದ್ದೇನು ಗೊತ್ತಾ..?

    ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…

  • ಸುದ್ದಿ

    ಲೈಂಗಿಕ ಕಿರುಕಳ ನೀಡುತಿದ್ದ ಕಾಮುಕ ಮಾವನ ಹಿಡಿಯಲು ಸೊಸೆ ಮಾಡಿದ ಚಾಣಾಕ್ಷ ಪ್ಲ್ಯಾನ್…..!

    ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ.  ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ.  ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…