News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಅತಿಯಾದ್ರೆ ʼಹಾಲುʼ ವಿಷವಾಗಿ ಪರಿವರ್ತಿಸುತ್ತೆ ಎಚ್ಚರ..!ಹೇಗೆ ಗೊತ್ತ?

93

ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ.

ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು ಹಾಗೂ 45 ಸಾವಿರ ಪುರುಷರ ಮೇಲೆ ಈ ಪ್ರಯೋಗ ಮಾಡಿ ವರದಿ ಸಿದ್ಧಪಡಿಸಲಾಗಿದೆ.

ಡೈರಿ ಉತ್ಪನ್ನಗಳನ್ನು ಬಳಸುವ ವ್ಯಕ್ತಿಯಲ್ಲಿ ಮೂಳೆ ಸಮಸ್ಯೆ ಹೆಚ್ಚಾಗಿರುವುದು ಅಧ್ಯಯನದಿಂದ ತಿಳಿದು ಬಂದಿದೆ. ಹಾಲು ಕುಡಿಯುವ ಮಹಿಳೆ ಮೂಳೆ ಮುರಿತಕ್ಕೊಳಗಾಗುವ ಪ್ರಮಾಣ ಜಾಸ್ತಿ ಎಂದಿದೆ ಅಧ್ಯಯನ. ದಿನದಲ್ಲಿ ಮೂರು ಬಾರಿ ಹಾಲು ಕುಡಿಯುವವರು ಬೇಗ ಸಾಯ್ತಾರಂತೆ.

ಹಾಗೆ ದಿನಕ್ಕೆ ಒಂದು ಬಾರಿ ಹಾಲು ಕುಡಿಯುವ ವ್ಯಕ್ತಿಗಳು ಆರೋಗ್ಯವಾಗಿರ್ತಾರಂತೆ. ಅಂದ್ರೆ ಹಾಲಿನಲ್ಲಿ ಸಾಕಷ್ಟು ಕ್ಯಾಲ್ಸಿಯಂ ಅಂಶವಿದೆ. ಆದ್ರೆ ಅತಿಯಾದ್ರೆ ಅಮೃತವೂ ವಿಷ ಎನ್ನುತ್ತಿದೆ ಅಧ್ಯಯನ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಗುರು ಪೂರ್ಣಿಮೆ’ಯ ವಿಷೆಶತೆ ಏನು ಗೊತ್ತಾ…?

    ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…

  • ಆಧ್ಯಾತ್ಮ, ದೇವರು-ಧರ್ಮ

    ರಾಯರು ಇನ್ನೂ ಬದುಕಿದ್ದಾರೆ ಎನ್ನುವುದಕ್ಕೆ ಇಲ್ಲಿವೆ ಸಾಕ್ಷಿಗಳು ಮತ್ತು ರಾಯರ ಪವಾಡಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…

  • India, Place

    ಕೈಲಾಸ ಪರ್ವತ

    ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…

  • ಆಧ್ಯಾತ್ಮ

    ದಯವಿಟ್ಟು ಈ ಏಳು ವಸ್ತುಗಳನ್ನು ಶನಿವಾರದಂದು ಮನೆಗೆ ತರಬೇಡಿ!ಶಾಕ್ ಆಗ್ಬೇಡಿ?ಈ ಲೇಖನ ಓದಿ…

    ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.

  • ಮನೆ

    ಮನೆಯ ವಾಸ್ತು ಖರ್ಚಿಲ್ಲದೇ ಅಳವಡಿಸಿಕೊಳ್ಳಿ. ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.