ಸುದ್ದಿ

ಅತಿಯಾದ್ರೆ ʼಹಾಲುʼ ವಿಷವಾಗಿ ಪರಿವರ್ತಿಸುತ್ತೆ ಎಚ್ಚರ..!ಹೇಗೆ ಗೊತ್ತ?

93

ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ.

ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು ಹಾಗೂ 45 ಸಾವಿರ ಪುರುಷರ ಮೇಲೆ ಈ ಪ್ರಯೋಗ ಮಾಡಿ ವರದಿ ಸಿದ್ಧಪಡಿಸಲಾಗಿದೆ.

ಡೈರಿ ಉತ್ಪನ್ನಗಳನ್ನು ಬಳಸುವ ವ್ಯಕ್ತಿಯಲ್ಲಿ ಮೂಳೆ ಸಮಸ್ಯೆ ಹೆಚ್ಚಾಗಿರುವುದು ಅಧ್ಯಯನದಿಂದ ತಿಳಿದು ಬಂದಿದೆ. ಹಾಲು ಕುಡಿಯುವ ಮಹಿಳೆ ಮೂಳೆ ಮುರಿತಕ್ಕೊಳಗಾಗುವ ಪ್ರಮಾಣ ಜಾಸ್ತಿ ಎಂದಿದೆ ಅಧ್ಯಯನ. ದಿನದಲ್ಲಿ ಮೂರು ಬಾರಿ ಹಾಲು ಕುಡಿಯುವವರು ಬೇಗ ಸಾಯ್ತಾರಂತೆ.

ಹಾಗೆ ದಿನಕ್ಕೆ ಒಂದು ಬಾರಿ ಹಾಲು ಕುಡಿಯುವ ವ್ಯಕ್ತಿಗಳು ಆರೋಗ್ಯವಾಗಿರ್ತಾರಂತೆ. ಅಂದ್ರೆ ಹಾಲಿನಲ್ಲಿ ಸಾಕಷ್ಟು ಕ್ಯಾಲ್ಸಿಯಂ ಅಂಶವಿದೆ. ಆದ್ರೆ ಅತಿಯಾದ್ರೆ ಅಮೃತವೂ ವಿಷ ಎನ್ನುತ್ತಿದೆ ಅಧ್ಯಯನ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಖೋಟಾನೋಟು ಚಲಾವಣೆ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, 33 ಲಕ್ಷ ರೂ ವಶ, ಬೆಂಗಳೂರಿನ ಬಾಣಸವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…!

    ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…

  • ಸುದ್ದಿ

    ನಿಮ್ಮ ಬಳಿ ಪಾನ್ ಕಾರ್ಡ್ ಇದೆಯಾ ಅಗಾದರೆ ಸೆಪ್ಟೆಂಬರ್ 30ರ ಒಳಗೆ ಈ ಕೆಲಸ ಮಾಡಿ..,!

    ಪಾನ್ ಕಾರ್ಡ್‌ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್‌ ಜೊತೆ ಪಾನ್‌ ಕಾರ್ಡ್‌ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…

  • ಜ್ಯೋತಿಷ್ಯ

    ಕಾಗೆ ನಿಮ್ಮ ಮನೆ ಮುಂದೆ ಪದೇ ಪದೇ ಕೂಗುತ್ತಿದ್ದರೆ ಏನಾಗುತ್ತೆ ಗೊತ್ತಾ..!

    ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಚಿಕನ್ ಪ್ರಿಯರೇ ಕೋಳಿಯ ಚರ್ಮ ತಿನ್ನುತ್ತೀರಾ..!ಹಾಗಾದ್ರೆ ತಿನ್ನುವ ಮೊದಲು ಈ ಲೇಖನ ಓದಿ..ಶೇರ್ ಮಾಡಿ…

    ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.

  • ಸುದ್ದಿ

    ಹೆಬ್ಬಾವು ಕಚ್ಚಿ ಸತ್ತ ಮಹಿಳೆ ; ಸಾವಿನ ಬಳಿಕ ಮಹಿಳೆ ಮನೆಯಲ್ಲಿ 140 ಹಾವು ಪತ್ತೆ..!ಯಾಕೆ ಗೊತ್ತ?

    ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…

  • ವ್ಯಕ್ತಿ ವಿಶೇಷಣ

    ಭಗತ್ ಸಿಂಗ್’ರವರ ಬಾಲ್ಯದ, ಈ ರೋಚಕ ಕಥೆ ಓದಿದ್ರೆ ನೀವು ಶಾಕ್ ಆಗ್ತೀರಾ..!

    ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.