ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ.

ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು ಹಾಗೂ 45 ಸಾವಿರ ಪುರುಷರ ಮೇಲೆ ಈ ಪ್ರಯೋಗ ಮಾಡಿ ವರದಿ ಸಿದ್ಧಪಡಿಸಲಾಗಿದೆ.

ಡೈರಿ ಉತ್ಪನ್ನಗಳನ್ನು ಬಳಸುವ ವ್ಯಕ್ತಿಯಲ್ಲಿ ಮೂಳೆ ಸಮಸ್ಯೆ ಹೆಚ್ಚಾಗಿರುವುದು ಅಧ್ಯಯನದಿಂದ ತಿಳಿದು ಬಂದಿದೆ. ಹಾಲು ಕುಡಿಯುವ ಮಹಿಳೆ ಮೂಳೆ ಮುರಿತಕ್ಕೊಳಗಾಗುವ ಪ್ರಮಾಣ ಜಾಸ್ತಿ ಎಂದಿದೆ ಅಧ್ಯಯನ. ದಿನದಲ್ಲಿ ಮೂರು ಬಾರಿ ಹಾಲು ಕುಡಿಯುವವರು ಬೇಗ ಸಾಯ್ತಾರಂತೆ.

ಹಾಗೆ ದಿನಕ್ಕೆ ಒಂದು ಬಾರಿ ಹಾಲು ಕುಡಿಯುವ ವ್ಯಕ್ತಿಗಳು ಆರೋಗ್ಯವಾಗಿರ್ತಾರಂತೆ. ಅಂದ್ರೆ ಹಾಲಿನಲ್ಲಿ ಸಾಕಷ್ಟು ಕ್ಯಾಲ್ಸಿಯಂ ಅಂಶವಿದೆ. ಆದ್ರೆ ಅತಿಯಾದ್ರೆ ಅಮೃತವೂ ವಿಷ ಎನ್ನುತ್ತಿದೆ ಅಧ್ಯಯನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…
ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.