ಉಪಯುಕ್ತ ಮಾಹಿತಿ

ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ಬರಲಿದೆ ಎಂದ ವಿಜ್ಞಾನಿಗಳು..!ತಿಳಿಯಲು ಈ ಲೇಖನ ಓದಿ..

336

ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ.

ಥೇಮ್ಸ್ ನದಿ ಸಹ ಕೊನೆಗೆ ಮಂಜುಗಡ್ಡೆಯಂತಾಗುತ್ತದೆ ಎನ್ನುತ್ತಿದ್ದಾರೆ ವಿಜ್ಞಾನಿಗಳು. ನಾರ್ತುಂಬ್ರಿಯಾ ಯೂನಿವರ್ಸಿಟಿಯ ಮ್ಯಾಥ್ಸ್ ಪ್ರೊಫೆಸರ್ ವಾಲೆಂಟೀನಾ ಝಾರ್ಕೋವಾ ಇದೇ ಸಂಗತಿಯನ್ನು ಹೇಳುತ್ತಿದೆ.

ಇದೇ ಸಂಭವಿಸಿದರೆ ಎಲ್ಲವೂ ಸಮಸ್ಯೆಗಳೇ ಆಗುತ್ತದೆ ಎಂದು ವಿಜ್ಞಾನಿಗಳು ಎಚ್ಚರಿಸುತ್ತಿದ್ದಾರೆ. 13 ರಿಂದ 17ನೇ ಶತಮಾನದ ಮಧ್ಯಕಾಲದಲ್ಲಿ ಇಂತಹ ಮಿನಿ ಮಂಜು ಯುಗ ಇತ್ತಂತೆ. ಅಂತಹದ್ದೇ ಇನ್ನು ಕೆಲವು ವರ್ಷಗಳಲ್ಲಿ ಬರಲಿದೆ ಎನ್ನುತ್ತಿದ್ದಾರೆ. 2030 ಬರುವ ವೇಳೆಗೆ ಜಗತ್ತಿನಲ್ಲಿ ಎಲ್ಲ ಕಡೆ ವಿಪರೀತ ಚಳಿ ಇರುತ್ತದೆ ಎನ್ನುತ್ತಿದ್ದಾರೆ.

ಇದುವರೆಗೂ ಗ್ಲೋಬಲ್ ವಾರ್ಮಿಂಗ್ ಮೂಲಕ ಎಷ್ಟು ಅಪಾಯ ನಡೆದಿದೆಯೋ ಅಷ್ಟು ಈ ಮಿನಿ ಐಸ್‌ಏಜ್‍ನಿಂದ ಕಡಿಮೆಯಾಗುತ್ತದೆಂದು ಆಕೆ ಹೇಳಿದ್ದಾರೆ.

ಈಗಾಗಲೆ ಭೂಮಿ ಮೇಲಿನ ಮಂಜು ಕರಗುತ್ತಿದೆ ಎಂದು, ಅದೇ ರೀತಿ ಸೂರ್ಯನ ಕಾರಣದಿಂದ ಸಹ ಭೂಮಿ ಮೇಲೆ ಶೀತ ಹೆಚ್ಚಾಗುತ್ತದೆ ಎಂದು ಆಕೆ ತಿಳಿಸಿದ್ದಾರೆ. 2030 ರಿಂದ 2050ರವರೆಗೂ ಸೂರ್ಯನ ಶಕ್ತಿ ಸ್ವಲ್ಪ ಕಡಿಮೆಯಾಗುತ್ತದೆ. ಹಾಗಾಗಿ ಮಂಜು ಯುಗ ಬರುವ ಸಾಧ್ಯತೆಗಳು ಇವೆ ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ಸೋಪಾಗಿ ಬೆಳೆಯಬೇಕಂದರೆ ಈರುಳ್ಳಿಯಿಂದ ಹೀಗೆ ಮಾಡಿ…

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…

  • UPSC, ಸಾಧನೆ

    ರಾಜಸ್ಥಾನದ ಒಂದೇ ಕುಟುಂಬದ 3 ಅಕ್ಕತಂಗಿಯರು ಸಿವಿಲ್ ಸರ್ವೀಸ್ ನಲ್ಲಿ ಮಾಡಿರುವ ಸಾಧನೆ ನೋಡಿ

    ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್‌ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ‍್ಯಾಂಕ್ 32, 64, 128 ಬಂದಿದೆ.

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ಇವರ ಮುಖ ನೋಡಲೇ ಬೇಡಿ..!ನೋಡಿದ್ರೆ ಇಡೀ ದಿನ ಕಷ್ಟ…

    ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…

  • ಉಪಯುಕ್ತ ಮಾಹಿತಿ

    ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

    ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…

  • ವಿಸ್ಮಯ ಜಗತ್ತು

    ನೀವೂ ನಂಬಲೇಬೇಕು..ಇಲ್ಲಿ ಜನ ಪ್ರತೀದಿನ ಸ್ನಾನ ಮಾಡೋದು ಗೋವಿನ ಮೂತ್ರದಲ್ಲಿ!

    ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು  ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…

  • ಸುದ್ದಿ

    ಎಲ್‌ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್: ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆ

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್‌ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ…