ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ. “ಅನ್ನಂ ಪರಬ್ರಂಹ ಸ್ವರೂಪಮ್” ಎಂದು ದೊಡ್ಡವರು ಹೇಳಿದ್ದಾರೆ. ಆದರೆ ಧನದಾಸೆಯ ದುರುಳರು ನಮ್ಮ ಅನ್ನದ ರೂಪದಲ್ಲಿ ಈ ವಿಷವನ್ನುಣಿಸಲು ಪ್ರಯತ್ನಿಸುತ್ತಿರುವುದು ನಿಜವಾಗಿಯೂ ಆತಂಕಕಾರಿ.
ಈ ಅಕ್ಕಿ ನಿಜವಾದ ಅಕ್ಕಿಯನ್ನು ಎಷ್ಟು ಮಟ್ಟಿಗೆ ಚೆನ್ನಾಗಿ ಹೋಲುತ್ತದೆ ಎಂದರೆ, ಅಕ್ಕಿ ವ್ಯಾಪಾರಿಗಲಿಂದಲೂ ಕೂಡ ಕಂಡುಹಿಡಿಯಲು ಕಷ್ಟವಾಗಿದೆ. ಅಷ್ಟೇ ಅಲ್ಲ, ಇದು ಮಾಮೂಲಿ ಅನ್ನದಂತೆಯೇ ಬೆಂದು ಅರಳುತ್ತದೆ ಸಹಾ.
ಅಷ್ಟೇ ಅಲ್ಲದೇ ಇದರ ಸೇವನೆಯಿಂದ ಹಿರಿಯರ ಸಹಿತ ಮಕ್ಕಳ ಆರೋಗ್ಯಕ್ಕೂ ಮಾರಕವಾಗಬಹುದಾಗಿದ್ದು ಇದನ್ನು ಸೇವಿಸುವ ಮುನ್ನ ಇದು ನಿಜವಾದದ್ದೇ ಅಲ್ಲವೇ ಎಂದು ಪ್ರಮಾಣಿಸಿಕೊಳ್ಳುವುದೇ ಜಾಣತನದ ಕ್ರಮ. ನಿಜವಾದ ಅಕ್ಕಿಯಲ್ಲಿ ಪ್ರಮುಖವಾಗಿ ಪಿಷ್ಟವಿದ್ದರೆ ಪ್ಲಾಸ್ಕಿಕ್ ಅಕ್ಕಿಯಲ್ಲಿ ಥಾಲೇಟ್ (phthalate) ಎಂಬ ಅಂಶವಿರುತ್ತದೆ. ಇವು ಪಿಷ್ಟಕ್ಕೆ ಹೆಚ್ಚು ಕಡಿಮೆ ಸರಿಸಮನಾಗಿದ್ದು ಅಕ್ಕಿಯಂತೆಯೇ ಬೆಂದು ಅರಳುತ್ತದೆ.
ಆದರೆ ಹೊಟ್ಟೆಗೆ ಹೋದ ಬಳಿಕ ಇವು ಜೀರ್ಣಕ್ರಿಯೆಯನ್ನು ಅಡ್ಡಿಪಡಿಸುವುದು ಮಾತ್ರವಲ್ಲ, ಹಾರ್ಮೋನುಗಳನ್ನು ಏರುಪೇರುಗೊಳಿಸುವ ಮೂಲಕ ಸಂತಾನಶಕ್ತಿಯನ್ನೂ ಹೀರಿಬಿಡುತ್ತದೆ.
ಆದ್ದರಿಂದ ಈ ಅಕ್ಕಿಯನ್ನು ಗುರುತಿಸಿ ತಿನ್ನದೇ ಇರುವುದು ಹಾಗೂ ಸಂಬಂಧಪಟ್ಟವರಿಗೆ ಹಾಗೂ ಸುತ್ತಮುತ್ತಲಿನವರಿಗೆ ಸೂಚನೆ ನೀಡುವ ಮೂಲಕ ಎದುರಾಗಬಹುದಾದ ಅಪಾಯದಿಂದ ತಪ್ಪಿಸಬಹುದು.
ಹಾಗಾದರೆ ಇದನ್ನು ಕಂಡುಹಿಡಿಯುವುದಾದರು ಹೇಗೆ? ಇಲ್ಲಿವೆ ಕೆಲುವು ಸೂಚನೆಗಳು….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…
ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…