News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಅಬ್ಬಬ್ಬಾ “ರಾಜ್ ವಿಷ್ಣು” ಕನ್ನಡ ಚಿತ್ರದ ಟ್ರೇಲರ್ ಯೂಟ್ಯೂಬಲ್ಲಿ ಚಿಂದಿ! ಟ್ರೇಲರ್ ನೋಡಲು ಈ ಲೇಖನಿ ಓದಿ….

816

ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ರಾಮು ಫಿಲಂಸ್’ ನಿರ್ಮಿಸುತ್ತಿರುವ ಕಾಮಿಡಿ ಪ್ರಧಾನ ಚಿತ್ರ “ರಾಜ್ ವಿಷ್ಣು”.

 

ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ  ಕೇವಲ ಒಂದೇ ವಾರದಲ್ಲೇ ವೀಕ್ಷಕರ ಸಂಖ್ಯೆ 6 ಲಕ್ಷಕ್ಕೆ ಸಮೀಪಿಸುತ್ತಿದೆ.

ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತಿರುವ ಟ್ರೇಲರ್ :-

ಈ ಟ್ರೇಲರ್ ಬಿಡುಗಡೆಯಾದ ಕೇವಲ 24 ಗಂಟೆಗಳಲ್ಲೇ 2.7 ಲಕ್ಷ ವೀಕ್ಷಣೆಗೊಂಡು ಯೂಟ್ಯೂಬಲ್ಲಿ ದಾಖಲೆ ನಿರ್ಮಿಸಿದೆ. ಟ್ರೇಲರ್ ಬಿಡುಗಡೆಯಾದ ಒಂದೇ ದಿನದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಜನರನ್ನು ತಲುಪಿರೋದರಿಂದ ಸಹಜವಾಗೇ ಚಿತ್ರತಂಡದ ಪ್ರತಿಯೊಬ್ಬರೂ ಸಂತಸಗೊಂಡಿದ್ದಾರೆ. ಮುಂದೆ ಟ್ರೇಲರ್ ನೋಡಿ:-

ತಮಿಳಿನ ‘ರಜನಿ ಮುರುಘನ್’ ಚಿತ್ರದ ಕಥೆಯನ್ನು ಪ್ರಧಾನವಾಗಿಟ್ಟುಕೊಂಡು ‘ರಾಜ್ ವಿಷ್ಣು’ ಸಿನಿಮಾವನ್ನು ತಯಾರು ಮಾಡಲಾಗಿದೆ. ಈ ಹಿಂದೆ `ಅಧ್ಯಕ್ಷ’ ಚಿತ್ರಕ್ಕೆ ಕಥೆ ಬರೆದಿದ್ದ ಪೊನ್ ರಾಜ್ ಅವರು ‘ರಜನಿ ಮುರುಘನ್’ ಚಿತ್ರಕ್ಕೆ ಕಥೆ, ಚಿತ್ರಕತೆ ಬರೆದು ನಿರ್ದೇಶಿಸಿದ್ದರು. ಆದರೆ ಕನ್ನಡದ
ನೇಟಿವಿಟಿಗೆ ತಕ್ಕಂತೆ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳಲಗುತ್ತಿದ್ದು, ಈ ಹಿಂದೆ ಆಕಾಶ್ ಮತ್ತು ಅರಸು ಚಿತ್ರಗಳಿಗೆ ಕಥೆ ಒದಗಿಸಿದ್ದ ಖ್ಯಾತ ಬರಹಗಾರ ಜನಾರ್ಧನ ಮಹರ್ಷಿ ‘ರಾಜ್ ವಿಷ್ಣು’ ಚಿತ್ರಕ್ಕೆ ಚಿತ್ರಕತೆ ಬರೆದಿದ್ದಾರೆ.

‘ರಾಜ್ ವಿಷ್ಣು’ ಚಿತ್ರದ ತಾರಾಗಣ :-

ಶರಣ್ ಮತ್ತು ಚಿಕ್ಕಣ್ಣ ಪ್ರಮುಖವಾಗಿರುವ ಈ ಚಿತ್ರದಲ್ಲಿ ಶ್ರೀನಿವಾಸ ಮೂರ್ತಿ, ಸಾಧು ಕೋಕಿಲ, ರವಿಶಂಕರ್, ವೀಣಾ ಸುಂದರ್, ರಮೇಶ್ ಪಂಡಿತ್, ಮಿಮಿಕ್ರಿ ಗೋಪಿ ಮತ್ತು ಸ್ವಾತಿ ಸೇರಿದಂತೆ ಇನ್ನು ಅನೇಕರ ತಾರಾಗಣವಿದೆ.

 

ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತ್ತಿರುವ ಈ ಚಿತ್ರ ಮುಂದಿನ ತಿಂಗಳು ತೆರೆಗೆ ಬರುವ ಸೂಚನೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    MNC ಕಂಪನಿಯಲ್ಲಿ ಕೆಲಸ ಮಾಡ್ತಿರೋ ಈ ಜೋಡಿ ಪುಟ್‌ಪಾತ್‌ ಮೇಲೆ ತಿಂಡಿ ಮಾರೋದ್ಯಾಕೆ ಅಂತ ಕಾರಣಾ ಗೊತ್ತಾ..?ತಿಳಿದರೆ ಅಚ್ಚರಿಯಂತು ಗ್ಯಾರಂಟಿ..,!

    ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ. ಮುಂಬೈನ ಖಾಂಡಿವಾಲಿ ಸ್ಟೇಷನ್‌ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್‌ಪಾತ್‌ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್‌ಪಾತ್‌ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ. ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ…

  • ಜ್ಯೋತಿಷ್ಯ

    ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…

  • ಸುದ್ದಿ

    ದೇವಸ್ತಾನದಲ್ಲಿ ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅನಾರೋಗ್ಯ…!

    ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…

  • ಸುದ್ದಿ

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಪತ್ತೆ, ಓರ್ವ ಆಸ್ಪತ್ರೆಗೆ ದಾಖಲು…….!

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್‌ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್‌ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್‌ಸ್ಟಿಟ್ಯೂಟ್‌ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…

  • ಆಧ್ಯಾತ್ಮ

    ಧ್ಯಾನ ಮಾಡೋದ್ರಿಂದ ಏನೆಲ್ಲಾ ಚಮತ್ಕಾರ ಆಗುತ್ತೆ ಗೊತ್ತಾ!ಹಾಗಾದ್ರೆ ಧ್ಯಾನ ಹೇಗೆ ಮಾಡಬೇಕು,ಹೇಗೆ ಮಾಡಬಾರದು?ತಿಳಿಯಲು ಈ ಲೇಖನಿ ಓದಿ…

    ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.

  • ಸ್ಪೂರ್ತಿ

    ರಿಕ್ಷಾ ಚಾಲಕನ ಮಗ ಐಎಎಸ್ ಅಧಿಕಾರಿಯಾಗಿದ್ದು ಹೇಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.