ಸಿನಿಮಾ

ಅಬ್ಬಬ್ಬಾ “ರಾಜ್ ವಿಷ್ಣು” ಕನ್ನಡ ಚಿತ್ರದ ಟ್ರೇಲರ್ ಯೂಟ್ಯೂಬಲ್ಲಿ ಚಿಂದಿ! ಟ್ರೇಲರ್ ನೋಡಲು ಈ ಲೇಖನಿ ಓದಿ….

815

ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ರಾಮು ಫಿಲಂಸ್’ ನಿರ್ಮಿಸುತ್ತಿರುವ ಕಾಮಿಡಿ ಪ್ರಧಾನ ಚಿತ್ರ “ರಾಜ್ ವಿಷ್ಣು”.

 

ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ  ಕೇವಲ ಒಂದೇ ವಾರದಲ್ಲೇ ವೀಕ್ಷಕರ ಸಂಖ್ಯೆ 6 ಲಕ್ಷಕ್ಕೆ ಸಮೀಪಿಸುತ್ತಿದೆ.

ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತಿರುವ ಟ್ರೇಲರ್ :-

ಈ ಟ್ರೇಲರ್ ಬಿಡುಗಡೆಯಾದ ಕೇವಲ 24 ಗಂಟೆಗಳಲ್ಲೇ 2.7 ಲಕ್ಷ ವೀಕ್ಷಣೆಗೊಂಡು ಯೂಟ್ಯೂಬಲ್ಲಿ ದಾಖಲೆ ನಿರ್ಮಿಸಿದೆ. ಟ್ರೇಲರ್ ಬಿಡುಗಡೆಯಾದ ಒಂದೇ ದಿನದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಜನರನ್ನು ತಲುಪಿರೋದರಿಂದ ಸಹಜವಾಗೇ ಚಿತ್ರತಂಡದ ಪ್ರತಿಯೊಬ್ಬರೂ ಸಂತಸಗೊಂಡಿದ್ದಾರೆ. ಮುಂದೆ ಟ್ರೇಲರ್ ನೋಡಿ:-

ತಮಿಳಿನ ‘ರಜನಿ ಮುರುಘನ್’ ಚಿತ್ರದ ಕಥೆಯನ್ನು ಪ್ರಧಾನವಾಗಿಟ್ಟುಕೊಂಡು ‘ರಾಜ್ ವಿಷ್ಣು’ ಸಿನಿಮಾವನ್ನು ತಯಾರು ಮಾಡಲಾಗಿದೆ. ಈ ಹಿಂದೆ `ಅಧ್ಯಕ್ಷ’ ಚಿತ್ರಕ್ಕೆ ಕಥೆ ಬರೆದಿದ್ದ ಪೊನ್ ರಾಜ್ ಅವರು ‘ರಜನಿ ಮುರುಘನ್’ ಚಿತ್ರಕ್ಕೆ ಕಥೆ, ಚಿತ್ರಕತೆ ಬರೆದು ನಿರ್ದೇಶಿಸಿದ್ದರು. ಆದರೆ ಕನ್ನಡದ
ನೇಟಿವಿಟಿಗೆ ತಕ್ಕಂತೆ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳಲಗುತ್ತಿದ್ದು, ಈ ಹಿಂದೆ ಆಕಾಶ್ ಮತ್ತು ಅರಸು ಚಿತ್ರಗಳಿಗೆ ಕಥೆ ಒದಗಿಸಿದ್ದ ಖ್ಯಾತ ಬರಹಗಾರ ಜನಾರ್ಧನ ಮಹರ್ಷಿ ‘ರಾಜ್ ವಿಷ್ಣು’ ಚಿತ್ರಕ್ಕೆ ಚಿತ್ರಕತೆ ಬರೆದಿದ್ದಾರೆ.

‘ರಾಜ್ ವಿಷ್ಣು’ ಚಿತ್ರದ ತಾರಾಗಣ :-

ಶರಣ್ ಮತ್ತು ಚಿಕ್ಕಣ್ಣ ಪ್ರಮುಖವಾಗಿರುವ ಈ ಚಿತ್ರದಲ್ಲಿ ಶ್ರೀನಿವಾಸ ಮೂರ್ತಿ, ಸಾಧು ಕೋಕಿಲ, ರವಿಶಂಕರ್, ವೀಣಾ ಸುಂದರ್, ರಮೇಶ್ ಪಂಡಿತ್, ಮಿಮಿಕ್ರಿ ಗೋಪಿ ಮತ್ತು ಸ್ವಾತಿ ಸೇರಿದಂತೆ ಇನ್ನು ಅನೇಕರ ತಾರಾಗಣವಿದೆ.

 

ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತ್ತಿರುವ ಈ ಚಿತ್ರ ಮುಂದಿನ ತಿಂಗಳು ತೆರೆಗೆ ಬರುವ ಸೂಚನೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಹೆಚ್ಚು ಅನ್ನ ತಿನ್ನುವುದರಿಂದ ಏನಾಗುತ್ತೆ, ಹಲವು ಜನರಿಗೆ ಈ ಸತ್ಯಗಳೇ ಗೊತ್ತಿಲ್ಲ.

    ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…

  • ಸುದ್ದಿ

    ಸ್ಕೂಟಿ ಹತ್ತಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್. ಎದ್ನೋ ಬಿದ್ನೋ ಅಂತ ಓಡಿದ ಯುವಕ!

    ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…

  • ಸರ್ಕಾರದ ಯೋಜನೆಗಳು

    ನಿಮ್ಮ ಮನೆಯಲ್ಲಿ ಕಾರಿದ್ದು ‘ಎಲ್ ಪಿ ಜಿ ಗ್ಯಾಸ್’ ಉಪಯೋಗಿಸುತ್ತಿದಿರಾ..?ಹಾಗಾದ್ರೆ ಈ ಲೇಖನ ಓದಿ ..

    ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.

  • ಮನರಂಜನೆ

    ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ

    ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…

  • ಉಪಯುಕ್ತ ಮಾಹಿತಿ

    ರುಚಿಕರವಾದ ಹಯಗ್ರೀವ ಮಾಡುವ ವಿಧಾನ ಹೇಗೆ ಗೊತ್ತಾ.?

    ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್‌‌‌, ತೆಂಗಿನ ತುರಿ – 1ಕಪ್‌, ಬೆಲ್ಲ – 1 ಕಪ್‌‌‌‌, ತುಪ್ಪ – 1 ಕಪ್‌‌‌ಏಲಕ್ಕಿ ಪುಡಿ –…

  • ಉಪಯುಕ್ತ ಮಾಹಿತಿ

    ಪಾರಿಜಾತ ವೃಕ್ಷದ ಬಗ್ಗೆ ನಿಮಗೆ ತಿಳಿಯದ ರಹಸ್ಯಗಳು !

    ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…