News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಅಬ್ಬಬ್ಬಾ “ರಾಜ್ ವಿಷ್ಣು” ಕನ್ನಡ ಚಿತ್ರದ ಟ್ರೇಲರ್ ಯೂಟ್ಯೂಬಲ್ಲಿ ಚಿಂದಿ! ಟ್ರೇಲರ್ ನೋಡಲು ಈ ಲೇಖನಿ ಓದಿ….

818

ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ರಾಮು ಫಿಲಂಸ್’ ನಿರ್ಮಿಸುತ್ತಿರುವ ಕಾಮಿಡಿ ಪ್ರಧಾನ ಚಿತ್ರ “ರಾಜ್ ವಿಷ್ಣು”.

 

ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ  ಕೇವಲ ಒಂದೇ ವಾರದಲ್ಲೇ ವೀಕ್ಷಕರ ಸಂಖ್ಯೆ 6 ಲಕ್ಷಕ್ಕೆ ಸಮೀಪಿಸುತ್ತಿದೆ.

ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತಿರುವ ಟ್ರೇಲರ್ :-

ಈ ಟ್ರೇಲರ್ ಬಿಡುಗಡೆಯಾದ ಕೇವಲ 24 ಗಂಟೆಗಳಲ್ಲೇ 2.7 ಲಕ್ಷ ವೀಕ್ಷಣೆಗೊಂಡು ಯೂಟ್ಯೂಬಲ್ಲಿ ದಾಖಲೆ ನಿರ್ಮಿಸಿದೆ. ಟ್ರೇಲರ್ ಬಿಡುಗಡೆಯಾದ ಒಂದೇ ದಿನದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಜನರನ್ನು ತಲುಪಿರೋದರಿಂದ ಸಹಜವಾಗೇ ಚಿತ್ರತಂಡದ ಪ್ರತಿಯೊಬ್ಬರೂ ಸಂತಸಗೊಂಡಿದ್ದಾರೆ. ಮುಂದೆ ಟ್ರೇಲರ್ ನೋಡಿ:-

ತಮಿಳಿನ ‘ರಜನಿ ಮುರುಘನ್’ ಚಿತ್ರದ ಕಥೆಯನ್ನು ಪ್ರಧಾನವಾಗಿಟ್ಟುಕೊಂಡು ‘ರಾಜ್ ವಿಷ್ಣು’ ಸಿನಿಮಾವನ್ನು ತಯಾರು ಮಾಡಲಾಗಿದೆ. ಈ ಹಿಂದೆ `ಅಧ್ಯಕ್ಷ’ ಚಿತ್ರಕ್ಕೆ ಕಥೆ ಬರೆದಿದ್ದ ಪೊನ್ ರಾಜ್ ಅವರು ‘ರಜನಿ ಮುರುಘನ್’ ಚಿತ್ರಕ್ಕೆ ಕಥೆ, ಚಿತ್ರಕತೆ ಬರೆದು ನಿರ್ದೇಶಿಸಿದ್ದರು. ಆದರೆ ಕನ್ನಡದ
ನೇಟಿವಿಟಿಗೆ ತಕ್ಕಂತೆ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳಲಗುತ್ತಿದ್ದು, ಈ ಹಿಂದೆ ಆಕಾಶ್ ಮತ್ತು ಅರಸು ಚಿತ್ರಗಳಿಗೆ ಕಥೆ ಒದಗಿಸಿದ್ದ ಖ್ಯಾತ ಬರಹಗಾರ ಜನಾರ್ಧನ ಮಹರ್ಷಿ ‘ರಾಜ್ ವಿಷ್ಣು’ ಚಿತ್ರಕ್ಕೆ ಚಿತ್ರಕತೆ ಬರೆದಿದ್ದಾರೆ.

‘ರಾಜ್ ವಿಷ್ಣು’ ಚಿತ್ರದ ತಾರಾಗಣ :-

ಶರಣ್ ಮತ್ತು ಚಿಕ್ಕಣ್ಣ ಪ್ರಮುಖವಾಗಿರುವ ಈ ಚಿತ್ರದಲ್ಲಿ ಶ್ರೀನಿವಾಸ ಮೂರ್ತಿ, ಸಾಧು ಕೋಕಿಲ, ರವಿಶಂಕರ್, ವೀಣಾ ಸುಂದರ್, ರಮೇಶ್ ಪಂಡಿತ್, ಮಿಮಿಕ್ರಿ ಗೋಪಿ ಮತ್ತು ಸ್ವಾತಿ ಸೇರಿದಂತೆ ಇನ್ನು ಅನೇಕರ ತಾರಾಗಣವಿದೆ.

 

ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತ್ತಿರುವ ಈ ಚಿತ್ರ ಮುಂದಿನ ತಿಂಗಳು ತೆರೆಗೆ ಬರುವ ಸೂಚನೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಸುದ್ದಿ

    ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುವುದು ಗ್ಯಾರಂಟಿ,.!

    ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ  ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ  ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ  ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…

  • govt

    2000 ರೂ ನೋಟಿನ ಮುದ್ರಣವನ್ನು ಸ್ಥಗಿತಗೊಳಿಸಿದ ರಿಸರ್ವ್ ಬ್ಯಾಂಕ್,..!ಯಾಕೆ ಗೊತ್ತಾ,.??

    ರಿಸರ್ವ್  ಬ್ಯಾಂಕ್  ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್​ಬಿಐಆರ್​ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್​ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…

  • ಸಿನಿಮಾ

    ದೊಡ್ಮನೆ ಅಮ್ಮ “ಪಾರ್ವತಮ್ಮ ರಾಜ್ ಕುಮಾರ್” ವಿಧಿವಶ

    ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

  • ಸುದ್ದಿ

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತ್ನಿಯನ್ನು ಕೊಂದ ಪತಿ…….!

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್‍ಟಾಕ್‍ಗೆ ಅಡಿಕ್ಟ್…

  • ಆಧ್ಯಾತ್ಮ

    ಶ್ರೀ ಶಿರಡಿ ಸಾಯಿಬಾಬಾ ಅವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ವಿಷಯಗಳು..!

    ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.