News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಅಬ್ಬಬ್ಬಾ “ರಾಜ್ ವಿಷ್ಣು” ಕನ್ನಡ ಚಿತ್ರದ ಟ್ರೇಲರ್ ಯೂಟ್ಯೂಬಲ್ಲಿ ಚಿಂದಿ! ಟ್ರೇಲರ್ ನೋಡಲು ಈ ಲೇಖನಿ ಓದಿ….

818

ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ರಾಮು ಫಿಲಂಸ್’ ನಿರ್ಮಿಸುತ್ತಿರುವ ಕಾಮಿಡಿ ಪ್ರಧಾನ ಚಿತ್ರ “ರಾಜ್ ವಿಷ್ಣು”.

 

ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ  ಕೇವಲ ಒಂದೇ ವಾರದಲ್ಲೇ ವೀಕ್ಷಕರ ಸಂಖ್ಯೆ 6 ಲಕ್ಷಕ್ಕೆ ಸಮೀಪಿಸುತ್ತಿದೆ.

ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತಿರುವ ಟ್ರೇಲರ್ :-

ಈ ಟ್ರೇಲರ್ ಬಿಡುಗಡೆಯಾದ ಕೇವಲ 24 ಗಂಟೆಗಳಲ್ಲೇ 2.7 ಲಕ್ಷ ವೀಕ್ಷಣೆಗೊಂಡು ಯೂಟ್ಯೂಬಲ್ಲಿ ದಾಖಲೆ ನಿರ್ಮಿಸಿದೆ. ಟ್ರೇಲರ್ ಬಿಡುಗಡೆಯಾದ ಒಂದೇ ದಿನದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಜನರನ್ನು ತಲುಪಿರೋದರಿಂದ ಸಹಜವಾಗೇ ಚಿತ್ರತಂಡದ ಪ್ರತಿಯೊಬ್ಬರೂ ಸಂತಸಗೊಂಡಿದ್ದಾರೆ. ಮುಂದೆ ಟ್ರೇಲರ್ ನೋಡಿ:-

ತಮಿಳಿನ ‘ರಜನಿ ಮುರುಘನ್’ ಚಿತ್ರದ ಕಥೆಯನ್ನು ಪ್ರಧಾನವಾಗಿಟ್ಟುಕೊಂಡು ‘ರಾಜ್ ವಿಷ್ಣು’ ಸಿನಿಮಾವನ್ನು ತಯಾರು ಮಾಡಲಾಗಿದೆ. ಈ ಹಿಂದೆ `ಅಧ್ಯಕ್ಷ’ ಚಿತ್ರಕ್ಕೆ ಕಥೆ ಬರೆದಿದ್ದ ಪೊನ್ ರಾಜ್ ಅವರು ‘ರಜನಿ ಮುರುಘನ್’ ಚಿತ್ರಕ್ಕೆ ಕಥೆ, ಚಿತ್ರಕತೆ ಬರೆದು ನಿರ್ದೇಶಿಸಿದ್ದರು. ಆದರೆ ಕನ್ನಡದ
ನೇಟಿವಿಟಿಗೆ ತಕ್ಕಂತೆ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳಲಗುತ್ತಿದ್ದು, ಈ ಹಿಂದೆ ಆಕಾಶ್ ಮತ್ತು ಅರಸು ಚಿತ್ರಗಳಿಗೆ ಕಥೆ ಒದಗಿಸಿದ್ದ ಖ್ಯಾತ ಬರಹಗಾರ ಜನಾರ್ಧನ ಮಹರ್ಷಿ ‘ರಾಜ್ ವಿಷ್ಣು’ ಚಿತ್ರಕ್ಕೆ ಚಿತ್ರಕತೆ ಬರೆದಿದ್ದಾರೆ.

‘ರಾಜ್ ವಿಷ್ಣು’ ಚಿತ್ರದ ತಾರಾಗಣ :-

ಶರಣ್ ಮತ್ತು ಚಿಕ್ಕಣ್ಣ ಪ್ರಮುಖವಾಗಿರುವ ಈ ಚಿತ್ರದಲ್ಲಿ ಶ್ರೀನಿವಾಸ ಮೂರ್ತಿ, ಸಾಧು ಕೋಕಿಲ, ರವಿಶಂಕರ್, ವೀಣಾ ಸುಂದರ್, ರಮೇಶ್ ಪಂಡಿತ್, ಮಿಮಿಕ್ರಿ ಗೋಪಿ ಮತ್ತು ಸ್ವಾತಿ ಸೇರಿದಂತೆ ಇನ್ನು ಅನೇಕರ ತಾರಾಗಣವಿದೆ.

 

ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತ್ತಿರುವ ಈ ಚಿತ್ರ ಮುಂದಿನ ತಿಂಗಳು ತೆರೆಗೆ ಬರುವ ಸೂಚನೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಣ ದ್ರಾಕ್ಷಿ ನೆನೆಸಿದ ನೀರನ್ನು ಚೆಲ್ಲುವ ಬದಲು, ಪ್ರತಿದಿನ ಬೆಳ್ಳಗ್ಗೆ ಒಂದು ಗ್ಲಾಸ್ ಒಣ ದ್ರಾಕ್ಷಿ ನೀರು ಕುಡಿದು ನೋಡಿ…

    ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…

  • ಆಧ್ಯಾತ್ಮ, ಜ್ಯೋತಿಷ್ಯ

    ಸಾಯಂಕಾಲದ ವೇಳೆ ದೇವರಿಗೆ ದೀಪ ಹಚ್ಚುವುದರಿಂದ ಏನಾಗುತ್ತೆ ಗೊತ್ತಾ..!

    ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು  ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…

  • inspirational, ದೇವರು, ದೇವರು-ಧರ್ಮ

    ಭಾರತದಲ್ಲಿ ರಾಮನ ವಿವಿಧ ಹೆಸರು ಅತಿ ಸಾಮಾನ್ಯಇಲ್ಲಿದೆ ರಾಮನ 108 ವಿವಿದ ಹೆಸರುಗಳು

    ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.

  • Animals, India, National, tourism

    ಇದು ಒಂಟೆಗಳ ಜಾತ್ರೆ !

    ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…

  • ಉಪಯುಕ್ತ ಮಾಹಿತಿ

    ನಿಮ್ಗೆ ಹಾಗೂ ನಿಮ್ಗೆ ಗೊತ್ತಿರುವವರಿಗೆ ಮಧುಮೇಹ ಹಾಗೂ ಮಂಡಿ ನೋವು ಸಮಸ್ಯೆ ಇದ್ರೆ 4 ತಲೆಮಾರಿನ ರಾಮಭಾಣದಂತಹ ಔಷಧಿಗಾಗಿ ಈ ಪುತ್ತೂರು ನಾಟಿ ವೈದ್ಯರನ್ನು ಸಂಪರ್ಕಿಸಿ…

    ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ

  • ಸುದ್ದಿ

    ರಾತ್ರಿ ವೇಳೆ ತಾಜ್ ಮಹಲ್ ನಲ್ಲಿ ಲೈಟ್ ಯಾಕೆ ಹಾಕುವುದಿಲ್ಲ ಗೊತ್ತಾ..!

    ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.  ಬೆಳಗ್ಗಿನ ಸಮಯದಲ್ಲಿ…