ಸಿನಿಮಾ

ಅಬ್ಬಬ್ಬಾ “ರಾಜ್ ವಿಷ್ಣು” ಕನ್ನಡ ಚಿತ್ರದ ಟ್ರೇಲರ್ ಯೂಟ್ಯೂಬಲ್ಲಿ ಚಿಂದಿ! ಟ್ರೇಲರ್ ನೋಡಲು ಈ ಲೇಖನಿ ಓದಿ….

818

ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ರಾಮು ಫಿಲಂಸ್’ ನಿರ್ಮಿಸುತ್ತಿರುವ ಕಾಮಿಡಿ ಪ್ರಧಾನ ಚಿತ್ರ “ರಾಜ್ ವಿಷ್ಣು”.

 

ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ  ಕೇವಲ ಒಂದೇ ವಾರದಲ್ಲೇ ವೀಕ್ಷಕರ ಸಂಖ್ಯೆ 6 ಲಕ್ಷಕ್ಕೆ ಸಮೀಪಿಸುತ್ತಿದೆ.

ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತಿರುವ ಟ್ರೇಲರ್ :-

ಈ ಟ್ರೇಲರ್ ಬಿಡುಗಡೆಯಾದ ಕೇವಲ 24 ಗಂಟೆಗಳಲ್ಲೇ 2.7 ಲಕ್ಷ ವೀಕ್ಷಣೆಗೊಂಡು ಯೂಟ್ಯೂಬಲ್ಲಿ ದಾಖಲೆ ನಿರ್ಮಿಸಿದೆ. ಟ್ರೇಲರ್ ಬಿಡುಗಡೆಯಾದ ಒಂದೇ ದಿನದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಜನರನ್ನು ತಲುಪಿರೋದರಿಂದ ಸಹಜವಾಗೇ ಚಿತ್ರತಂಡದ ಪ್ರತಿಯೊಬ್ಬರೂ ಸಂತಸಗೊಂಡಿದ್ದಾರೆ. ಮುಂದೆ ಟ್ರೇಲರ್ ನೋಡಿ:-

ತಮಿಳಿನ ‘ರಜನಿ ಮುರುಘನ್’ ಚಿತ್ರದ ಕಥೆಯನ್ನು ಪ್ರಧಾನವಾಗಿಟ್ಟುಕೊಂಡು ‘ರಾಜ್ ವಿಷ್ಣು’ ಸಿನಿಮಾವನ್ನು ತಯಾರು ಮಾಡಲಾಗಿದೆ. ಈ ಹಿಂದೆ `ಅಧ್ಯಕ್ಷ’ ಚಿತ್ರಕ್ಕೆ ಕಥೆ ಬರೆದಿದ್ದ ಪೊನ್ ರಾಜ್ ಅವರು ‘ರಜನಿ ಮುರುಘನ್’ ಚಿತ್ರಕ್ಕೆ ಕಥೆ, ಚಿತ್ರಕತೆ ಬರೆದು ನಿರ್ದೇಶಿಸಿದ್ದರು. ಆದರೆ ಕನ್ನಡದ
ನೇಟಿವಿಟಿಗೆ ತಕ್ಕಂತೆ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳಲಗುತ್ತಿದ್ದು, ಈ ಹಿಂದೆ ಆಕಾಶ್ ಮತ್ತು ಅರಸು ಚಿತ್ರಗಳಿಗೆ ಕಥೆ ಒದಗಿಸಿದ್ದ ಖ್ಯಾತ ಬರಹಗಾರ ಜನಾರ್ಧನ ಮಹರ್ಷಿ ‘ರಾಜ್ ವಿಷ್ಣು’ ಚಿತ್ರಕ್ಕೆ ಚಿತ್ರಕತೆ ಬರೆದಿದ್ದಾರೆ.

‘ರಾಜ್ ವಿಷ್ಣು’ ಚಿತ್ರದ ತಾರಾಗಣ :-

ಶರಣ್ ಮತ್ತು ಚಿಕ್ಕಣ್ಣ ಪ್ರಮುಖವಾಗಿರುವ ಈ ಚಿತ್ರದಲ್ಲಿ ಶ್ರೀನಿವಾಸ ಮೂರ್ತಿ, ಸಾಧು ಕೋಕಿಲ, ರವಿಶಂಕರ್, ವೀಣಾ ಸುಂದರ್, ರಮೇಶ್ ಪಂಡಿತ್, ಮಿಮಿಕ್ರಿ ಗೋಪಿ ಮತ್ತು ಸ್ವಾತಿ ಸೇರಿದಂತೆ ಇನ್ನು ಅನೇಕರ ತಾರಾಗಣವಿದೆ.

 

ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತ್ತಿರುವ ಈ ಚಿತ್ರ ಮುಂದಿನ ತಿಂಗಳು ತೆರೆಗೆ ಬರುವ ಸೂಚನೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೀವು ಈ 6 ಆಹಾರ ಪಥ್ಯಗಳನ್ನು ಪಾಲಿಸಿದರೆ ಸಿಗರೆಟ್ ಸೇದೋ ಚಟ ಬಿಡಬಹುದು…….

    ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ

  • ಸಿನಿಮಾ

    ಸ್ಯಾಂಡಲ್ ವುಡ್ ತಾರಾ ಜೋಡಿ ದಿಗಂತ್-ಐಂದ್ರಿತಾ ಮದುವೆಗೆ ಹೋಗುವ ಅತಿಥಿಗಳು ಈ ಷರತ್ತನ್ನು ಪಾಲಿಸಬೇಕು..!

    ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…

  • ಸುದ್ದಿ

    ಅಲಿಯಾ ಅಂಡರ್‌ವಾಟರ್ ಫೋಟೋಶೂಟ್ ; ಹೇಗಿದೆ ಗೊತ್ತಾ,?

    ಬಾಲಿವುಡ್ ನಟಿ  ಅಲಿಯಾ ಭಟ್ ಇದೀಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್  ಈಗ  ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್‌ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್‌ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್‌ವಾಟರ್‌ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್‌ಗಳನ್ನು ನೀಡುವ ಮೂಲಕ ಹಾಟ್ ಆಗಿ…

  • ವಿಸ್ಮಯ ಜಗತ್ತು

    ಪ್ರಕೃತಿಯಲ್ಲಿ ಅಸ್ತಿತ್ವದಲ್ಲಿದೆ ಎಂದು ನೀವು ನಂಬಲಾಗದ 05 ವಿಷಯಗಳನ್ನು ಎಲ್ಲಿವೆ..!ತಿಳಿಯಲು ಈ ಲೇಖನ ಓದಿ…

    ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…

  • ವಿಚಿತ್ರ ಆದರೂ ಸತ್ಯ

    ಭಾರತವನ್ನು ಆಳಿದ ಮಾಹನ್ ರಾಜ ‘ಚಂದ್ರಗುಪ್ತ ಮೌರ್ಯ’ ತನ್ನ ಕೊನೆಯ ದಿನಗಳನ್ನು ಎಲ್ಲಿ ಕಳೆದನು ನಿಮಗೆ ಗೊತ್ತಾ..?ತಿಳಿಯಲು ಈ

    ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.

  • ಸುದ್ದಿ

    ಸೂರತ್ ಕೋಚಿಂಗ್ ಸೆಂಟರ್ಗೆ ಅಗ್ನಿ ಅವಘಡ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ತನಿಖೆ ಆರಂಭ….!

    ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…