News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಅಬ್ಬಬ್ಬಾ “ರಾಜ್ ವಿಷ್ಣು” ಕನ್ನಡ ಚಿತ್ರದ ಟ್ರೇಲರ್ ಯೂಟ್ಯೂಬಲ್ಲಿ ಚಿಂದಿ! ಟ್ರೇಲರ್ ನೋಡಲು ಈ ಲೇಖನಿ ಓದಿ….

818

ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ರಾಮು ಫಿಲಂಸ್’ ನಿರ್ಮಿಸುತ್ತಿರುವ ಕಾಮಿಡಿ ಪ್ರಧಾನ ಚಿತ್ರ “ರಾಜ್ ವಿಷ್ಣು”.

 

ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ  ಕೇವಲ ಒಂದೇ ವಾರದಲ್ಲೇ ವೀಕ್ಷಕರ ಸಂಖ್ಯೆ 6 ಲಕ್ಷಕ್ಕೆ ಸಮೀಪಿಸುತ್ತಿದೆ.

ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತಿರುವ ಟ್ರೇಲರ್ :-

ಈ ಟ್ರೇಲರ್ ಬಿಡುಗಡೆಯಾದ ಕೇವಲ 24 ಗಂಟೆಗಳಲ್ಲೇ 2.7 ಲಕ್ಷ ವೀಕ್ಷಣೆಗೊಂಡು ಯೂಟ್ಯೂಬಲ್ಲಿ ದಾಖಲೆ ನಿರ್ಮಿಸಿದೆ. ಟ್ರೇಲರ್ ಬಿಡುಗಡೆಯಾದ ಒಂದೇ ದಿನದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಜನರನ್ನು ತಲುಪಿರೋದರಿಂದ ಸಹಜವಾಗೇ ಚಿತ್ರತಂಡದ ಪ್ರತಿಯೊಬ್ಬರೂ ಸಂತಸಗೊಂಡಿದ್ದಾರೆ. ಮುಂದೆ ಟ್ರೇಲರ್ ನೋಡಿ:-

ತಮಿಳಿನ ‘ರಜನಿ ಮುರುಘನ್’ ಚಿತ್ರದ ಕಥೆಯನ್ನು ಪ್ರಧಾನವಾಗಿಟ್ಟುಕೊಂಡು ‘ರಾಜ್ ವಿಷ್ಣು’ ಸಿನಿಮಾವನ್ನು ತಯಾರು ಮಾಡಲಾಗಿದೆ. ಈ ಹಿಂದೆ `ಅಧ್ಯಕ್ಷ’ ಚಿತ್ರಕ್ಕೆ ಕಥೆ ಬರೆದಿದ್ದ ಪೊನ್ ರಾಜ್ ಅವರು ‘ರಜನಿ ಮುರುಘನ್’ ಚಿತ್ರಕ್ಕೆ ಕಥೆ, ಚಿತ್ರಕತೆ ಬರೆದು ನಿರ್ದೇಶಿಸಿದ್ದರು. ಆದರೆ ಕನ್ನಡದ
ನೇಟಿವಿಟಿಗೆ ತಕ್ಕಂತೆ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳಲಗುತ್ತಿದ್ದು, ಈ ಹಿಂದೆ ಆಕಾಶ್ ಮತ್ತು ಅರಸು ಚಿತ್ರಗಳಿಗೆ ಕಥೆ ಒದಗಿಸಿದ್ದ ಖ್ಯಾತ ಬರಹಗಾರ ಜನಾರ್ಧನ ಮಹರ್ಷಿ ‘ರಾಜ್ ವಿಷ್ಣು’ ಚಿತ್ರಕ್ಕೆ ಚಿತ್ರಕತೆ ಬರೆದಿದ್ದಾರೆ.

‘ರಾಜ್ ವಿಷ್ಣು’ ಚಿತ್ರದ ತಾರಾಗಣ :-

ಶರಣ್ ಮತ್ತು ಚಿಕ್ಕಣ್ಣ ಪ್ರಮುಖವಾಗಿರುವ ಈ ಚಿತ್ರದಲ್ಲಿ ಶ್ರೀನಿವಾಸ ಮೂರ್ತಿ, ಸಾಧು ಕೋಕಿಲ, ರವಿಶಂಕರ್, ವೀಣಾ ಸುಂದರ್, ರಮೇಶ್ ಪಂಡಿತ್, ಮಿಮಿಕ್ರಿ ಗೋಪಿ ಮತ್ತು ಸ್ವಾತಿ ಸೇರಿದಂತೆ ಇನ್ನು ಅನೇಕರ ತಾರಾಗಣವಿದೆ.

 

ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತ್ತಿರುವ ಈ ಚಿತ್ರ ಮುಂದಿನ ತಿಂಗಳು ತೆರೆಗೆ ಬರುವ ಸೂಚನೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…

  • ಸುದ್ದಿ

    ಕೇವಲ ಎರಡು ಸಾವಿರಕ್ಕಾಗಿ 50 ಮೊಟ್ಟೆ ತಿನ್ನಲು ಸ್ನೇಹಿತರೊಡನೆ ಪಂದ್ಯ ; 41 ಮೊಟ್ಟೆ ತಿಂದ ಬಳಿಕ ವ್ಯಕ್ತಿಗೆ ಏನಾಯ್ತು ಗೊತ್ತಾ ?ತಿಳಿದರೆ ಶಾಕ್….

    ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್‌ಪುರದ ಬಿಬಿಗಂಜ್ ಮಾರ್ಕೆಟ್‌ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್  ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…

  • ಜ್ಯೋತಿಷ್ಯ

    ಹನುಮಂತ ದೇವರನ್ನು ಕೃಪೆಯಿಂದ ಶುಭಲಾಭ…ನಿಮ್ಮರಾಶಿಯೂ ಇದೆಯಾ ನೊಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….

  • ವಿಚಿತ್ರ ಆದರೂ ಸತ್ಯ

    ಈ ಕೋತಿ ಮಾಡಿದ ವಿಚಿತ್ರ ಚೇಷ್ಟೆಯ ಬೆಲೆ ಲೀಟರ್‌ಗೆ 70 ರೂ..!ಮಂಗಗಳು ಹೀಗೂ ಮಾಡ್ತವೆ…

    ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.

  • inspirational

    ವಯಸ್ಸನ್ನು ಕಡಿಮೆ ಮಾಡುವ ಹಿಪ್ಪುನೇರಳೆ ಹಣ್ಣು, ಕಂಡರೆ ಬಿಡಬೇಡಿ. ಈ ಮಾಹಿತಿ ನೋಡಿ.

    ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೊಮೆಟೊ ಕೆಚಪ್‌ನಿಂದ ಮನೆಯಲ್ಲಿ ದಿನಬಳಕೆಗೆ ಉಪಯೋಗಿಸುವ ವಸ್ತುಗಳನ್ನು ಫಳ ಫಳ ಹೊಳೆಯಿಸುವುದು ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ …

    ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.