ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ರಾಮು ಫಿಲಂಸ್’ ನಿರ್ಮಿಸುತ್ತಿರುವ ಕಾಮಿಡಿ ಪ್ರಧಾನ ಚಿತ್ರ “ರಾಜ್ ವಿಷ್ಣು”.
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ ಕೇವಲ ಒಂದೇ ವಾರದಲ್ಲೇ ವೀಕ್ಷಕರ ಸಂಖ್ಯೆ 6 ಲಕ್ಷಕ್ಕೆ ಸಮೀಪಿಸುತ್ತಿದೆ.
ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತಿರುವ ಟ್ರೇಲರ್ :-
ಈ ಟ್ರೇಲರ್ ಬಿಡುಗಡೆಯಾದ ಕೇವಲ 24 ಗಂಟೆಗಳಲ್ಲೇ 2.7 ಲಕ್ಷ ವೀಕ್ಷಣೆಗೊಂಡು ಯೂಟ್ಯೂಬಲ್ಲಿ ದಾಖಲೆ ನಿರ್ಮಿಸಿದೆ. ಟ್ರೇಲರ್ ಬಿಡುಗಡೆಯಾದ ಒಂದೇ ದಿನದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಜನರನ್ನು ತಲುಪಿರೋದರಿಂದ ಸಹಜವಾಗೇ ಚಿತ್ರತಂಡದ ಪ್ರತಿಯೊಬ್ಬರೂ ಸಂತಸಗೊಂಡಿದ್ದಾರೆ. ಮುಂದೆ ಟ್ರೇಲರ್ ನೋಡಿ:-
ತಮಿಳಿನ ‘ರಜನಿ ಮುರುಘನ್’ ಚಿತ್ರದ ಕಥೆಯನ್ನು ಪ್ರಧಾನವಾಗಿಟ್ಟುಕೊಂಡು ‘ರಾಜ್ ವಿಷ್ಣು’ ಸಿನಿಮಾವನ್ನು ತಯಾರು ಮಾಡಲಾಗಿದೆ. ಈ ಹಿಂದೆ `ಅಧ್ಯಕ್ಷ’ ಚಿತ್ರಕ್ಕೆ ಕಥೆ ಬರೆದಿದ್ದ ಪೊನ್ ರಾಜ್ ಅವರು ‘ರಜನಿ ಮುರುಘನ್’ ಚಿತ್ರಕ್ಕೆ ಕಥೆ, ಚಿತ್ರಕತೆ ಬರೆದು ನಿರ್ದೇಶಿಸಿದ್ದರು. ಆದರೆ ಕನ್ನಡದ
ನೇಟಿವಿಟಿಗೆ ತಕ್ಕಂತೆ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳಲಗುತ್ತಿದ್ದು, ಈ ಹಿಂದೆ ಆಕಾಶ್ ಮತ್ತು ಅರಸು ಚಿತ್ರಗಳಿಗೆ ಕಥೆ ಒದಗಿಸಿದ್ದ ಖ್ಯಾತ ಬರಹಗಾರ ಜನಾರ್ಧನ ಮಹರ್ಷಿ ‘ರಾಜ್ ವಿಷ್ಣು’ ಚಿತ್ರಕ್ಕೆ ಚಿತ್ರಕತೆ ಬರೆದಿದ್ದಾರೆ.
‘ರಾಜ್ ವಿಷ್ಣು’ ಚಿತ್ರದ ತಾರಾಗಣ :-
ಶರಣ್ ಮತ್ತು ಚಿಕ್ಕಣ್ಣ ಪ್ರಮುಖವಾಗಿರುವ ಈ ಚಿತ್ರದಲ್ಲಿ ಶ್ರೀನಿವಾಸ ಮೂರ್ತಿ, ಸಾಧು ಕೋಕಿಲ, ರವಿಶಂಕರ್, ವೀಣಾ ಸುಂದರ್, ರಮೇಶ್ ಪಂಡಿತ್, ಮಿಮಿಕ್ರಿ ಗೋಪಿ ಮತ್ತು ಸ್ವಾತಿ ಸೇರಿದಂತೆ ಇನ್ನು ಅನೇಕರ ತಾರಾಗಣವಿದೆ.
ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತ್ತಿರುವ ಈ ಚಿತ್ರ ಮುಂದಿನ ತಿಂಗಳು ತೆರೆಗೆ ಬರುವ ಸೂಚನೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…
ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…
ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.