ವ್ಯಕ್ತಿ ವಿಶೇಷಣ

ಅಭಿಮಾನಿಗಳಲ್ಲಿ ಮೇಲುಕೋಟೆ ಮಾಣಿಕ್ಯ ಎಂದೇ ಖ್ಯಾತರಾಗಿದ್ದ ಕೆ.ಎಸ್.ಪುಟ್ಟಣ್ಣಯ್ಯ ವಿಧಿವಶರಾಗಿದ್ದಾರೆ..!ಅವರ ಬಗ್ಗೆ ತಿಳಿಯಲು ಈ ಲೇಖನ ಓದಿ..

477

ರೈತ ನಾಯಕ ,ಶಾಸಕ ಕೆ ಎಸ್‌ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್‌ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫ‌ಲಕಾರಿಯಾಗದೇ ಮೃತಪಟ್ಟಿದ್ದಾರೆ.

ರೈತ ಬಂಧು, ಅಭಿಮಾನಿಗಳಲ್ಲಿ ಮೇಲುಕೋಟೆ ಮಾಣಿಕ್ಯ ಎಂದೇ ಖ್ಯಾತರಾಗಿದ್ದ ಕೆ.ಎಸ್.ಪುಟ್ಟಣ್ಣಯ್ಯ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸ್ವತಃ ಕಬಡ್ಡಿಪಟು, ಕುಸ್ತಿ ಪಟುವಾಗಿದ್ದ ಪುಟ್ಟಣ್ಣಯ್ಯ ಮಂಡ್ಯ ಜಿಲ್ಲೆಯ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಬಡ್ಡಿ ಪಂದ್ಯ ವೀಕ್ಷಣೆಗೆ ಆಗಮಿಸಿದ್ರು. ಈ ಪಂದ್ಯದಲ್ಲಿ ಪುಟ್ಟಣ್ಣಯ್ಯ ಬೆಂಬಲಿತ ಪಾಂಡವಪುರ ಟೀಂ ಗೆದ್ದಿತ್ತು. ಹೀಗಾಗಿ ಗೆದ್ದ ತಂಡವನ್ನು ಸನ್ಮಾನಿಸಲು ಪುಟ್ಟಣ್ಣಯ್ಯ ವೇದಿಕೆ ಮೇಲೆ ಆಸೀನರಾಗಿದ್ದರು.

ಅಭಿಮಾನಿಗಳು, ಸ್ಥಳೀಯ ಮುಖಂಡರೊಂದಿಗೆ ಕುಳಿತು ಖುಷಿಯಾಗಿಯೇ ಪಂದ್ಯ ವೀಕ್ಷಿಸಿದ್ದ ಪುಟ್ಟಣ್ಣಯ್ಯರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ವೇದಿಕೆಯಲ್ಲೇ ಕುಸಿದು ಬಿದ್ದ ಅವರನ್ನು ಕೂಡಲೇ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯ್ತು.

ಆದ್ರೆ ವಿಧಿ ಅದಾಗಲೇ ಪುಟ್ಟಣ್ಣಯ್ಯ ಬದುಕಿನ ಹೋರಾಟವನ್ನು ಕಿತ್ತುಕೊಂಡು ಬಿಟ್ಟಿತ್ತು. ಬಳಿಕ ಪುಟ್ಟಣ್ಣಯ್ಯ ಮೃತದೇಹವನ್ನು ಹುಟ್ಟೂರು ಕ್ಯಾತನಹಳ್ಳಿಗೆ ರವಾನಿಸಲಾಯಿತು. ಈ ವೇಳೆ ಸಾವಿರಾರು ಅಭಿಮಾನಿಗಳು ಅಗಲಿದ ನಾಯಕನ ಅಂತಿಮ ದರ್ಶನಕ್ಕೆ ಮುಗಿಬಿದ್ದರು. ಇನ್ನು ನಟ ದರ್ಶನ್ ರಾತ್ರೋರಾತ್ರಿ ಪುಟ್ಟಣ್ಣಯ್ಯರ ಅಂತಿಮ ದರ್ಶನ ಪಡೆದರು. ಈ ವೇಳೆ ಪೊಲೀಸರು ಅಭಿಮಾನಿಗಳನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ವಿಶ್ವದ ಎಲ್ಲಾ ಕನ್ನಡಿಗರಿಗೆ ಮನರಂಜನೆ ನೀಡುತ್ತಿದ್ದ “ಮಜಾ ಟಾಕೀಸ್”ಬಂದ್ ಆಗಲಿದೆಯಾ?ಇದು ನಿಜನಾ?ತಿಳಿಯಲು ಈ ಲೇಖನ ಓದಿ…

    ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

  • ಸುದ್ದಿ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಧಾಮುರ್ತಿ ದಂಪತಿಯ ಮಗ. ಇವರ ಮದುವೆ ಏಗೆ ನಡೆಯಿತು ಗೊತ್ತಾ.!

    ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು,  ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್‍ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್‍ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…

  • ಸುದ್ದಿ

    ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯನ್ನು ನೀಡಲಿರುವ ಸಿಎಂ ಯಡಿಯೂರಪ್ಪ,..!

    ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್‍ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.  ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…

  • ಸುದ್ದಿ

    ಕರೋನ ಎಫೆಕ್ಟ್, 4 ಲಕ್ಷ ಸಂಬಳ ಪಡೆಯುತ್ತಿದ್ದ ಪೈಲಟ್ ಈಗ ಡೆಲಿವರಿ ಬಾಯ್.

    ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್‍ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…

  • ರಾಜಕೀಯ

    ಕೋಲಾರದಲ್ಲಿ ಜೆಡಿಎಸ್ vs ಪಕ್ಷೇತರ- ಈ ಬಾರಿ ಜೆಡಿಎಸ್ ಅಭ್ಯರ್ಥಿ ಯಾರು? ವರ್ತೂರ್ ಪ್ರಕಾಶರ ಕೊನೆಯ ಎರಡು ಚುನಾವಣೆ ಫಲಿತಾಂಶ ನೋಡಿ

    ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…