News

ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
inspirational, ಉಪಯುಕ್ತ ಮಾಹಿತಿ

ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

83

ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.

ಮಗನು 2 ವರ್ಷ ಕಳೆದು ಅಮೇರಿಕಾದಿಂದ ಅಮ್ಮನನ್ನು ಕಾಣಲು ಭಾರತಕ್ಕೆ ಬಂದನು. ಬಂದು ಅಮ್ಮನನ್ನು ಕಾಣಲು ಈ ತಮ್ಮ ಪ್ಲಾಟ್ ಗೆ ಬಂದು ಬಾಗಿಲು ತಟ್ಟಿದನು. ಆದರೆ ಅಮ್ಮ ಒಳಗಿನಿಂದ ಯಾವುದೇ ರೀತಿಯ ಸ್ಪಂದನೆ ಕೊಡಲಿಲ್ಲ. ಕೊನೆಗೆ ಸಂಶಯ ಬಂದು ಬಾಗಿಲು ಒಡೆದು ನೋಡಿದನು. ನೋಡಿದ ಮರುಕ್ಷಣವೇ ತನ್ನ ಜಂಘಾ ಉಡುಗಿ ಹೋದಂತೆ ಆದನು. ಆದರೆ ಅಲ್ಲಿ ಅವನು ಕಂಡದ್ದು ಅಮ್ಮನನ್ನು ಅಲ್ಲ ಬದಲಾಗಿ ಸೋಫಾದ ಮೇಲೆ ಕುಳಿತ ಭಂಗಿಯಲ್ಲಿರುವ ಅಮ್ಮನ ಎಲುಬುಗಳ ಅಸ್ಥಿಪಂಜರವನ್ನು ಮಾತ್ರ.

ಯಾವಾಗ ಅಸುನೀಗಿದ್ದು ಎಂದು ತಿಳಿಯಲು ಮೆಡಿಕಲ್ ಟೆಸ್ಟ್ ನಡೆಸುವಾಗ ಅಸುನೀಗಿ ಒಂದುಕಾಲು ವರ್ಷಗಳೇ ಕಳೆದಿದೆ. ಅದಕ್ಕಿಂತ ಮೊದಲು ಅಸುನೀಗಲು ಸಾಧ್ಯವಿಲ್ಲ. ಯಾಕೆಂದರೆ ಒಂದುಕಾಲು ವರ್ಷಗಳ ಮೊದಲು ಅವನು ಅಮ್ಮನ ಜೊತೆ ಫೋನ್ನಲ್ಲಿ ಮಾತನಾಡಿದ್ದಾನೆ. ಅದಕ್ಕೆ ಸಾಕ್ಷಿ ಕೂಡ ಅವನ ಜೊತೆ ಇದೆ. ವಾರದಲ್ಲಿ ಒಂದು ದಿನವಾದರೂ ಅಮ್ಮನ ಜೊತೆ ಮಾತನಾಡಲು ಸಮಯ ಇರಲಿಲ್ಲ. ಆ ರೀತಿ ಅವನು ಬದಲಾಗಿದ್ದ.
ಧಣಿಕಳಾದ ಆ ಸ್ತ್ರೀ ಮರಣದ ಕೊನೆಯ ಘಳಿಗೆಯಲ್ಲಿ ಏನನ್ನು ಆಲೋಚಿಸಿರಬಹುದು.?ಸಂಸ್ಕಾರ ಕಲಿಯದ ಸಂಪತ್ತು ಎಲ್ಲದಕ್ಕೂ ಪರಿಹಾರವೇ. ಚಿಂತಾನಾ ಶೀಲವಾದ ಈ ಜಗತ್ತಿನಲ್ಲಿ ಜೀವನದ ಕೊನೆಯ ಘಳಿಗೆಯಲ್ಲಿ ಒಂದು ಲೋಟ ನೀರಿಗೆ ಬದಲಾಗಿ ಏನನ್ನು ಕೊಡಬಹುದು ಎಂದು ಯಾಕೆ ಕಂಡುಹಿಡಿಯಲಾಗಿಲ್ಲ?. ಮಕ್ಕಳ ಮೇಲಿರುವ ಅತಿಯಾದ ಪ್ರೀತಿ, ಹಾಗೂ ಪರಂಪರೆಯನ್ನು ಕಲಿಯದ ವಿದ್ಯಾಭ್ಯಾಸವನ್ನು ಕೊಟ್ಟು ಅವರನ್ನು ಬೆಳೆಸಿ ಕೊನೆಘಳಿಗೆಯಲ್ಲಿ ಅವರಿಂದ ಒಂದು ಲೋಟ ನೀರಿಗಾಗಿ ಹಾತೊರೆದು ಕಣ್ಣೀರಿಟ್ಟು ಹೋದ ಜೀವ,

ಹೆತ್ತು ಹೊತ್ತ ಜೀವಗಳನ್ನೇ ಮರೆತು ಬಿಟ್ಟು ಕೊನೆಘಳಿಗೆಯಲ್ಲಿ ಅವರನ್ನು ನೋಡಲು ಕೂಡ ಸಮಯ ಸಿಗದೇ ಇರುವಷ್ಟು ಬದಲಾದ ಈ ಜೀವನ ಶೈಲಿ… 😭ಏನು ಯಾಕೆ ಹೀಗೆ ಜಗತ್ತು.
“ಕಣ್ಣೀರು ಮಾತ್ರ”

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ