ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
ಮಗನು 2 ವರ್ಷ ಕಳೆದು ಅಮೇರಿಕಾದಿಂದ ಅಮ್ಮನನ್ನು ಕಾಣಲು ಭಾರತಕ್ಕೆ ಬಂದನು. ಬಂದು ಅಮ್ಮನನ್ನು ಕಾಣಲು ಈ ತಮ್ಮ ಪ್ಲಾಟ್ ಗೆ ಬಂದು ಬಾಗಿಲು ತಟ್ಟಿದನು. ಆದರೆ ಅಮ್ಮ ಒಳಗಿನಿಂದ ಯಾವುದೇ ರೀತಿಯ ಸ್ಪಂದನೆ ಕೊಡಲಿಲ್ಲ. ಕೊನೆಗೆ ಸಂಶಯ ಬಂದು ಬಾಗಿಲು ಒಡೆದು ನೋಡಿದನು. ನೋಡಿದ ಮರುಕ್ಷಣವೇ ತನ್ನ ಜಂಘಾ ಉಡುಗಿ ಹೋದಂತೆ ಆದನು. ಆದರೆ ಅಲ್ಲಿ ಅವನು ಕಂಡದ್ದು ಅಮ್ಮನನ್ನು ಅಲ್ಲ ಬದಲಾಗಿ ಸೋಫಾದ ಮೇಲೆ ಕುಳಿತ ಭಂಗಿಯಲ್ಲಿರುವ ಅಮ್ಮನ ಎಲುಬುಗಳ ಅಸ್ಥಿಪಂಜರವನ್ನು ಮಾತ್ರ.
ಯಾವಾಗ ಅಸುನೀಗಿದ್ದು ಎಂದು ತಿಳಿಯಲು ಮೆಡಿಕಲ್ ಟೆಸ್ಟ್ ನಡೆಸುವಾಗ ಅಸುನೀಗಿ ಒಂದುಕಾಲು ವರ್ಷಗಳೇ ಕಳೆದಿದೆ. ಅದಕ್ಕಿಂತ ಮೊದಲು ಅಸುನೀಗಲು ಸಾಧ್ಯವಿಲ್ಲ. ಯಾಕೆಂದರೆ ಒಂದುಕಾಲು ವರ್ಷಗಳ ಮೊದಲು ಅವನು ಅಮ್ಮನ ಜೊತೆ ಫೋನ್ನಲ್ಲಿ ಮಾತನಾಡಿದ್ದಾನೆ. ಅದಕ್ಕೆ ಸಾಕ್ಷಿ ಕೂಡ ಅವನ ಜೊತೆ ಇದೆ. ವಾರದಲ್ಲಿ ಒಂದು ದಿನವಾದರೂ ಅಮ್ಮನ ಜೊತೆ ಮಾತನಾಡಲು ಸಮಯ ಇರಲಿಲ್ಲ. ಆ ರೀತಿ ಅವನು ಬದಲಾಗಿದ್ದ.
ಧಣಿಕಳಾದ ಆ ಸ್ತ್ರೀ ಮರಣದ ಕೊನೆಯ ಘಳಿಗೆಯಲ್ಲಿ ಏನನ್ನು ಆಲೋಚಿಸಿರಬಹುದು.?ಸಂಸ್ಕಾರ ಕಲಿಯದ ಸಂಪತ್ತು ಎಲ್ಲದಕ್ಕೂ ಪರಿಹಾರವೇ. ಚಿಂತಾನಾ ಶೀಲವಾದ ಈ ಜಗತ್ತಿನಲ್ಲಿ ಜೀವನದ ಕೊನೆಯ ಘಳಿಗೆಯಲ್ಲಿ ಒಂದು ಲೋಟ ನೀರಿಗೆ ಬದಲಾಗಿ ಏನನ್ನು ಕೊಡಬಹುದು ಎಂದು ಯಾಕೆ ಕಂಡುಹಿಡಿಯಲಾಗಿಲ್ಲ?. ಮಕ್ಕಳ ಮೇಲಿರುವ ಅತಿಯಾದ ಪ್ರೀತಿ, ಹಾಗೂ ಪರಂಪರೆಯನ್ನು ಕಲಿಯದ ವಿದ್ಯಾಭ್ಯಾಸವನ್ನು ಕೊಟ್ಟು ಅವರನ್ನು ಬೆಳೆಸಿ ಕೊನೆಘಳಿಗೆಯಲ್ಲಿ ಅವರಿಂದ ಒಂದು ಲೋಟ ನೀರಿಗಾಗಿ ಹಾತೊರೆದು ಕಣ್ಣೀರಿಟ್ಟು ಹೋದ ಜೀವ,
ಹೆತ್ತು ಹೊತ್ತ ಜೀವಗಳನ್ನೇ ಮರೆತು ಬಿಟ್ಟು ಕೊನೆಘಳಿಗೆಯಲ್ಲಿ ಅವರನ್ನು ನೋಡಲು ಕೂಡ ಸಮಯ ಸಿಗದೇ ಇರುವಷ್ಟು ಬದಲಾದ ಈ ಜೀವನ ಶೈಲಿ… 😭ಏನು ಯಾಕೆ ಹೀಗೆ ಜಗತ್ತು.
“ಕಣ್ಣೀರು ಮಾತ್ರ”
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….
ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…
ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ. ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ. ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ…
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.