ವೀಡಿಯೊ ಗ್ಯಾಲರಿ

ಅಯ್ಯಪ್ಪನ ಪ್ರತಿಮೆಯೊಂದಿಗೆ ಆನೆ ಮೇಲೆ ಹೋಗುತ್ತಿದ್ದ ಅರ್ಚಕರನ್ನು ಕಾಡಿನೊಳಗೆ ಬಿಸಾಡಿ ಓಡಿ ಹೋದ ಆನೆ.!ಮುಂದೆ ನೋಡಿ ಶೇರ್ ಮಾಡಿ..

909

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು.

ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು.

ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಈ ಸುಡುವ ಬೇಸಿಗೆಯಲ್ಲಿ ಉಷ್ಣತೆ ಕಡಿಮೆಮಾಡಲು, ಈ ಪಾನೀಯಗಳನ್ನು ಸೇವಿಸಿ.

    ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…

  • ಸುದ್ದಿ

    ಪ್ರಿಯತಮೆಯ ಅಂತ್ಯಕ್ರಿಯೆ ಮುಗಿಸಿದ ನಂತರ ಸಾವನಪ್ಪಿದ ಪ್ರಿಯತಮ!ಏಕೆ ಗೊತ್ತಾ?

    ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…

  • ಆರೋಗ್ಯ

    ಬೆಳ್ಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.

  • Animals

    ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

    ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…

  • ವಿಚಿತ್ರ ಆದರೂ ಸತ್ಯ

    7 ವರ್ಷದಿಂದ ಊಟ ಮಾಡದೆ, ನಿಂತಲ್ಲೇ ನಿಂತಿದೆ ಈ ಜೀವಿ, ಅಷ್ಟಕ್ಕೂ ಈ ಜೀವಿ ಯಾವುದು ಗೊತ್ತಾ.

    ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…

  • ಸುದ್ದಿ

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದೆ ತಪ್ಪಾಯಿತು : 19ರ ಯುವಕನ ದುರ್ಮರಣ…..!

    ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ‌ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ‌ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…