ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು.

ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…
ಪ್ರತಿಯೊಬ್ಬ ಸ್ಟಾರ್ ನಟರಂತೆ ಕಾಣುವ ಒಬ್ಬೊಬ್ಬ ಜೂನಿಯರ್ ನಟ ಇರುತ್ತಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಹಾವ-ಭಾವ ನೋಡಿ ಅವರಂತಯೇ ಮಾತನಾಡುವುದು, ಲುಕ್ ಹಾಗೂ ವಾಕಿಂಗ್ ಸ್ಟೈಲ್ ಅನ್ನು ಅನುಸರಿಸುತ್ತಾರೆ. ಈಗ ಅದೇ ರೀತಿ ಜೂನಿಯರ್ ದರ್ಶನ್ ನೋಡಿ ನಟಿ ರಚಿತಾ ರಾಮ್ ಶಾಕ್ ಆಗಿದ್ದರು. ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಮುಗಿದ ನಂತರ ಇದೀಗ ಮಜಾಭಾರತ ಸೀಸನ್ ಮೂರು ಶುರುವಾಗಿದೆ.. ಈ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರಂತೆಯೇ ಕಾಣುವ ಜೂನಿಯರ್ ದರ್ಶನ್ ಬಂದಿದ್ದರು. ಅಲ್ಲಿ…