ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ.
ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ.

ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್ಎಸ್ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ವಾದವಿದೆ.ಮತ್ತೊಂದೆಡೆ ಹನುಮನ ಭಕ್ತನಾಗಿರುವ ಅರ್ಜುನ್ ಸರ್ಜಾ ಚೆನ್ನೈನಲ್ಲಿ ಆಂಜನೇಯನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸುತ್ತಿದ್ದಾರೆ. ತಮಿಳುನಾಡಿನ ಹಲವೆಡೆ ಗೋಶಾಲೆ ದತ್ತು ಪಡೆದಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಮಕ್ಕಳು ಗೋವನ್ನು ಗಿಫ್ಟಾಗಿ ಕೊಟ್ಟಿದ್ದರು.

ಎಡಪಂಥಿಯರು ಶ್ರುತಿ ಹರಿಹರನ್ ಬೆನ್ನಿಗೆ ನಿಂತಿದ್ದಾರೆ ಎಂಬುದಕ್ಕೆ ಪ್ರಕಾಶ್ ರೈ, ಚೇತನ್, ಕವಿತಾ ಲಂಕೇಶ್ ಎಲ್ಲರೂ ಅವರ ಜೋತೆಗಿರುವುದೇ ಕಾರಣ. ಏಕೆಂದರೆ ಇವರೆಲ್ಲರೂ ಮೋದಿ ವಿರುದ್ದವೇ ಮಾತನಾಡುತ್ತಾರೆ ಎಂಬುದೇ ಇದಕ್ಕೆ ಕಾರಣ.
ಹಾಗಾಗಿ ಇವರೆಲ್ಲರು ಸೇರಿಕೊಂಡು ನಟ ಅರ್ಜುನ್ ಸರ್ಜಾ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬಿಜೆಪಿಯ ತೇಜಸ್ವಿನಿ ರಮೇಶ್ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಪೊಲೀಸರು ನಟಿ ಶ್ರುತಿ ಹರಿಹರನ್ ಮಾಡಿರುವ ಆರೋಪದ ಕುರಿತು ಪೊಲೀಸರು ೫೦ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.ಈಗಾಗಲೇ ವಿಸ್ಮಯ ಸಿನಿಮಾದ ಸಹ ನಿರ್ದೇಶಕಿ ಮೋನಿಕಾ, ನಿರ್ದೇಶಕ ಮತ್ತು ಶ್ರುತಿ ಆಪ್ತ ಸಹಾಯಕ ಕಿರಣ್ ಇದರ ಬಗ್ಗೆ ಪೊಲೀಸರಲ್ಲಿ ಹೇಳಿಕೆ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…
ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ಜಮೀರ್ ಅಹ್ಮದ್ ಖಾನ್, ರಮೇಶ್ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ ಮತ್ತು ಭೀಮಾ ನಾಯ್ಕ್ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್ನ ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…
ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…