News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಅರ್ಜುನ್ ಸರ್ಜಾ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಈಗ ರಾಜಕೀಯ ಪ್ರವೇಶ..!

627

ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ.
ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ.

ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್‍ಎಸ್‍ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ವಾದವಿದೆ.ಮತ್ತೊಂದೆಡೆ ಹನುಮನ ಭಕ್ತನಾಗಿರುವ ಅರ್ಜುನ್ ಸರ್ಜಾ ಚೆನ್ನೈನಲ್ಲಿ ಆಂಜನೇಯನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸುತ್ತಿದ್ದಾರೆ. ತಮಿಳುನಾಡಿನ ಹಲವೆಡೆ ಗೋಶಾಲೆ ದತ್ತು ಪಡೆದಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಮಕ್ಕಳು ಗೋವನ್ನು ಗಿಫ್ಟಾಗಿ ಕೊಟ್ಟಿದ್ದರು.

ಎಡಪಂಥಿಯರು ಶ್ರುತಿ ಹರಿಹರನ್ ಬೆನ್ನಿಗೆ ನಿಂತಿದ್ದಾರೆ ಎಂಬುದಕ್ಕೆ ಪ್ರಕಾಶ್ ರೈ, ಚೇತನ್, ಕವಿತಾ ಲಂಕೇಶ್ ಎಲ್ಲರೂ ಅವರ ಜೋತೆಗಿರುವುದೇ ಕಾರಣ. ಏಕೆಂದರೆ ಇವರೆಲ್ಲರೂ ಮೋದಿ ವಿರುದ್ದವೇ ಮಾತನಾಡುತ್ತಾರೆ ಎಂಬುದೇ ಇದಕ್ಕೆ ಕಾರಣ.
ಹಾಗಾಗಿ ಇವರೆಲ್ಲರು ಸೇರಿಕೊಂಡು ನಟ ಅರ್ಜುನ್ ಸರ್ಜಾ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬಿಜೆಪಿಯ ತೇಜಸ್ವಿನಿ ರಮೇಶ್ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಪೊಲೀಸರು ನಟಿ ಶ್ರುತಿ ಹರಿಹರನ್ ಮಾಡಿರುವ ಆರೋಪದ ಕುರಿತು ಪೊಲೀಸರು ೫೦ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.ಈಗಾಗಲೇ ವಿಸ್ಮಯ ಸಿನಿಮಾದ ಸಹ ನಿರ್ದೇಶಕಿ ಮೋನಿಕಾ, ನಿರ್ದೇಶಕ ಮತ್ತು ಶ್ರುತಿ ಆಪ್ತ ಸಹಾಯಕ ಕಿರಣ್ ಇದರ ಬಗ್ಗೆ ಪೊಲೀಸರಲ್ಲಿ ಹೇಳಿಕೆ ಕೊಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಕಾರ್ತೀಕ ಹುಣ್ಣಿಮೆಯ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…

  • ಸಂಬಂಧ

    ಒಂದು ಫೋಟೋಗಾಗಿ ಮದುವೆಮನೆಯಲ್ಲೇ ಕಿತ್ತಾಡಿಕೊಂಡ ವಧು ವರರು!ಆಮೇಲೆ ಏನಾಯ್ತು ಗೊತ್ತಾ???

    ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶಿರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..ನಿಮ್ಮ ರಾಶಿಯೂ ಇದೆಯಾ ನೋಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ…