News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಅರ್ಜುನ್ ಸರ್ಜಾ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಈಗ ರಾಜಕೀಯ ಪ್ರವೇಶ..!

627

ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ.
ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ.

ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್‍ಎಸ್‍ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ವಾದವಿದೆ.ಮತ್ತೊಂದೆಡೆ ಹನುಮನ ಭಕ್ತನಾಗಿರುವ ಅರ್ಜುನ್ ಸರ್ಜಾ ಚೆನ್ನೈನಲ್ಲಿ ಆಂಜನೇಯನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸುತ್ತಿದ್ದಾರೆ. ತಮಿಳುನಾಡಿನ ಹಲವೆಡೆ ಗೋಶಾಲೆ ದತ್ತು ಪಡೆದಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಮಕ್ಕಳು ಗೋವನ್ನು ಗಿಫ್ಟಾಗಿ ಕೊಟ್ಟಿದ್ದರು.

ಎಡಪಂಥಿಯರು ಶ್ರುತಿ ಹರಿಹರನ್ ಬೆನ್ನಿಗೆ ನಿಂತಿದ್ದಾರೆ ಎಂಬುದಕ್ಕೆ ಪ್ರಕಾಶ್ ರೈ, ಚೇತನ್, ಕವಿತಾ ಲಂಕೇಶ್ ಎಲ್ಲರೂ ಅವರ ಜೋತೆಗಿರುವುದೇ ಕಾರಣ. ಏಕೆಂದರೆ ಇವರೆಲ್ಲರೂ ಮೋದಿ ವಿರುದ್ದವೇ ಮಾತನಾಡುತ್ತಾರೆ ಎಂಬುದೇ ಇದಕ್ಕೆ ಕಾರಣ.
ಹಾಗಾಗಿ ಇವರೆಲ್ಲರು ಸೇರಿಕೊಂಡು ನಟ ಅರ್ಜುನ್ ಸರ್ಜಾ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬಿಜೆಪಿಯ ತೇಜಸ್ವಿನಿ ರಮೇಶ್ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಪೊಲೀಸರು ನಟಿ ಶ್ರುತಿ ಹರಿಹರನ್ ಮಾಡಿರುವ ಆರೋಪದ ಕುರಿತು ಪೊಲೀಸರು ೫೦ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.ಈಗಾಗಲೇ ವಿಸ್ಮಯ ಸಿನಿಮಾದ ಸಹ ನಿರ್ದೇಶಕಿ ಮೋನಿಕಾ, ನಿರ್ದೇಶಕ ಮತ್ತು ಶ್ರುತಿ ಆಪ್ತ ಸಹಾಯಕ ಕಿರಣ್ ಇದರ ಬಗ್ಗೆ ಪೊಲೀಸರಲ್ಲಿ ಹೇಳಿಕೆ ಕೊಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗುಂಡೇಟಿಗೆ ಬಲಿಯಾದ ಟಿಕ್ ಟಾಕ್ ಖ್ಯಾತಿಯ ಮೋಹಿತ್…..!

    ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿದ ಎಣ್ಣೆಯನ್ನ ಪದೇ ಪದೇ ಉಪಯೋಗಿಸಿದ್ದಲ್ಲಿ ಈ ಭಯಂಕರ ಖಾಯಿಲೆ ಗ್ಯಾರಂಟಿ..!

    ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್​​, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…

  • ಉದ್ಯೋಗ

    ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21:

    ಉಡುಪಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್‌ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…

  • ಸುದ್ದಿ

    ಲದ್ದಿ ವಿಚಾರಕ್ಕೂ ಕಿತ್ತಾಡಿದ ಬಿಗ್ ಬಾಸ್ ಸ್ಪರ್ಧಿಗಳು;ಶೈನ್ ಅವಾಜ್ ಹಾಕಿದ್ದಕ್ಕೆ ಚಂದನಾ ಕಣ್ಣೀರು..!

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.  ಚಂದನಾ ಅವರು ಟಾಸ್ಕ್ ಮಾಡಿ ಮೈ…

  • ಮನರಂಜನೆ

    ರಿಲಯನ್ಸ್‌ ಬಿಗ್‌ ಟಿವಿ, ಬಿಗ್ ಆಫರ್..ಎಲ್ಲಾ ಚಾನೆಲ್ 5 ವರ್ಷ ಉಚಿತ.!ಇವತ್ತಿನಿಂದಲೇ ಪ್ರೀ ಬುಕ್ಕಿಂಗ್‌ ಶುರು..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಇಂದಿನಿಂದ ಡೈರೆಕ್ಟ್ ಟು ಹೋಮ್‌ ರಿಲಯನ್ಸ್‌ ಬಿಗ್‌ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್‌ ಆರಂಭಗೊಂಡಿದೆ. ರಿಲಯನ್ಸ್‌ ಬಿಗ್‌ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್‌ ಚ್ಯಾನಲ್‌ಗ‌ಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ.

  • ಜ್ಯೋತಿಷ್ಯ

    ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶುಕ್ರನ ದೆಸೆ ಚೆನ್ನಾಗಿದೆಯೇ…

    ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ. ವೃಷಭ:- ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ…