ಸುದ್ದಿ

ಅವನ್ಯಾವನೋ ಯಶ್ ಅಂತೆ.. ಕಾರ್ಯಕರ್ತರು ನನಗೋಸ್ಕರ ಸುಮ್ಮನಿದ್ದಾರೆ ಇಲ್ಲದಿದ್ದರೆ ಯಶ್ ಗತಿ? ಎಂದು HDKಯಿಂದ ಧಮಕಿ..!

279

ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ.

ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ.

ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ ಪಕ್ಷ ಟೀಕಿಸುತ್ತಾನೆ. ನಮ್ಮ ಕಾರ್ಯಕರ್ತರು ಸುಮ್ಮನೆ ಇರೋದು ನನಗೆ ತೊಂದರೆ ಆಗ್ತದೆ ಅಂತ. ನನಗೋಸ್ಕರ ಕಾರ್ಯಕರ್ತರು ಬಾಯಿ ಮುಚ್ಕೊಂಡು ಇದ್ದಾರೆ ಎಂದು ಹೇಳಿದ್ದಾರೆ.

ನಾನು ನಿರ್ಮಾಪಕನೇ, ಇಂಥವರನ್ನು ಹಾಕಿಕೊಂಡು ಸಿನಿಮಾ ಮಾಡಿದ್ದೇನೆ. ನಿರ್ಮಾಪಕರು ಇದ್ದರೇನೆ ಇವರೆಲ್ಲ ಬದುಕುವುದು. ಸಿನಿಮಾದಲ್ಲಿ ಬರೋದೆಲ್ಲ ನಿಜವಲ್ಲ, ಸಿನಿಮಾದಲ್ಲಿ ಬರೋದು ನಂಬಬೇಡಿ. ಅವನ್ಯಾವನೋ ಯಶ್ ಅಂತೆ. ಅವನಿಗೆ ಇನ್ನೂ ಗೊತ್ತಿಲ್ಲ. ನಮ್ಮಂತಹ ನಿರ್ಮಾಪಕರಿದ್ದರೆ ಇವರೆಲ್ಲ ಬದುಕುವುದು ಎಂದು ಹೇಳಿದ್ದಾರೆ.

ಪರದೆ ಮೇಲೆ ನೋಡಿದ್ದನ್ನೆಲ್ಲ ಸತ್ಯವೆಂದು ನಂಬಬೇಡಿ, ನಿಮ್ಮ ಜೀವನವೇ ಸತ್ಯ ನಿಜವಾದ ಸತ್ಯ. ಯಶ್ ನಮ್ಮ ಪಕ್ಷವನ್ನೇ ಕಳ್ಳರ ಪಕ್ಷ ಅಂತಾನೇ. ನಮ್ಮ ಕಾರ್ಯಕರ್ತರು ಕುಮಾರಣ್ಣನಿಗೆ ತೋಂದರೆಯಾದೀತೆಂದು ಬಾಯಿಮುಚ್ಚಿಕೊಂಡು ಇದ್ದಾರೆ ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮತ್ತೆ ಪ್ಲೇ ಸ್ಟೋರ್‌ನಲ್ಲಿ ನಕಲಿ ಆ್ಯಪ್ಸ್ ಕಾಟ,ಯಾವ ಆ್ಯಪ್ಸ್ ಮಾಹಿತಿ ಕದಿಯುತ್ತಿವೆ,ತಿಳಿದುಕೊಳ್ಳಿ…!

    ಗೂಗಲ್‌ನ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್‌ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ.  ಕಂಪ್ಯೂಟರ್ ಮತ್ತು ಸ್ಮಾರ್ಟ್‌ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್‌ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್‌ ಅಪ್‌ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…

  • ಉಪಯುಕ್ತ ಮಾಹಿತಿ

    ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

    ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

  • ಸುದ್ದಿ

    ತಾಯಿಯ ಮೇಲಿನ ಪ್ರೀತಿಗಾಗಿ ಸ್ವಂತ ಅಣ್ಣನನ್ನು ಕೊಂದ ತಮ್ಮ..ಕಾರಣ?

    ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…

  • ಸುದ್ದಿ

    ಆಷಾಢದಲ್ಲೂ ಮದುವೆ ಸಂಬ್ರಮ ಹೊಸ ಜೀವನಕ್ಕೆ ಕಾಲಿಟ್ಟ 32 ನವಜೋಡಿಗಳು

    ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…

  • ದೇವರು-ಧರ್ಮ

    ಭಗವದ್ಗೀತೆ ತಿಳಿಯಲೇಬೇಕಾದ ರಹಸ್ಯಗಳು..!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…

  • ವಿಚಿತ್ರ ಆದರೂ ಸತ್ಯ

    ನಾಯಿಗಳು ಕಾಲನ್ನು ಮೇಲೆತ್ತಿ ವಾಹನಗಳ ಟೈರುಗಳ ಮೇಲೆ ಮೂತ್ರವಿಸರ್ಜನೆ ಮಾಡುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ …

    ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.