ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.

ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯ ಕೊರತೆ ಉಂಟಾದರೆ ನೀವು ನೆನೆಸಿಕೊಳ್ಳಬೇಕಾದ ಮೊದಲ ಸಸ್ಯವೆಂದರೆ ಅಶ್ವಗಂಧ. ಅನೇಕ ಔಷಧೀಯ ಗುಣಗಳನ್ನು ಹೊಂದಿರುವ ಅಶ್ವಗಂಧದಲ್ಲಿ ಆರೋಗ್ಯಕ್ಕೆ ಹೇರಳವಾದ ಲಾಭವಿದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗಗಳನ್ನು ತಡೆಯುವುದು ಅಶ್ವಗಂಧದಿಂದ ಸಾಧ್ಯವಾಗಲಿದೆ. ಅಶ್ವಗಂಧದಿಂದ ಆರೋಗ್ಯಕ್ಕೆ ಉಪಯೋಗ:

* ಬ್ಯಾಕ್ಟಿರಿಯಾ ವಿರುದ್ಧ ಹೋರಾಡಲು ಹೆಚ್ಚು ಪರಿಣಾಮಕಾರಿ
* ಉರಿ ನಿವಾರಕ
* ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ
* ನಿದ್ರಾಹೀನತೆ, ಕ್ಯಾನ್ಸರ್, ಸಂಧಿವಾತ, ಮಧುಮೇಹ ಹತೋಟಿಗೆ ತರುತ್ತದೆ
* ನರಮಂಡಲವನ್ನು ಸಧೃಡವಾಗಿಡುತ್ತದೆ.

ಈ ಗಿಡಮೂಲಕೆಯಿಂದ ಲೈಂಗಿಕ ನಿಶ್ಶಕ್ತಿ ಹೋಗುವುದು ಮಾತ್ರವಲ್ಲ, ಪುರುಷರು ದೈಹಿಕವಾಗಿಯೂ ಸದೃಢರಾಗುತ್ತಾರೆ. ಇದು ಪುರುಷರಲ್ಲಿ ಖಿನ್ನತೆಯನ್ನು ದೂರ ಮಾಡುತ್ತದೆ, ಜೀವನಾವಧಿಯನ್ನು ಹೆಚ್ಚಿಸುತ್ತದೆ ಮತ್ತು ಲೈಂಗಿಕ ಶಕ್ತಿ ಪುಟಿದೇಳುವಂತೆ ಮಾಡುತ್ತದೆ.
ಇದನ್ನು ಬಳಸುವುದರಿಂದ ಇದ್ದಕ್ಕಿದ್ದಂತೆ ಪುರುಷತ್ವ ವಾಪಸ್ ಬಂದು ಕೆನೆಯುವ ಕುದುರೆಯಂತಾಗುವುದಿಲ್ಲ. ನಿಯಮಿತವಾಗಿ ಬಳಸುತ್ತಿದ್ದರೆ, ಹಂತಹಂತವಾಗಿ ನಿಮಿರು ದೌರ್ಬಲ್ಯ ಕಡಿಮೆಯಾಗಿ ನಿಮಿರುವಿಕೆ ಹತೋಟಿಗೆ ಬರುತ್ತದೆ, ಕಾಮಕೇಳಿಯ ಉತ್ಸಾಹ ಇಮ್ಮಡಿಯಾಗುವಂತೆ ಮಾಡುತ್ತದೆ.

ವೀರ್ಯವಂತರಾಗಲು ಇದನ್ನು ಪರಿಣಾಮಕಾರಿಯಾಗಿ ಮತ್ತು ಹೆಚ್ಚಿನ ಲಾಭ ಪಡೆಯಲು ಬಳಸಿಕೊಳ್ಳುವುದು ಹೇಗೆ, ನಂತರ ಶಯನಗೃಹದಲ್ಲಿ ಸಂಗಾತಿಯೊಡನೆ ಸ್ವರ್ಗ ಸುಖ ಕಾಣುವುದು ಹೇಗೆ ಎಂಬ ಬಗ್ಗೆ ಸ್ಥೂಲವಾದ ವಿವರಗಳಿವೆ.
ಈ ಗಿಡದ ಬೇರಿಗೆ ಲೈಂಗಿಕ ದೌರ್ಬಲ್ಯ ನಿವಾರಿಸುವ ಅದ್ಬುತ ಸಾಮರ್ಥ್ಯವಿದೆ. ಹಾವು, ಚೇಳು ಕಚ್ಚಿದಾಗ ಇದರ ಬೇರನ್ನು ನಿಂಬೇ ರಸದೊಂದಿಗೆ ಹಚ್ಚಲು ಉಪಯೋಗಿಸುತ್ತಾರೆ. ಆಯುರ್ವೇದಪಂಡಿತರು ಸಂಸ್ಕೃತದಲ್ಲಿ ಇದಕ್ಕೆ ನೀಡಿದ ಹೆಸರು ವಾಜೀಗಂಧಾ, ಹಯಗಂಧಾ, ವರಾಹಕರ್ಣೀ ಇತ್ಯಾದಿ. ಈ ಸಸ್ಯದ ಬೇರಿನಿಂದ ಕುದುರೆ ಮೂತ್ರದಂತಹ ವಾಸನೆ ಹೊರಡುತ್ತದೆಯಾದ್ದರಿಂದ ಅಲ್ಲದೆ ಇದರ ಬೇರನ್ನು ಸ್ವಚ್ಚಗೊಳಿಸಿ ಪುಡಿ ಮಾಡಿ ಸೇವಿಸಿದರೆ ಅಶ್ವದಂತೆ ಶಕ್ತಿಬಲ-ಉತ್ಸಾಹ ಬರುತ್ತದೆಯಾದ್ದರಿಂದ ಇದಕ್ಕೆ ಅಶ್ವಗಂಧಾ ಎಂಬ ನಾಮವು ಬಂದಿದೆ. ಇಂಗ್ಲೀಷ್ ನಲ್ಲಿ ಇದಕ್ಕೆ ವಿಂಟರ್ಚೆರ್ರಿ ಎನ್ನುತ್ತಾರೆ.

ಸೊಲನೇಸೀ ಕುಟುಂಬಕ್ಕೆ ಸೇರಿದ, ಔಷಧೀಯ ಮಹತ್ತ್ವವುಳ್ಳ ಸಸ್ಯ (ಪಿಂಟರ್ ಚೆರ್ರಿ). ಕನ್ನಡದಲ್ಲಿ ಹಿರೇಮದ್ದಿನ ಗಿಡ ಎಂಬ ಹೆಸರೂ ಇದಕ್ಕಿದೆ. ಇದರ ವೈಜ್ಞಾನಿಕ ಹೆಸರು ವಿತಾಸಿಯ ಸಾಮ್ನಿಫೆರ. ಸು. 1 ಮೀ ಎತ್ತರಕ್ಕೆ ಬೆಳೆಯುವ ಮೂಲಿಕೆ. ಆಫ್ರಿಕ, ಮೆಡಿಟರೇನಿಯನ್ ಪ್ರದೇಶ ಹಾಗೂ ಭಾರತದಲ್ಲಿ ಸ್ವಾಭಾವಿಕವಾಗಿ ಬೆಳೆಯುತ್ತದೆ. ಅಶ್ವಗಂಧ ಬೆಳೆಯಿಂದ ದೊರೆಯುವ ಆಲ್ಕಲಾಯ್ಡ್ಗಳಲ್ಲಿ ಮಿಥಾನಿನ್ ಮತ್ತು ಸಾಮ್ನಿಫೆರಿನ್ ಸಸ್ಯಕ್ಷಾರ ಮುಖ್ಯವಾದುವು. ಆಯುರ್ವೇದ ಹಾಗೂ ಯುನಾನಿ ಔಷಧಿಗಳ ತಯಾರಿಕೆಯಲ್ಲಿ ಇದರ ಬೇರು, ತೊಗಟೆ, ಎಲೆ, ಹಣ್ಣು ಮತ್ತು ಬೀಜಗಳು ಅನೇಕ ರೋಗಗಳ ನಿವಾರಣೆಗೆ ಉಪಯುಕ್ತವಾಗಿವೆ.

ಅಶ್ವಗಂಧ ಕಫ ನಿವಾರಕ, ಶ್ವೇತ ಕುಷ್ಠ ನಿವಾರಕ, ಕ್ಷಯರೋಗ ನಿವಾರಕ ಮತ್ತು ವಾಯು ವಿಕಾರಗಳನ್ನು ಗುಣಪಡಿಸುವ ಕಾಮೋದ್ದೀಪಕ ಗುಣವುಳ್ಳ ಅಶ್ವಗಂಧದ ಪುಡಿಯನ್ನು ಲೈಂಗಿಕ ದೌರ್ಬಲ್ಯ ನಿವಾರಿಸುವ ಎಲ್ಲ ಔಷಧಿಗಳಲ್ಲಿ ಬಳಸುತ್ತಾರೆ. ಔಷಧಿಯಾಗಿದೆ. ಧಾತು ದೌರ್ಬಲ್ಯ, ಯೋನಿ ಶೂಲ, ಕೈಕಾಲುಗಳಲ್ಲಿನ ಸೆಳೆತ, ಆಮವಾತ, ಜ್ವರ, ದಾಹ, ಕೀಲುನೋವು, ಶ್ವಾಸರೋಗ, ಗರ್ಭಾಶಯ ದೌರ್ಬಲ್ಯ, ತಲೆನೋವು, ನಿದ್ರಾಹೀನತೆ, ಆಯಾಸ, ವೃದ್ಧಾಪ್ಯದ ದೌರ್ಬಲ್ಯ, ರೋಗ ಗುಣಮುಖವಾದ ನಂತರ ಬರುವ ದೌರ್ಬಲ್ಯ ಇತ್ಯಾದಿಗಳನ್ನು ಪರಿಣಾಮಕಾರಿಯಾಗಿ ಗುಣಪಡಿಸುತ್ತದೆ ಎಂದು ಆಯುರ್ವೇದ ತಿಳಿಸುತ್ತದೆ. ಅಶ್ವಗಂಧ ನಮಗೆ ಪುಡಿ ಮತ್ತು ಬೇರು ಎರಡು ರೂಪದಲ್ಲೂ ದೊರೆಯುತ್ತದೆ. ಬೇರಿನ ರೂಪದ ಅಶ್ವಗಂಧಕ್ಕೆ ಬೆಲೆ ಕಡಿಮೆ. ಅದನ್ನು ಮನೆಯಲ್ಲಿ ಕುಟ್ಟಿ ಪುಡಿ ಮಾಡಿ ಬಟ್ಟೆಯಿಂದ ಸೋಸಿದಾಗ ನುಣುಪಾದ ಪುಡಿ ದೊರಕುತ್ತದೆ. ಅದನ್ನು ಒಂದು ಡಬ್ಬಿಯಲ್ಲಿ ಹಾಕಿಟ್ಟುಕೊಂಡು ನಿಯಮಿತವಾಗಿ ಸೇವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಚ್ಚ ವೆಂಕಟ್…..ತಮ್ಮ ಯಡವಟ್ಟುಗಳಿಂದಲೇ ಫೇಮಸ್ ಆದವರು. ಜೊತೆಗೆ ಬಿಗ್ ಬಾಸ್ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವರ ಕಾಲಲ್ಲಿ…
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.
ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…
ಹೆಚ್ಚಿನ ಜನರು ಫೋನ್ ಹ್ಯಾಂಗ್ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…