ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ಈ ಅವತಾರದ ಬಗ್ಗೆ ಸ್ವತಹ ಶ್ರೀ ರಾಮನೇ ತನ್ನ ಭಕ್ತ ಆಂಜನೇಯನಿಗೆ ತಿಳಿಸುತ್ತಾನೆ. ಕಾರಣ ಶ್ರೀರಾಮನ ಅವತಾರದ ಸಮಯ ಭೂಲೋಕದಲ್ಲಿ ಮುಗಿದು, ತಮ್ಮ ವೈಕುಂಟ ಧಾಮಕ್ಕೆ ತೆರಳುವ ಸಮಯ ಸನಿಹಿತವಾಗಿರುತ್ತದೆ. ಇದನ್ನು ತನ್ನ ಪರಮ ಭಕ್ತ ಹನುಮಂತನಿಗೆ ಹೇಗೆ ತಿಳಿಸುವ ಯೋಚನೆಯಲ್ಲಿ ಶ್ರೀ ರಾಮನು ಹನುಮಂತನ ಅಸ್ಥಿತ್ವದ ಬಗ್ಗೆ ತಿಳಿಸಲು, ಹನುಮಂತನನ್ನು ಗೋದಾವರಿ ನದಿ ತೀರಕ್ಕೆ ಕರೆದುಕೊಂಡು ಹೋಗುತ್ತಾನೆ.
ಆ ಸ್ಥಳಕ್ಕೆ ತಲುಪಿದ ನಂತರ ಹನುಮಂತನಿಗೆ ಒಂದು ವಿಚಿತ್ರವಾದ ಅಭಾಸವಾಗುತ್ತದೆ. ಅದೇನಂದರೆ ಈ ಜಾಗಕ್ಕೆ ಮುಂಚೆ ಬಂದು ಹೋಗಿರುವ ಹಾಗೆ ಹಾಗೂ ಪದೇ ಪದೇ ತನ್ನಂತಯೇ ಇರುವ ಒಂದು ಚಿತ್ರ ತನ್ನ ಮುಂದೆ ಹಾದು ಹೋಗುತ್ತಿರುತ್ತದೆ. ಇದರಿಂದ ವಿಚಲಿತನಾದ ಹನುಮಂತನು ಇದರ ಬಗ್ಗೆ ರಾಮನಲ್ಲಿ ಕೇಳಲಾಗಿ, ಆಗ ಶ್ರೀ ರಾಮನು ಹನುಮಂತನಿಗೆ ನಿನಗೆ ಆಗುತ್ತಿರುವ ಅನುಭವವು ನಿಜವಾಗಿದೆ. ಇದರ ಇಂದೇ ಒಂದು ಕಥೆ ಇದೆ. ಅದೇ ವೃಶ ಕಪಿ ಮಹಾ ಶಕ್ತಿಯ ಅವತಾರದ ಕಥೆ.
ಅನೇಕ ಯುಗಗಳ ಹಿಂದೆ ದೈತ್ಯ ಹಿರನ್ಯಕನೆಂಬ ರಾಜನಿದ್ದು ಅವನಿಗೆ ಮಹಾ ಶನಿ ಎಂಬ ಮಗನಿರುತ್ತಾನೆ. ಅವನು ಸ್ವತಹ ತಪಸ್ವಿಯಾಗಿದ್ದರೂ ದೈತ್ಯನಾಗಿರುತ್ತಾನೆ. ತನ್ನ ಮಹಾ ಶಕ್ತಿಯಿಂದ ಮಾನವ ದಾನವರನ್ನು ಸೋಲಿಸಿ ಪಾತಾಳ ಲೋಕದ ರಾಜನಾಗಿರುತ್ತಾನೆ.
ಇಷ್ಟಕ್ಕೆ ತೃಪ್ತನಾಗದ ಮಹಾ ಶನಿಯು ದೇವಲೋಕದ ದಾಳಿ ಮಾಡಲು ಸ್ವರ್ಗದ ಕಡೆ ಒಬ್ಬನೇಹೋಗುತ್ತಾನೆ.
ಇದನ್ನು ತಡೆದ ದೇವತೆಗಳನ್ನು ಸೋಲಿಸಿ ಇಂದ್ರನನ್ನು ತನ್ನ ಜಡೆಗಳಿಂದ ಬಂದಿಸಿ, ಪಾತಾಳ ಲೋಕದ ಕಾಲ ಕೋಟಿ ಎಂಬಲ್ಲಿ ಬಂದಿಸಿ ಇಡುತ್ತಾನೆ.
ನಂತರ ಕೆಲವು ಶರುತ್ತಗಳ ಮೇಲೆ ಬಿಡುಗಡೆ ಮಾಡುತ್ತಾನೆ. ಇಂದ್ರನನ್ನು ಬಿಡುಗಡೆ ಮಾಡಿದ್ರೂ, ಸಹ ಇಂದ್ರ ಮತ್ತು ಸ್ವರ್ಗಗಳು ದೈತ್ಯ ಮಹಾ ಶನಿಯ ಹಿಡಿತದಲ್ಲೇ ಇರುತ್ತದೆ. ಹೀಗಾಗಿ ಇಂದ್ರನಿಗೆ ಬಿಡುಗಡೆಯಾದ್ರು ಸ್ವತಂತ್ರವಿರುವುದಿಲ್ಲ.
ಹೀಗಾಗಿ ಇದರ ಬಗ್ಗೆ ಯೋಚಿಸಿದ ಇಂದ್ರನ ಪತ್ನಿ ಶಚಿ ದೇವಿಯು ಬ್ರಹ್ಮದೇವರಲ್ಲಿ ಪ್ರಾರ್ಥಿಸಲಾಗಿ,ಸೃಷ್ಟಿ ಕರ್ತ ಬ್ರಹ್ಮನು ದೈತ್ಯ ಮಹಾ ಶನಿಗೆ ಯಾವುದೇ ದೇವತೆಗಳಿಂದ ಸಾವಿಲ್ಲ. ಶಿವ ಮತ್ತು ವಿಷ್ಣು ದೇವರ ಅಂಶದಿಂದ ಜನಿಸಿದ ಮಹಾ ಶಕ್ತಿಯಿಂದ ಮಾತ್ರ ಕೊಲ್ಲಲು ಸಾಧ್ಯ ಎಂದು ತಿಳಿಸುತ್ತಾರೆ.
ನಂತರ ಇಂದ್ರ ಮತ್ತು ಶಚಿ ದೇವಿಯು ಗೋದಾವರಿ ನದಿ ತೀರಕ್ಕೆ ಬಂದು ಹರಿ ಮತ್ತು ಹರರನ್ನು ಕುರಿತು ತಪಸ್ಸು ಮಾಡುತ್ತಾರೆ. ಅವರ ತಪಸ್ಸಿನ ಫಲವಾಗಿ ಈಶ್ವರ ಮತ್ತ ನಾರಾಯಣರು ಪ್ರತ್ಯಕ್ಷರಾಗಿ ವರ ಕೇಳುವಂತೆ ಇಂದ್ರ ಮತ್ತು ಶಚಿದೇವಿಗೆ ಹೇಳುತ್ತಾರೆ.
ಇಂದ್ರ ಮತ್ತು ಶಚಿದೇವಿಯು ಹರಿ ಮತ್ತು ಹರರಲ್ಲಿ ದೈತ್ಯ ಮಹಾ ಶನಿಯನ್ನು ಕೊಂದು ಲೋಕವನ್ನು ಕಾಪಾಡುವಂತೆ ಕೇಳಿಕೊಳ್ಳುತ್ತಾರೆ.
ಈ ಚಿತ್ರ ಹರಿ ಮತ್ತು ಹರ ಅಂಶದ ವೃಶ ಕಪಿ ಅವತಾರದ ರೂಪ
ಅವರ ಈ ಬೇಡಿಕೆಗೆ ತಥಾಸ್ತು ಎಂದ ಶಿವ ಮತ್ತು ನಾರಾಯಣರಿಂದ ಜ್ಯೋತಿಗಳು ಪ್ರಕಟಗೊಂಡು ಎರಡು ಜ್ಯೋತಿಗಳು ಸಂಗಮವಾಗಿರುವ ನದಿಯಲ್ಲಿ ಸೇರುತ್ತವೆ. ಆಗ ಹರೀ ಹರರ ಅಂಶಗಳಿಂದ ಒಂದು ಮಹಾ ಶಕ್ತಿಯ ಉದ್ಭವವಾಗುತ್ತದೆ. ಆ ಮಹಾಶಕ್ತಿಯು ಸ್ವತಹ ಹನುಮಂತನ ರೂಪದಂತಯೇ ಇದ್ದು ಅರ್ಧ ಶಿವನ ರೂಪ ಮತ್ತರ್ಧ ನಾರಾಯಣ ರೂಪ ಆಗಿರುತ್ತದೆ. ಈ ಅವತಾರವೇ ವೃಶ ಕಪಿ ಅವತಾರ.
ಇಂದ್ರ ಮತ್ತು ಶಚಿದೇವಿಯು ವೃಶ ಕಪಿ ದೇವರಲ್ಲಿ ಪ್ರಾರ್ಥಿಸಿ ದೈತ್ಯ ಮಹಾ ಶನಿಯಿಂದ ಈ ಲೋಕಕ್ಕೆ ಮುಕ್ತಿ ದೊರಕಿಸುಕೊಡುವಂತೆ ಕೇಳಿಕೊಳ್ಳುತ್ತಾರೆ.
ವೃಶ ಕಪಿ ಅವತಾರ
ಇವರ ಪ್ರಾರ್ಥನೆಗೆ ಪ್ರಸನ್ನನಾದ ವೃಶ ಕಪಿಯು ಒಂದೇ ಕ್ಷಣಕ್ಕೆ ಪಾತಾಳ ಲೋಕಕ್ಕೆ ಜಿಗಿದು ದೈತ್ಯ ಮಹಾ ಶನಿ ಮತ್ತು ಅವನ ಸೈನ್ಯವನ್ನು ಸಂಹಾರ ಮಾಡುತ್ತಾನೆ.ಹಾಗಾಗಿ ಈ ನದಿಗೆ ವೃಶ ಕಪಿ ತೀರ್ಥ ಎಂಬ ಹೆಸರು ಬಂದಿದೆ ಎಂದು ಹಾಗೂ ಅದು ಹನುಮಂತನ ಮೊದಲ ಅವತಾರವೆಂದು ಶ್ರೀರಾಮನು ತನ್ನ ಪರಮ ಭಕ್ತ ಆಂಜನೇಯನಿಗೆ ತಿಳಿಸುತ್ತಾನೆ.
ಜೈ ಶ್ರೀ ರಾಮ್…
ಜೈ ಹನುಮಾನ್…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…
ಟಿಕ್ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್ಟಾಕ್ಗೆ ಅಡಿಕ್ಟ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…