News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

419

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಸುಖಾಸುಮ್ಮನೆ ಗೊಣಗುವುದನ್ನು ಬಿಡಿ. ನಿಮ್ಮ ವಿಚಾರಗಳನ್ನು ನಿಮ್ಮ ಸಂಗಾತಿಯ ಮುಂದಾದರೂ ತೋಡಿಕೊಳ್ಳಿ. ಆಗ ನಿಮ್ಮ ಕೆಲವು ಸಮಸ್ಯೆಗಳಿಗೆ ಪರಿಹಾರ ಸಿಗುವುದು ಮತ್ತು ನಿಮ್ಮ ಗೊಣಗಾಟವೂ ಕಡಿಮೆ ಆಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಹಿರಿಯರ ಮೂಲಕ ಬಹು ನಿರೀಕ್ಷಿತ ವಿಚಾರವೊಂದು ನಿಮಗೆ ಅನುಕೂಲ ಆಗುವಂತೆ ಬಗೆಹರಿಯಲಿದೆ. ಇದಕ್ಕಾಗಿ ನೀವು ಸ್ವಲ್ಪ ಹಣ ವ್ಯಯಿಸಬೇಕಾಗುತ್ತದೆ. ನಿಮ್ಮ ಆಪ್ತ ಸ್ನೇಹಿತರು ಸಹಕಾರ ನೀಡುವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಕೆಲವು ವಂಚಕರು ನಿಮ್ಮ ಬಳಿ ಬಂದು ನಯ ವಿನಯದ ಮಾತುಗಳಿಂದ ನಿಮ್ಮಲ್ಲಿರುವ ಹಣವನ್ನು ಲಪಟಾಯಿಸಲು ಯೋಚಿಸುವರು. ಈ ಬಗ್ಗೆ ಜಾಗೃತರಾಗಿರಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ಎಲ್ಲವನ್ನು ಗೆಲ್ಲಬೇಕು ಎಂಬ ಮಹತ್ವಾಕಾಂಕ್ಷೆ ನಿಮಗಿರಲಿ. ಆದರೆ ನಿಧಾನ ನಡೆ ಯಶಸ್ಸು ತಂದು ಕೊಡುವುದು. ಇಲ್ಲಿ ನಿಮ್ಮ ಬುದ್ಧಿಮತ್ತೆ ಮತ್ತು ಜಾಣ್ಮೆಯ ಅಗತ್ಯ ಇದೆ. ಹಿರಿಯರ ಆಶೀರ್ವಾದ ಪಡೆಯಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಬಹುದಿನದಿಂದ ನಿರೀಕ್ಷಿಸುತ್ತಿದ್ದ ಕೆಲಸ ನೆರವೇರುವ ಸಾಧ್ಯತೆ ಇದೆ. ಜಮೀನಿನ ವಿಷಯದಲ್ಲಿ ಕಗ್ಗಂಟಾಗಿದ್ದ ವಿಚಾರ ಅನುಭವಿ ಮಧ್ಯಸ್ಥರಿಂದ ಬಗೆಹರಿಯುವುದು. ಹಣಕಾಸಿನ ನೆರವು ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ನಿಮ್ಮ ಮನೆಯ ವಿಚಾರದಲ್ಲಿ ಒಡಹುಟ್ಟಿದವರ ಜೊತೆಗಿನ ಭಿನ್ನಾಭಿಪ್ರಾಯಗಳು ಬಗೆಹರಿಯುವ ಶುಭ ಸೂಚನೆಗಳು ಕಂಡುಬರುವವು. ಗುರು ಹಿರಿಯರ ಆಶೀರ್ವಾದದಿಂದ ಎಲ್ಲವೂ ಸುಖಾಂತ್ಯವಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ನಿಮ್ಮ ಹಲವು ದುಃಖಗಳಿಗೆ ಅಂತ್ಯ ಸನ್ನಿಹಿತವಾಗಿದ್ದು ನಿಮ್ಮ ಕುಲದೇವರನ್ನು ಅನನ್ಯವಾಗಿ ಭಜಿಸಿ. ಮುಂದಿನ ದಿನಗಳಲ್ಲಿ ಮಹತ್ತರ ಬದಲಾವಣೆ ಕಾಣುವಿರಿ. ಮನಸ್ಸಿಗೂ ನೆಮ್ಮದಿ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ನಿಮ್ಮನ್ನು ನೀವು ಪದೇ ಪದೆ ಸಮರ್ಥನೆ ಮಾಡಲು ಮುಂದಾಗುವಿರಿ. ನಿಮ್ಮ ಪ್ರಯತ್ನ ವ್ಯರ್ಥವಾಗುವ ಸಾಧ್ಯತೆ ಇದೆ. ಆಂಜನೇಯ ಸ್ತೋತ್ರ ಪಠಿಸಿ. ಹಣಕಾಸಿನ ಸ್ಥಿತಿ ಸಾಧಾರಣವಾಗಿರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಹೇಳುವುದೇ ಒಂದು ಮಾಡುವುದೇ ಮತ್ತೊಂದು ಎಂಬ ಜನರ ಗುಂಪು ನಿಮ್ಮನ್ನು ಭೇಟಿ ಆಗಲಿದೆ. ಅವರು ನಿಮ್ಮ ವಿಚಾರಧಾರೆಗಳನ್ನೇ ತಿರುವು ಮುರುವು ಮಾಡುವ ಸಾಧ್ಯತೆ ಇದ್ದು, ಈ ಬಗ್ಗೆ ಎಚ್ಚರಿಕೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ- ಅಪರೂಪದ ವಾಕ್‌ ಶಕ್ತಿ ಪಡೆದಿರುವ ನೀವು ಮೇಲಧಿಕಾರಿಗಳಿಂದ ಮುಖ್ಯವಾದುದನ್ನು ಸ್ವೀಕರಿಸುವಿರಿ. ಕಚೇರಿಯ ಕೆಲಸಗಳಿಗೆ ಇದರಿಂದ ಹೆಚ್ಚಿನ ಅನುಕೂಲವಾಗುವುದು. ಬಾಕಿ ಹಣವೂ ಕೈ ಸೇರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ನೀವು ಹಮ್ಮಿಕೊಂಡ ಕಾರ್ಯಗಳು ಕೈಗೂಡುವವು. ಆದರೆ ಆಸ್ತಿ ಖರೀದಿಗೆ ಹಿನ್ನಡೆ ಆಗುವುದು. ತಾಯಿಯ ಆರೋಗ್ಯದಲ್ಲಿ ಏರಿಳಿತವಾಗುವ ಸಾಧ್ಯತೆ ಇದ್ದು, ಸೂಕ್ತ ವೈದ್ಯಕೀಯ ಸಲಹೆ ಪಡೆಯಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಹಿ೦ದೂ ಧರ್ಮದ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳು…ತಿಳಿಯಲು ಈ ಲೇಖನಿ ಓದಿ…

    ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.

  • ಸುದ್ದಿ

    ರಿಯಲ್ ಸ್ಟಾರ್ ಉಪ್ಪಿ ಅಭಿಮಾನಿಗಳಿಗೊಂದು ಸಂತಸದ ಸುದ್ದಿ…!

    ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…

  • ಸುದ್ದಿ

    ಚಳ್ಳಕೆರೆಯ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಪ್ರಯತ್ನ…..!

    ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…

  • ಸ್ಪೂರ್ತಿ

    ಈಕೆಯ ಅತೀ ಉದ್ದವಾದ ಕೂದಲು ಗಿನ್ನಿಸ್ ದಾಖಲೆಗೆ ಸೇರಿದೆ..!ತಿಳಿಯಲು ಈ ಲೇಖನ ಓದಿ..

    ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.

  • ಸುದ್ದಿ

    ರೈತನ ಹೆಸರಿಗೆ ರೈಲನ್ನ ಬರೆದುಕೊಟ್ಟ ನ್ಯಾಯಾಲಯ, ಕಾರಣ ಮಾತ್ರ ಶಾಕಿಂಗ್.

    ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ….

  • inspirational

    ಶೈನ್, ಭೂಮಿ ಮಧ್ಯೆ ಫೈಟ್, ಭೂಮಿಗೆ ವಾರ್ನಿಂಗ್ ಕೊಟ್ಟ ಶೈನ್.

    ಬಿಗ್‍ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್‍ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್‍ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…