ಜ್ಯೋತಿಷ್ಯ

ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

412

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಸುಖಾಸುಮ್ಮನೆ ಗೊಣಗುವುದನ್ನು ಬಿಡಿ. ನಿಮ್ಮ ವಿಚಾರಗಳನ್ನು ನಿಮ್ಮ ಸಂಗಾತಿಯ ಮುಂದಾದರೂ ತೋಡಿಕೊಳ್ಳಿ. ಆಗ ನಿಮ್ಮ ಕೆಲವು ಸಮಸ್ಯೆಗಳಿಗೆ ಪರಿಹಾರ ಸಿಗುವುದು ಮತ್ತು ನಿಮ್ಮ ಗೊಣಗಾಟವೂ ಕಡಿಮೆ ಆಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಹಿರಿಯರ ಮೂಲಕ ಬಹು ನಿರೀಕ್ಷಿತ ವಿಚಾರವೊಂದು ನಿಮಗೆ ಅನುಕೂಲ ಆಗುವಂತೆ ಬಗೆಹರಿಯಲಿದೆ. ಇದಕ್ಕಾಗಿ ನೀವು ಸ್ವಲ್ಪ ಹಣ ವ್ಯಯಿಸಬೇಕಾಗುತ್ತದೆ. ನಿಮ್ಮ ಆಪ್ತ ಸ್ನೇಹಿತರು ಸಹಕಾರ ನೀಡುವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಕೆಲವು ವಂಚಕರು ನಿಮ್ಮ ಬಳಿ ಬಂದು ನಯ ವಿನಯದ ಮಾತುಗಳಿಂದ ನಿಮ್ಮಲ್ಲಿರುವ ಹಣವನ್ನು ಲಪಟಾಯಿಸಲು ಯೋಚಿಸುವರು. ಈ ಬಗ್ಗೆ ಜಾಗೃತರಾಗಿರಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ಎಲ್ಲವನ್ನು ಗೆಲ್ಲಬೇಕು ಎಂಬ ಮಹತ್ವಾಕಾಂಕ್ಷೆ ನಿಮಗಿರಲಿ. ಆದರೆ ನಿಧಾನ ನಡೆ ಯಶಸ್ಸು ತಂದು ಕೊಡುವುದು. ಇಲ್ಲಿ ನಿಮ್ಮ ಬುದ್ಧಿಮತ್ತೆ ಮತ್ತು ಜಾಣ್ಮೆಯ ಅಗತ್ಯ ಇದೆ. ಹಿರಿಯರ ಆಶೀರ್ವಾದ ಪಡೆಯಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಬಹುದಿನದಿಂದ ನಿರೀಕ್ಷಿಸುತ್ತಿದ್ದ ಕೆಲಸ ನೆರವೇರುವ ಸಾಧ್ಯತೆ ಇದೆ. ಜಮೀನಿನ ವಿಷಯದಲ್ಲಿ ಕಗ್ಗಂಟಾಗಿದ್ದ ವಿಚಾರ ಅನುಭವಿ ಮಧ್ಯಸ್ಥರಿಂದ ಬಗೆಹರಿಯುವುದು. ಹಣಕಾಸಿನ ನೆರವು ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ನಿಮ್ಮ ಮನೆಯ ವಿಚಾರದಲ್ಲಿ ಒಡಹುಟ್ಟಿದವರ ಜೊತೆಗಿನ ಭಿನ್ನಾಭಿಪ್ರಾಯಗಳು ಬಗೆಹರಿಯುವ ಶುಭ ಸೂಚನೆಗಳು ಕಂಡುಬರುವವು. ಗುರು ಹಿರಿಯರ ಆಶೀರ್ವಾದದಿಂದ ಎಲ್ಲವೂ ಸುಖಾಂತ್ಯವಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ನಿಮ್ಮ ಹಲವು ದುಃಖಗಳಿಗೆ ಅಂತ್ಯ ಸನ್ನಿಹಿತವಾಗಿದ್ದು ನಿಮ್ಮ ಕುಲದೇವರನ್ನು ಅನನ್ಯವಾಗಿ ಭಜಿಸಿ. ಮುಂದಿನ ದಿನಗಳಲ್ಲಿ ಮಹತ್ತರ ಬದಲಾವಣೆ ಕಾಣುವಿರಿ. ಮನಸ್ಸಿಗೂ ನೆಮ್ಮದಿ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ನಿಮ್ಮನ್ನು ನೀವು ಪದೇ ಪದೆ ಸಮರ್ಥನೆ ಮಾಡಲು ಮುಂದಾಗುವಿರಿ. ನಿಮ್ಮ ಪ್ರಯತ್ನ ವ್ಯರ್ಥವಾಗುವ ಸಾಧ್ಯತೆ ಇದೆ. ಆಂಜನೇಯ ಸ್ತೋತ್ರ ಪಠಿಸಿ. ಹಣಕಾಸಿನ ಸ್ಥಿತಿ ಸಾಧಾರಣವಾಗಿರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಹೇಳುವುದೇ ಒಂದು ಮಾಡುವುದೇ ಮತ್ತೊಂದು ಎಂಬ ಜನರ ಗುಂಪು ನಿಮ್ಮನ್ನು ಭೇಟಿ ಆಗಲಿದೆ. ಅವರು ನಿಮ್ಮ ವಿಚಾರಧಾರೆಗಳನ್ನೇ ತಿರುವು ಮುರುವು ಮಾಡುವ ಸಾಧ್ಯತೆ ಇದ್ದು, ಈ ಬಗ್ಗೆ ಎಚ್ಚರಿಕೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ- ಅಪರೂಪದ ವಾಕ್‌ ಶಕ್ತಿ ಪಡೆದಿರುವ ನೀವು ಮೇಲಧಿಕಾರಿಗಳಿಂದ ಮುಖ್ಯವಾದುದನ್ನು ಸ್ವೀಕರಿಸುವಿರಿ. ಕಚೇರಿಯ ಕೆಲಸಗಳಿಗೆ ಇದರಿಂದ ಹೆಚ್ಚಿನ ಅನುಕೂಲವಾಗುವುದು. ಬಾಕಿ ಹಣವೂ ಕೈ ಸೇರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ನೀವು ಹಮ್ಮಿಕೊಂಡ ಕಾರ್ಯಗಳು ಕೈಗೂಡುವವು. ಆದರೆ ಆಸ್ತಿ ಖರೀದಿಗೆ ಹಿನ್ನಡೆ ಆಗುವುದು. ತಾಯಿಯ ಆರೋಗ್ಯದಲ್ಲಿ ಏರಿಳಿತವಾಗುವ ಸಾಧ್ಯತೆ ಇದ್ದು, ಸೂಕ್ತ ವೈದ್ಯಕೀಯ ಸಲಹೆ ಪಡೆಯಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರದ 100 ದಿನದ ಸಾಧನೆಯ ಪುಸ್ತಕ ನಾಳೆ ಬಿಡುಗಡೆಯಾಗಲಿದೆ,.!

     ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…

  • ಸುದ್ದಿ

    ಮೋದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಟ ಜಗ್ಗೇಶ್, ಉಪಾಸನಾ ಕೊನಿಡೆಲಾ ಇನ್ನು ಅನೇಕ ಸ್ಟಾರ್​ಗಳು,..ಇದಕ್ಕೆ ಕಾರಣ.?ಇಲ್ಲಿದೆ ನೋಡಿ….

    ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ  ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು  ಎಲ್ಲರ  ಟ್ವೀಟ್​ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…

  • ಆರೋಗ್ಯ

    ನೀವು ಕಾಫಿ ಪ್ರಿಯರಾ? ಹಾಗೇನಾದರೂ ಆಗಿದ್ದರೆ ಹುಷಾರು.

    ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…

  • ಸುದ್ದಿ

    ಆಪರೇಷನ್ ಕಮಲ ಠುಸ್..? ಉಲ್ಟಾ ಹೊಡೆದ ರಾಜೀನಾಮೆ ಅಸ್ತ್ರ…!

    ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್‌ ಸಿಂಗ್‌ ಪ್ರತಾಪಗೌಡ ಪಾಟೀಲ್‌ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್‌ನ ರಾಮಲಿಂಗಾ ರೆಡ್ಡಿ, ಆನಂದ್‌ ಸಿಂಗ್‌, ಪ್ರತಾಪಗೌಡ ಪಾಟೀಲ್‌ ಅವರು…

  • ಕರ್ನಾಟಕ

    ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

    ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.

  • ಸುದ್ದಿ

    ರಾಜ್ಯ ಸರ್ಕಾರದ ಹೊಸ ಟ್ರಾಫಿಕ್​ ರೂಲ್ಸ್ ಕಡಿತ ಬಗ್ಗೆ ಆದೇಶ ನೀಡಿದ ಮುಖ್ಯಮಂತ್ರಿ ಬಿಎಸ್​ವೈ,!ಇಷ್ಟಕ್ಕೂ ಏನು ಆ ಆದೇಶ ತಿಳಿಯಿರಿ,.?

    ಬೆಂಗಳೂರು,  ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್​ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್​ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…