ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ
ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ವೃಷಭ:- ದೂರದ ಊರಿನ ಪ್ರವಾಸ ದಿಢೀರನೆ ಹಮ್ಮಿಕೊಳ್ಳಬೇಕಾಗುವುದು. ಹಾಗಾಗಿ ಈಗಿನಿಂದಲೇ ತಯಾರಿ ನಡೆಸುವುದು ಒಳ್ಳೆಯದು. ಮಕ್ಕಳ ಕಡೆಯಿಂದ ಸುವಾರ್ತೆ ಕೇಳುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ಮಿಥುನ:- ಸಕಲ ಕಾರ್ಯ ಮುಗಿಯಿತು ಎನ್ನುವಷ್ಟರಲ್ಲೇ ಮತ್ತೊಂದಿಷ್ಟು ಕೆಲಸಗಳು ತಯಾರಾಗಿ ಇರುತ್ತದೆ. ಮಾಡುತ್ತಿರುವ ಕೆಲಸವನ್ನು ಪೂರ್ಣಗೊಳಿಸಿ ಹೊಸ ಕೆಲಸವನ್ನು ಆರಂಭಿಸುವುದು ಒಳ್ಳೆಯದು. ಅರ್ಧಂಬರ್ಧ ಆಗಿರುವ ಕೆಲಸಗಳ ಕಡೆ ಹೆಚ್ಚಿನ ಗಮನ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ಕಟಕ:- ಕ್ರೀಡಾಕ್ಷೇತ್ರದಲ್ಲಿರುವವರಿಗೆ ಅಲ್ಪ ಹಿನ್ನಡೆ ಕಂಡು ಬರುವುದು. ಬೆಳ್ಳಿ ಬಂಗಾರದ ವ್ಯಾಪಾರಸ್ಥರಿಗೆ ತುಸು ಚೇತರಿಕೆ ಕಂಡು ಬರುವುದು ಮತ್ತು ಹಣಕಾಸಿನ ಪರಿಸ್ಥಿತಿ ಸುಧಾರಣೆಗೊಳ್ಳುವುದು. ವಿದೇಶ ಪ್ರವಾಸ ಮಾಡಲು ಯೋಚಿಸುತ್ತಿರುವವರಿಗೆ ಉತ್ತಮ ಕಾಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ಸಿಂಹ:- ಆನೆ ನಡೆದದ್ದೆ ದಾರಿ ಎಂಬಂತೆ ನೀವು ಕೆಲವು ವಿಚಾರಗಳಲ್ಲಿ ಯಾರ ಮಾತನ್ನು ಆಲಿಸುವುದಿಲ್ಲ. ಇದರಿಂದ ಮುಂದೆ ಸಮಸ್ಯೆಯ ಸುಳಿಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಬೆಂಬಲಿಗರ ಸಲಹೆಯಂತೆ ಮುಂದುವರಿಯುವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ಕನ್ಯಾ:- ನಿಮ್ಮದು ಮೃದು ಮನಸ್ಸು ಮತ್ತು ನೇರ, ನಿಷ್ಠುರತನದ ಮಾತು. ಹಾಗಾಗಿ ಕೆಲವರು ನಿಮ್ಮ ಬಳಿ ಮಾತನಾಡಲು ಹಿಂಜರಿಯುವರು. ನಿಮ್ಮ ಅಂತರಂಗವನ್ನು ಅರಿತ ಕೆಲವರು ನಿಮ್ಮನ್ನು ಹಾಡಿಹೊಗಳುವರು. ನಿಮ್ಮ ನಿಷ್ಠೆಯೇ ನಿಮ್ಮನ್ನು ಎತ್ತರಕ್ಕೆ ಕೊಂಡೊಯ್ಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ತುಲಾ:- ನಿಮಗೆ ತಿಳಿಯದಂತಹ ವಿಷಯವೊಂದನ್ನು ನಿಮ್ಮ ಮಕ್ಕಳು ಬಹಿರಂಗಗೊಳಿಸಿ ಹರ್ಷವನ್ನುಂಟು ಮಾಡುವರು. ಇದರಿಂದ ಮಕ್ಕಳ ಮೇಲೆ ಪ್ರೀತಿ ಮಮತೆ ಹೆಚ್ಚಾಗುವವು. ಕಚೇರಿಯ ವಾತಾವರಣ ನಿಮಗೆ ಪೂರಕವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ವೃಶ್ಚಿಕ:- ಬಹು ನಿರೀಕ್ಷಿತವಾದ ವಿಷಯವೊಂದು ನಿಮ್ಮ ಪರವಾಗಿ ಘಟಿಸುವುದರಿಂದ ಹೆಚ್ಚಿನ ಸಂತೋಷ, ಸಂಭ್ರಮ ಪಡೆಯುವಿರಿ. ಸಮಾಜದಲ್ಲಿ ಗೌರವ ಆದರಗಳು ಉಂಟಾಗುವವು. ಹಣಕಾಸಿನ ಸ್ಥಿತಿಯಲ್ಲಿ ಪ್ರಗತಿ ಕಂಡುಬರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ಧನುಸ್ಸು:- ಕೆಲವು ಕ್ಷುಲ್ಲಕ ವಿಚಾರಗಳಿಂದ ಸಹೋದರರಿಂದ ಮನಸ್ಸಿಗೆ ಖೇದ ಉಂಟಾಗುವ ಸಾಧ್ಯತೆ ಇದೆ. ಮನೋವೇಗಿಯಾದ ಆಂಜನೇಯನನ್ನು ಸ್ಮರಿಸುವುದರಿಂದ ಬಹುತೇಕ ಸಮಸ್ಯೆಗಳು ನಿವಾರಣೆಯಾಗುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ಮಕರ:- ಗುರುವಿನ ಬಲವಿದೆ ಎಂದು ಎಲ್ಲರೊಂದಿಗೂ ವಾದ ವಿವಾದಕ್ಕೆ ನಿಲ್ಲದಿರಿ. ಅದರಲ್ಲೂ ವಿರುದ್ಧ ಲಿಂಗಿಗಳ ಸಂಗಡ ಚಾಣಾಕ್ಷ ತನದಿಂದ ಮಾತನಾಡುವುದು ಒಳ್ಳೆಯದು. ಇಲ್ಲದೆ ಇದ್ದಲ್ಲಿ ಸುಖಾಸುಮ್ಮನೆ ಅಪವಾದಗಳನ್ನು ಮೈಮೇಲೆ ಎಳೆದುಕೊಳ್ಳುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ಕುಂಭ:- ಮೇಲಧಿಕಾರಿಗಳು ನಿಮ್ಮ ಬಳಿ ಬಹು ಮುಖ್ಯವಾದ ವಿಚಾರದಲ್ಲಿ ಸಲಹೆ ಕೇಳಬಹುದು. ಉತ್ತಮ ಸಂಗತಿಯನ್ನು ತಿಳಿಸಿ. ಇದರಿಂದ ನಿಮ್ಮ ಮೇಲೆ ಹೆಚ್ಚಿನ ಅಭಿಮಾನ ಮೂಡುವುದು. ನಿಮ್ಮ ಸಣ್ಣಪುಟ್ಟ ಕೆಲಸಗಳು ಬೇಗನೆ ಮುಗಿಯುವವು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ಮೀನ:- ನಿಮ್ಮೆದುರು ನಿಮ್ಮಂತೆ ಮಾತನಾಡಿ ಹಿಂಬದಿಯಲ್ಲಿ ನಿಮ್ಮನ್ನು ಟೀಕಿಸುವ ಗೆಳೆಯರ ಗುಂಪು ನಿಮ್ಮನ್ನು ಭೇಟಿ ಮಾಡಲಿದೆ. ಆ ಗುಂಪಿನ ಮುಂದೆ ಚಾಣಾಕ್ಷ ನಡೆಯನ್ನು ಪ್ರದರ್ಶಿಸಿ. ಆಗ ಆ ಗುಂಪು ಬಂದ ದಾರಿಗೆ ಸುಂಕವಿಲ್ಲದಂತೆ ವಾಪಾಸ್ಸು ಹೋಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.
ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…
ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…
ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು. ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ. ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…