ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ.
ಆದರೆ ಆಧಾರ್ ಕಾರ್ಡ್ ಅರ್ಜಿ ತುಂಬುವ ಸಂದರ್ಭದಲ್ಲಿ, ನಮ್ಮ ಹೆಸರು, ವಿಳಾಸ, ಲಿಂಗ, ಹುಟ್ಟಿದ ದಿನ, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ ಮುಂತಾದ ಮಾಹಿತಿಗಳನ್ನು ದಾಖಲಿಸುವಾಗ ಸಹಜವಾಗಿಯೇ ತಪ್ಪುಗಳಾಗಿರುತ್ತವೆ. ಇಂತಹ ತಪ್ಪುಗಳಿಂದಾಗಿ ತುಂಬಾ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದ್ರೆ ಇದಕ್ಕೆ ಬೇರೆ ಏನಾದ್ರೂ ಮಾರ್ಗವಿದಯೇ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿರಬಹುದು.
ಹೌದು, ಇಂತಹ ತಪ್ಪುಗಳನ್ನು ನೀವೇ ಸ್ವತಹ ಅಪ್ಡೇಟ್ ಮಾಡಿಕೊಳ್ಳಬಹುದು.ಹೇಗಂತೀರಾ!ಅದಕ್ಕಾಗಿ ಇಲ್ಲೊಂದು ಮಾರ್ಗದರ್ಶಿ ಇದೆ, ಮುಂದೆ ಓದಿ…
ಆಧಾರ್ ಕಾರ್ಡ್ನಲ್ಲಿ ತಪ್ಪಾಗಿ ದಾಖಲಾಗಿರುವ ನಿಮ್ಮ ಖಾಸಗಿ ದಾಖಲೆಗಳನ್ನು ಸರಿಪಡಿಸಲು ನೀವು ಪ್ರಪ್ರಥಮವಾಗಿ ಯುಐಡಿಎಐ ವೆಬ್ ಸೈಟ್ ಸಂದರ್ಶಿಸಬೇಕು.
ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮಾಡಲು ಅಥವಾ ಅಪ್ಡೇಟ್ ಮಾಡಲು ಯುಐಡಿಎಐ ಆಧಾರ್ ಕಾರ್ಡ್ ಸೆಲ್ಪ್ ಸರ್ವಿಸ್ ಅಪ್ಡೇಟ್ ಪೋರ್ಟಲ್ ಪರಿಚಯಿಸಿದೆ.(https://ssup.uidai. gov.in/web/guest/update). ಈ ಪೋರ್ಟಲ್ ಗೆ ಭೇಟಿ ಕೊಟ್ಟ ನಂತರ ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿ. ತದನಂತರ ನಿಮ್ಮ ಮೊಬೈಲ್ ನಂಬರ್ ಗೆ ಒಟಿಪಿ ಕೋಡ್ ಬರುತ್ತದೆ.ಕೆಲವೊಂದು ಮುಖ್ಯ ಖಾಸಗಿ ವಿವರಗಳನ್ನು ಸರಿಪಡಿಸಲು ಅಗತ್ಯವಿರುವ ದಾಖಲೆಪತ್ರಗಳನ್ನು ಸಲ್ಲಿಸಬೇಕಾಗುವುದು; ಆದರೆ ಮೊಬೈಲ್ ಸಂಖ್ಯೆ, ಲಿಂಗ, ವಿಳಾಸ ಮುಂತಾದ ವಿವರಗಳಲ್ಲಿನ ತಪ್ಪುಗಳನ್ನು ಸರಿಪಡಿಸಲು ಯಾವುದೇ ದಾಖಲೆ ಪತ್ರಗಳು ಬೇಕಾಗಿಲ್ಲ.
ಮೇಲಿನ ಚಿತ್ರದಲ್ಲಿ ತೋರಿಸದಂತೆ ನಿಮ್ಮ ಆಯ್ಕೆಯನ್ನು ನೀವು ಕ್ಲಿಕ್ ಮಾಡುವ ಮೂಲಕ ಆಯ್ದುಕೊಳ್ಳಬೇಕು.
ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿದಾಕ್ಷಣ ನಿಮಗೆ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯ ಪೋನಿಗೆ ಒನ್ ಟೈಮ್ ಪಾಸ್ವರ್ಡ್ (ಓಟಿಪಿ) ಬರುತ್ತದೆ.
ಟೆಕ್ಸ್ಟ್ ವೆರಿಫಿಕೇಶನ್ ಬಾಕ್ಸ್ನಲ್ಲಿ ನೀವು ನಿಮಗೆ ದೊರಕಿರುವ ಓಟಿಪಿಯನ್ನು ಎಂಟರ್ ಮಾಡಬೇಕು. ಅದಕ್ಕಾಗಿ ನಿಮ್ಮ ಕಂಪ್ಯೂಟರ್ ಪರದೆಯಲ್ಲಿ ಈ ಚಿತ್ರವು ಕಾಣಿಸಿಕೊಳ್ಳುತ್ತದೆ :
ಯುಐಡಿಎಐ ಆನ್ಲೈನ್ ಪೋರ್ಟಲ್ ಮೂಲಕ ಹೆಸರು, ಲಿಂಗ, ಜನ್ಮದಿನಾಂಕ, ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಅಪ್ಡೇಟ್ ಅಥವಾ ಬದಲಾವಣೆ ಮಾಡಬಹುದು.
ಬದಲಾವಣೆಯ ಎಲ್ಲ ಪ್ರಕ್ರಿಯೆಗಳು ಮುಗಿದ ಬಳಿಕ ನೀವು “ಸಬ್ಮಿಟ್’ ಮಾಡಬೇಕಾಗುತ್ತದೆ. ಅದು ನಿಮ್ಮ ಕಂಪ್ಯೂಟರ್ ಪರದೆಯಲ್ಲಿ ಈ ರೀತಿಯಾಗಿ ಗೋಚರವಾಗುತ್ತದೆ.
ಇದೆಲ್ಲವೂ ಮುಗಿದ ಬಳಿಕ ನಿಮಗೆ ಯುಆರ್ಎನ್ ನಂಬರ್ ಸಿಗುತ್ತದೆ. ಈ ನಂಬರನ್ನು ನೀವು ಜಾಗ್ರತೆಯಾಗಿ ಇರಿಸಿಕೊಂಡು ನೀವು ಮಾಡಿರುವ ಬದಲಾವಣೆ/ತಿದ್ದುಪಡಿಗಳು ಕಾರ್ಯಗತವಾಗುವುದನ್ನು ಆನ್ಲೈನ್ನಲ್ಲೇ ತಿಳಿದುಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಗರದಲ್ಲಿ…
ಪಂಡಿತ್ ಶ್ರೀ ರಾಮ್ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9535503456ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ9 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9535503456 call/ whatsapp ಮೇಷ : ಪ್ರೀತಿಯ ಶಕ್ತಿ…
ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…