ಉಪಯುಕ್ತ ಮಾಹಿತಿ

ಆಧಾರ್‌ ಕಾರ್ಡ್‌’ನಲ್ಲಿ ತಪ್ಪುಗಳಿದ್ದರೆ ನೀವೇ, ನಿಮ್ಮ ಮೊಬೈಲ್’ನಲ್ಲೇ ಸರಿಪಡಿಸಬಹುದು! ಹೇಗೆ ಗೊತ್ತಾ?

10473

ಈಗ ಎಲ್ಲದಕ್ಕೂ ಒಂದೇ ಕಾರ್ಡ್‌ – ಅದುವೇ ಆಧಾರ್‌ ಕಾರ್ಡ್‌.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ.

ಆದರೆ ಆಧಾರ್‌ ಕಾರ್ಡ್‌ ಅರ್ಜಿ ತುಂಬುವ ಸಂದರ್ಭದಲ್ಲಿ, ನಮ್ಮ ಹೆಸರು, ವಿಳಾಸ, ಲಿಂಗ, ಹುಟ್ಟಿದ ದಿನ, ಮೊಬೈಲ್‌ ಸಂಖ್ಯೆ, ಇ-ಮೇಲ್‌ ಐಡಿ ಮುಂತಾದ ಮಾಹಿತಿಗಳನ್ನು ದಾಖಲಿಸುವಾಗ ಸಹಜವಾಗಿಯೇ ತಪ್ಪುಗಳಾಗಿರುತ್ತವೆ. ಇಂತಹ ತಪ್ಪುಗಳಿಂದಾಗಿ ತುಂಬಾ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದ್ರೆ ಇದಕ್ಕೆ ಬೇರೆ ಏನಾದ್ರೂ ಮಾರ್ಗವಿದಯೇ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿರಬಹುದು.

ಹೌದು, ಇಂತಹ ತಪ್ಪುಗಳನ್ನು ನೀವೇ ಸ್ವತಹ ಅಪ್‌ಡೇಟ್ ಮಾಡಿಕೊಳ್ಳಬಹುದು.ಹೇಗಂತೀರಾ!ಅದಕ್ಕಾಗಿ ಇಲ್ಲೊಂದು ಮಾರ್ಗದರ್ಶಿ ಇದೆ, ಮುಂದೆ ಓದಿ…

ಆಧಾರ್‌ ಕಾರ್ಡ್‌ನಲ್ಲಿ ತಪ್ಪಾಗಿ ದಾಖಲಾಗಿರುವ ನಿಮ್ಮ ಖಾಸಗಿ ದಾಖಲೆಗಳನ್ನು ಸರಿಪಡಿಸಲು ನೀವು ಪ್ರಪ್ರಥಮವಾಗಿ ಯುಐಡಿಎಐ ವೆಬ್‌ ಸೈಟ್‌ ಸಂದರ್ಶಿಸಬೇಕು.

 

  • ಆಧಾರ್ ವೆಬ್ಸೈಟ್’ಗೆ ಭೇಟಿ ನೀಡಿ:-

ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮಾಡಲು ಅಥವಾ ಅಪ್ಡೇಟ್ ಮಾಡಲು ಯುಐಡಿಎಐ ಆಧಾರ್ ಕಾರ್ಡ್ ಸೆಲ್ಪ್ ಸರ್ವಿಸ್ ಅಪ್ಡೇಟ್ ಪೋರ್ಟಲ್ ಪರಿಚಯಿಸಿದೆ.(https://ssup.uidai. gov.in/web/guest/update). ಈ ಪೋರ್ಟಲ್ ಗೆ ಭೇಟಿ ಕೊಟ್ಟ ನಂತರ ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿ. ತದನಂತರ ನಿಮ್ಮ ಮೊಬೈಲ್ ನಂಬರ್ ಗೆ ಒಟಿಪಿ ಕೋಡ್ ಬರುತ್ತದೆ.ಕೆಲವೊಂದು ಮುಖ್ಯ ಖಾಸಗಿ ವಿವರಗಳನ್ನು ಸರಿಪಡಿಸಲು ಅಗತ್ಯವಿರುವ ದಾಖಲೆಪತ್ರಗಳನ್ನು ಸಲ್ಲಿಸಬೇಕಾಗುವುದು; ಆದರೆ ಮೊಬೈಲ್‌ ಸಂಖ್ಯೆ, ಲಿಂಗ, ವಿಳಾಸ ಮುಂತಾದ ವಿವರಗಳಲ್ಲಿನ ತಪ್ಪುಗಳನ್ನು ಸರಿಪಡಿಸಲು ಯಾವುದೇ ದಾಖಲೆ ಪತ್ರಗಳು ಬೇಕಾಗಿಲ್ಲ.

 

ಮೇಲಿನ ಚಿತ್ರದಲ್ಲಿ ತೋರಿಸದಂತೆ ನಿಮ್ಮ ಆಯ್ಕೆಯನ್ನು ನೀವು ಕ್ಲಿಕ್‌ ಮಾಡುವ ಮೂಲಕ ಆಯ್ದುಕೊಳ್ಳಬೇಕು.

ನಿಮ್ಮ ಆಧಾರ್‌ ನಂಬರ್‌ ಎಂಟರ್‌ ಮಾಡಿದಾಕ್ಷಣ ನಿಮಗೆ ನಿಮ್ಮ ನೋಂದಾಯಿತ ಮೊಬೈಲ್‌ ಸಂಖ್ಯೆಯ ಪೋನಿಗೆ ಒನ್‌ ಟೈಮ್‌ ಪಾಸ್‌ವರ್ಡ್‌ (ಓಟಿಪಿ) ಬರುತ್ತದೆ.

ಟೆಕ್ಸ್‌ಟ್‌ ವೆರಿಫಿಕೇಶನ್‌ ಬಾಕ್ಸ್‌ನಲ್ಲಿ ನೀವು ನಿಮಗೆ ದೊರಕಿರುವ ಓಟಿಪಿಯನ್ನು ಎಂಟರ್‌ ಮಾಡಬೇಕು. ಅದಕ್ಕಾಗಿ ನಿಮ್ಮ ಕಂಪ್ಯೂಟರ್‌ ಪರದೆಯಲ್ಲಿ ಈ ಚಿತ್ರವು ಕಾಣಿಸಿಕೊಳ್ಳುತ್ತದೆ :

  • ಏನೆಲ್ಲಾ ಅಪ್ಡೇಟ್ ಮಾಡಬಹುದು?

ಯುಐಡಿಎಐ ಆನ್ಲೈನ್ ಪೋರ್ಟಲ್ ಮೂಲಕ ಹೆಸರು, ಲಿಂಗ, ಜನ್ಮದಿನಾಂಕ, ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಅಪ್ಡೇಟ್ ಅಥವಾ ಬದಲಾವಣೆ ಮಾಡಬಹುದು.

ಬದಲಾವಣೆಯ ಎಲ್ಲ ಪ್ರಕ್ರಿಯೆಗಳು ಮುಗಿದ ಬಳಿಕ ನೀವು “ಸಬ್‌ಮಿಟ್‌’ ಮಾಡಬೇಕಾಗುತ್ತದೆ. ಅದು ನಿಮ್ಮ ಕಂಪ್ಯೂಟರ್‌ ಪರದೆಯಲ್ಲಿ ಈ ರೀತಿಯಾಗಿ ಗೋಚರವಾಗುತ್ತದೆ.

ಇದೆಲ್ಲವೂ ಮುಗಿದ ಬಳಿಕ ನಿಮಗೆ ಯುಆರ್‌ಎನ್‌ ನಂಬರ್‌ ಸಿಗುತ್ತದೆ. ಈ ನಂಬರನ್ನು ನೀವು ಜಾಗ್ರತೆಯಾಗಿ ಇರಿಸಿಕೊಂಡು ನೀವು ಮಾಡಿರುವ ಬದಲಾವಣೆ/ತಿದ್ದುಪಡಿಗಳು ಕಾರ್ಯಗತವಾಗುವುದನ್ನು ಆನ್‌ಲೈನ್‌ನಲ್ಲೇ ತಿಳಿದುಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಆತಂಕದ ಭೀತಿಯಲ್ಲಿ ಜೆಡಿಎಸ್ ನ ಬಂಡಾಯ ಶಾಸಕರು..!ಅಸಲಿಗೆ ಆಗಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಇಷ್ಟ ಆದ್ರೆ ಶೇರ್ ಮಾಡಿ…

    ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್‌.ಸಿ.ಬಾಲಕೃಷ್ಣ, ಜಮೀರ್‌ ಅಹ್ಮದ್‌ ಖಾನ್‌, ರಮೇಶ್‌ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್‌ ಅನ್ಸಾರಿ ಮತ್ತು ಭೀಮಾ ನಾಯ್ಕ್‌ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್​ನ ಶ್ರವಣಬೆಳಗೊಳದ ಶಾಸಕ ಸಿ.ಎನ್​. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…

  • ಆರೋಗ್ಯ

    ಇಲ್ಲಿವೆ ಮೊಡವೆಯ ಸಮಸ್ಯೆಯನ್ನು ಮಾಯ ಮಾಡೋ ಮನೆಮದ್ದುಗಳು..!ತಿಳಿಯಲು ಈ ಲೇಖನ ಓದಿ…

    ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.

  • ಆರೋಗ್ಯ

    ಗರ್ಭಿಣಿ ಸ್ತ್ರೀಯರು ಇವನ್ನು ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಅಪಾಯ! ಈ ಲೇಖನಿ ಓದಿ…

    ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…!

    ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…

  • ಸುದ್ದಿ

    ಸೊಪ್ಪು ಮಾರುವ ಹುಡುಗನನ್ನು ಲವ್ ಮಾಡಿ ಮದುವೆಯಾದ ಚೈತ್ರಾ ಕೋಟೂರ್ ;ಇವರು ಹೇಳಿದ ಈ ಕಥೆ ನಿಜಾನಾ?

    ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್‌ .ಚೈತ್ರಾ ಕೋಟೂರ್‌ಗೆ ಈ ನವೆಂಬರ್ ಬಂದರೆ  ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್‌. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್‌ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…

  • ಸುದ್ದಿ

    ರಾಮಮಂದಿರಕ್ಕೆ ಜೂನ್‌ 10ರಂದು ಶಿಲಾನ್ಯಾಸ, ರುದ್ರಾಭಿಷೇಕದೊಂದಿಗೆ ನಿರ್ಮಾಣ ಆರಂಭ!

    ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್‌ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…