News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಆಧಾರ್‌ ಕಾರ್ಡ್‌’ನಲ್ಲಿ ತಪ್ಪುಗಳಿದ್ದರೆ ನೀವೇ, ನಿಮ್ಮ ಮೊಬೈಲ್’ನಲ್ಲೇ ಸರಿಪಡಿಸಬಹುದು! ಹೇಗೆ ಗೊತ್ತಾ?

10474

ಈಗ ಎಲ್ಲದಕ್ಕೂ ಒಂದೇ ಕಾರ್ಡ್‌ – ಅದುವೇ ಆಧಾರ್‌ ಕಾರ್ಡ್‌.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ.

ಆದರೆ ಆಧಾರ್‌ ಕಾರ್ಡ್‌ ಅರ್ಜಿ ತುಂಬುವ ಸಂದರ್ಭದಲ್ಲಿ, ನಮ್ಮ ಹೆಸರು, ವಿಳಾಸ, ಲಿಂಗ, ಹುಟ್ಟಿದ ದಿನ, ಮೊಬೈಲ್‌ ಸಂಖ್ಯೆ, ಇ-ಮೇಲ್‌ ಐಡಿ ಮುಂತಾದ ಮಾಹಿತಿಗಳನ್ನು ದಾಖಲಿಸುವಾಗ ಸಹಜವಾಗಿಯೇ ತಪ್ಪುಗಳಾಗಿರುತ್ತವೆ. ಇಂತಹ ತಪ್ಪುಗಳಿಂದಾಗಿ ತುಂಬಾ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದ್ರೆ ಇದಕ್ಕೆ ಬೇರೆ ಏನಾದ್ರೂ ಮಾರ್ಗವಿದಯೇ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿರಬಹುದು.

ಹೌದು, ಇಂತಹ ತಪ್ಪುಗಳನ್ನು ನೀವೇ ಸ್ವತಹ ಅಪ್‌ಡೇಟ್ ಮಾಡಿಕೊಳ್ಳಬಹುದು.ಹೇಗಂತೀರಾ!ಅದಕ್ಕಾಗಿ ಇಲ್ಲೊಂದು ಮಾರ್ಗದರ್ಶಿ ಇದೆ, ಮುಂದೆ ಓದಿ…

ಆಧಾರ್‌ ಕಾರ್ಡ್‌ನಲ್ಲಿ ತಪ್ಪಾಗಿ ದಾಖಲಾಗಿರುವ ನಿಮ್ಮ ಖಾಸಗಿ ದಾಖಲೆಗಳನ್ನು ಸರಿಪಡಿಸಲು ನೀವು ಪ್ರಪ್ರಥಮವಾಗಿ ಯುಐಡಿಎಐ ವೆಬ್‌ ಸೈಟ್‌ ಸಂದರ್ಶಿಸಬೇಕು.

 

  • ಆಧಾರ್ ವೆಬ್ಸೈಟ್’ಗೆ ಭೇಟಿ ನೀಡಿ:-

ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮಾಡಲು ಅಥವಾ ಅಪ್ಡೇಟ್ ಮಾಡಲು ಯುಐಡಿಎಐ ಆಧಾರ್ ಕಾರ್ಡ್ ಸೆಲ್ಪ್ ಸರ್ವಿಸ್ ಅಪ್ಡೇಟ್ ಪೋರ್ಟಲ್ ಪರಿಚಯಿಸಿದೆ.(https://ssup.uidai. gov.in/web/guest/update). ಈ ಪೋರ್ಟಲ್ ಗೆ ಭೇಟಿ ಕೊಟ್ಟ ನಂತರ ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿ. ತದನಂತರ ನಿಮ್ಮ ಮೊಬೈಲ್ ನಂಬರ್ ಗೆ ಒಟಿಪಿ ಕೋಡ್ ಬರುತ್ತದೆ.ಕೆಲವೊಂದು ಮುಖ್ಯ ಖಾಸಗಿ ವಿವರಗಳನ್ನು ಸರಿಪಡಿಸಲು ಅಗತ್ಯವಿರುವ ದಾಖಲೆಪತ್ರಗಳನ್ನು ಸಲ್ಲಿಸಬೇಕಾಗುವುದು; ಆದರೆ ಮೊಬೈಲ್‌ ಸಂಖ್ಯೆ, ಲಿಂಗ, ವಿಳಾಸ ಮುಂತಾದ ವಿವರಗಳಲ್ಲಿನ ತಪ್ಪುಗಳನ್ನು ಸರಿಪಡಿಸಲು ಯಾವುದೇ ದಾಖಲೆ ಪತ್ರಗಳು ಬೇಕಾಗಿಲ್ಲ.

 

ಮೇಲಿನ ಚಿತ್ರದಲ್ಲಿ ತೋರಿಸದಂತೆ ನಿಮ್ಮ ಆಯ್ಕೆಯನ್ನು ನೀವು ಕ್ಲಿಕ್‌ ಮಾಡುವ ಮೂಲಕ ಆಯ್ದುಕೊಳ್ಳಬೇಕು.

ನಿಮ್ಮ ಆಧಾರ್‌ ನಂಬರ್‌ ಎಂಟರ್‌ ಮಾಡಿದಾಕ್ಷಣ ನಿಮಗೆ ನಿಮ್ಮ ನೋಂದಾಯಿತ ಮೊಬೈಲ್‌ ಸಂಖ್ಯೆಯ ಪೋನಿಗೆ ಒನ್‌ ಟೈಮ್‌ ಪಾಸ್‌ವರ್ಡ್‌ (ಓಟಿಪಿ) ಬರುತ್ತದೆ.

ಟೆಕ್ಸ್‌ಟ್‌ ವೆರಿಫಿಕೇಶನ್‌ ಬಾಕ್ಸ್‌ನಲ್ಲಿ ನೀವು ನಿಮಗೆ ದೊರಕಿರುವ ಓಟಿಪಿಯನ್ನು ಎಂಟರ್‌ ಮಾಡಬೇಕು. ಅದಕ್ಕಾಗಿ ನಿಮ್ಮ ಕಂಪ್ಯೂಟರ್‌ ಪರದೆಯಲ್ಲಿ ಈ ಚಿತ್ರವು ಕಾಣಿಸಿಕೊಳ್ಳುತ್ತದೆ :

  • ಏನೆಲ್ಲಾ ಅಪ್ಡೇಟ್ ಮಾಡಬಹುದು?

ಯುಐಡಿಎಐ ಆನ್ಲೈನ್ ಪೋರ್ಟಲ್ ಮೂಲಕ ಹೆಸರು, ಲಿಂಗ, ಜನ್ಮದಿನಾಂಕ, ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಅಪ್ಡೇಟ್ ಅಥವಾ ಬದಲಾವಣೆ ಮಾಡಬಹುದು.

ಬದಲಾವಣೆಯ ಎಲ್ಲ ಪ್ರಕ್ರಿಯೆಗಳು ಮುಗಿದ ಬಳಿಕ ನೀವು “ಸಬ್‌ಮಿಟ್‌’ ಮಾಡಬೇಕಾಗುತ್ತದೆ. ಅದು ನಿಮ್ಮ ಕಂಪ್ಯೂಟರ್‌ ಪರದೆಯಲ್ಲಿ ಈ ರೀತಿಯಾಗಿ ಗೋಚರವಾಗುತ್ತದೆ.

ಇದೆಲ್ಲವೂ ಮುಗಿದ ಬಳಿಕ ನಿಮಗೆ ಯುಆರ್‌ಎನ್‌ ನಂಬರ್‌ ಸಿಗುತ್ತದೆ. ಈ ನಂಬರನ್ನು ನೀವು ಜಾಗ್ರತೆಯಾಗಿ ಇರಿಸಿಕೊಂಡು ನೀವು ಮಾಡಿರುವ ಬದಲಾವಣೆ/ತಿದ್ದುಪಡಿಗಳು ಕಾರ್ಯಗತವಾಗುವುದನ್ನು ಆನ್‌ಲೈನ್‌ನಲ್ಲೇ ತಿಳಿದುಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…

  • ಸುದ್ದಿ

    ಎರಡನೇ ಪತ್ನಿಯಿಂದ ಸಿಎಂ ಕುಮಾರಸ್ವಾಮಿಗೆ ಸಂಕಷ್ಟ..!ಈ ಸುದ್ದಿ ನೋಡಿ…

    ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಯಾಯ್ವರು ಸಾಕಷ್ಟು ಏಳು ಬೀಳುಗಳ ನಡುವೆಯೂ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿರುವ ಮುಖ್ಯಮಂತ್ರಿಗಳಿಗೆ ಈಗೊಂದು ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಈ ದೂರು ಪುರಸ್ಕರಿಸಿರುವ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಬರುವ ಮೇ 2ಕ್ಕೆ ಮುಂದೂಡುವಂತೆ ಮಂಗಳವಾರ ಆದೇಶಿಸಿದೆ.ಕಳೆದ 2018ರಲ್ಲಿ ನಡೆದ ವಿಧಾನಸಭಾ…

  • ಸುದ್ದಿ

    ಜಗತ್ತನ್ನ ಆಳಲು ಸಿದ್ದವಾಗಿವೆ ಟೆಕ್ನಾಲಜಿ ಕಂಪನಿಗಳು…!

    ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….

  • ಜ್ಯೋತಿಷ್ಯ

    ಸಿಗಂದೂರು ಚೌಡೇಶ್ವರಿ ದೇವಿಯನ್ನು ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷನಿಮ್ಮ ಆರೋಗ್ಯದ ಬಗ್ಗೆ…

  • ಸುದ್ದಿ

    ಪ್ರೇಕ್ಷಕರಿಗೆ ಮತ್ತೊಂದು ಗುಡ್​ ನ್ಯೂಸ್ ಕೊಡಲಿರುವ ಕಿಚ್ಚ ಸುದೀಪ್

    ಅಭಿನಯ ಚಕ್ರವರ್ತಿ ಬಾದ್​ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್​ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್​​​. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್​ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…