ಉಪಯುಕ್ತ ಮಾಹಿತಿ

ಆಧಾರ್‌ ಕಾರ್ಡ್‌’ನಲ್ಲಿ ತಪ್ಪುಗಳಿದ್ದರೆ ನೀವೇ, ನಿಮ್ಮ ಮೊಬೈಲ್’ನಲ್ಲೇ ಸರಿಪಡಿಸಬಹುದು! ಹೇಗೆ ಗೊತ್ತಾ?

10461

ಈಗ ಎಲ್ಲದಕ್ಕೂ ಒಂದೇ ಕಾರ್ಡ್‌ – ಅದುವೇ ಆಧಾರ್‌ ಕಾರ್ಡ್‌.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ.

ಆದರೆ ಆಧಾರ್‌ ಕಾರ್ಡ್‌ ಅರ್ಜಿ ತುಂಬುವ ಸಂದರ್ಭದಲ್ಲಿ, ನಮ್ಮ ಹೆಸರು, ವಿಳಾಸ, ಲಿಂಗ, ಹುಟ್ಟಿದ ದಿನ, ಮೊಬೈಲ್‌ ಸಂಖ್ಯೆ, ಇ-ಮೇಲ್‌ ಐಡಿ ಮುಂತಾದ ಮಾಹಿತಿಗಳನ್ನು ದಾಖಲಿಸುವಾಗ ಸಹಜವಾಗಿಯೇ ತಪ್ಪುಗಳಾಗಿರುತ್ತವೆ. ಇಂತಹ ತಪ್ಪುಗಳಿಂದಾಗಿ ತುಂಬಾ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದ್ರೆ ಇದಕ್ಕೆ ಬೇರೆ ಏನಾದ್ರೂ ಮಾರ್ಗವಿದಯೇ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿರಬಹುದು.

ಹೌದು, ಇಂತಹ ತಪ್ಪುಗಳನ್ನು ನೀವೇ ಸ್ವತಹ ಅಪ್‌ಡೇಟ್ ಮಾಡಿಕೊಳ್ಳಬಹುದು.ಹೇಗಂತೀರಾ!ಅದಕ್ಕಾಗಿ ಇಲ್ಲೊಂದು ಮಾರ್ಗದರ್ಶಿ ಇದೆ, ಮುಂದೆ ಓದಿ…

ಆಧಾರ್‌ ಕಾರ್ಡ್‌ನಲ್ಲಿ ತಪ್ಪಾಗಿ ದಾಖಲಾಗಿರುವ ನಿಮ್ಮ ಖಾಸಗಿ ದಾಖಲೆಗಳನ್ನು ಸರಿಪಡಿಸಲು ನೀವು ಪ್ರಪ್ರಥಮವಾಗಿ ಯುಐಡಿಎಐ ವೆಬ್‌ ಸೈಟ್‌ ಸಂದರ್ಶಿಸಬೇಕು.

 

  • ಆಧಾರ್ ವೆಬ್ಸೈಟ್’ಗೆ ಭೇಟಿ ನೀಡಿ:-

ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮಾಡಲು ಅಥವಾ ಅಪ್ಡೇಟ್ ಮಾಡಲು ಯುಐಡಿಎಐ ಆಧಾರ್ ಕಾರ್ಡ್ ಸೆಲ್ಪ್ ಸರ್ವಿಸ್ ಅಪ್ಡೇಟ್ ಪೋರ್ಟಲ್ ಪರಿಚಯಿಸಿದೆ.(https://ssup.uidai. gov.in/web/guest/update). ಈ ಪೋರ್ಟಲ್ ಗೆ ಭೇಟಿ ಕೊಟ್ಟ ನಂತರ ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿ. ತದನಂತರ ನಿಮ್ಮ ಮೊಬೈಲ್ ನಂಬರ್ ಗೆ ಒಟಿಪಿ ಕೋಡ್ ಬರುತ್ತದೆ.ಕೆಲವೊಂದು ಮುಖ್ಯ ಖಾಸಗಿ ವಿವರಗಳನ್ನು ಸರಿಪಡಿಸಲು ಅಗತ್ಯವಿರುವ ದಾಖಲೆಪತ್ರಗಳನ್ನು ಸಲ್ಲಿಸಬೇಕಾಗುವುದು; ಆದರೆ ಮೊಬೈಲ್‌ ಸಂಖ್ಯೆ, ಲಿಂಗ, ವಿಳಾಸ ಮುಂತಾದ ವಿವರಗಳಲ್ಲಿನ ತಪ್ಪುಗಳನ್ನು ಸರಿಪಡಿಸಲು ಯಾವುದೇ ದಾಖಲೆ ಪತ್ರಗಳು ಬೇಕಾಗಿಲ್ಲ.

 

ಮೇಲಿನ ಚಿತ್ರದಲ್ಲಿ ತೋರಿಸದಂತೆ ನಿಮ್ಮ ಆಯ್ಕೆಯನ್ನು ನೀವು ಕ್ಲಿಕ್‌ ಮಾಡುವ ಮೂಲಕ ಆಯ್ದುಕೊಳ್ಳಬೇಕು.

ನಿಮ್ಮ ಆಧಾರ್‌ ನಂಬರ್‌ ಎಂಟರ್‌ ಮಾಡಿದಾಕ್ಷಣ ನಿಮಗೆ ನಿಮ್ಮ ನೋಂದಾಯಿತ ಮೊಬೈಲ್‌ ಸಂಖ್ಯೆಯ ಪೋನಿಗೆ ಒನ್‌ ಟೈಮ್‌ ಪಾಸ್‌ವರ್ಡ್‌ (ಓಟಿಪಿ) ಬರುತ್ತದೆ.

ಟೆಕ್ಸ್‌ಟ್‌ ವೆರಿಫಿಕೇಶನ್‌ ಬಾಕ್ಸ್‌ನಲ್ಲಿ ನೀವು ನಿಮಗೆ ದೊರಕಿರುವ ಓಟಿಪಿಯನ್ನು ಎಂಟರ್‌ ಮಾಡಬೇಕು. ಅದಕ್ಕಾಗಿ ನಿಮ್ಮ ಕಂಪ್ಯೂಟರ್‌ ಪರದೆಯಲ್ಲಿ ಈ ಚಿತ್ರವು ಕಾಣಿಸಿಕೊಳ್ಳುತ್ತದೆ :

  • ಏನೆಲ್ಲಾ ಅಪ್ಡೇಟ್ ಮಾಡಬಹುದು?

ಯುಐಡಿಎಐ ಆನ್ಲೈನ್ ಪೋರ್ಟಲ್ ಮೂಲಕ ಹೆಸರು, ಲಿಂಗ, ಜನ್ಮದಿನಾಂಕ, ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಅಪ್ಡೇಟ್ ಅಥವಾ ಬದಲಾವಣೆ ಮಾಡಬಹುದು.

ಬದಲಾವಣೆಯ ಎಲ್ಲ ಪ್ರಕ್ರಿಯೆಗಳು ಮುಗಿದ ಬಳಿಕ ನೀವು “ಸಬ್‌ಮಿಟ್‌’ ಮಾಡಬೇಕಾಗುತ್ತದೆ. ಅದು ನಿಮ್ಮ ಕಂಪ್ಯೂಟರ್‌ ಪರದೆಯಲ್ಲಿ ಈ ರೀತಿಯಾಗಿ ಗೋಚರವಾಗುತ್ತದೆ.

ಇದೆಲ್ಲವೂ ಮುಗಿದ ಬಳಿಕ ನಿಮಗೆ ಯುಆರ್‌ಎನ್‌ ನಂಬರ್‌ ಸಿಗುತ್ತದೆ. ಈ ನಂಬರನ್ನು ನೀವು ಜಾಗ್ರತೆಯಾಗಿ ಇರಿಸಿಕೊಂಡು ನೀವು ಮಾಡಿರುವ ಬದಲಾವಣೆ/ತಿದ್ದುಪಡಿಗಳು ಕಾರ್ಯಗತವಾಗುವುದನ್ನು ಆನ್‌ಲೈನ್‌ನಲ್ಲೇ ತಿಳಿದುಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಚುನಾವಣಾ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್..!?

    ಲೋಕಸಭಾ ಚುನಾವಣೆಗೆ ಕೌಂಟ್‍ ಡೌನ್‍ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್‍ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್‍, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್‍.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…

  • ಆರೋಗ್ಯ

    ಕರಬೂಜ ಹಣ್ಣು ತಿನ್ನೋದ್ರಿಂದ ,ಆಗುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.

  • ಉಪಯುಕ್ತ ಮಾಹಿತಿ

    ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳ!

    ಬೆಂಗಳೂರು(05-01-2023): ವಸತಿ ಯೋಜನೆಗಳ ಫ‌ಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ‍್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್‌ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…

  • ಸುದ್ದಿ

    ವರದಕ್ಷಿಣೆ ಬೇಡವೆಂದ ಹೇಳಿದ ವರನಿಗೆ ಸಿಕ್ಕಿತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ…!

    ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…

  • ಆಯುರ್ವೇದ, ಆರೋಗ್ಯ

    ಜೇನುತುಪ್ಪದ ಆರೋಗ್ಯಕರ ಗುಣಗಳು

    ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…