ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.

ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ.ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ ಅರ್ಜಿಯನ್ನು ಕೇಳಿ ಪಡೆಯಿರಿ. ಮತ್ತು ಆ ಅರ್ಜಿಯಲ್ಲಿ ನಿಮ್ಮ ಮಾಹಿತಿಯನ್ನು ಸರಿಯಾಗಿ ಭರ್ತಿಮಾಡಿನಂತರ ಅವರು ನಿಮ್ಮ ಬಯೋಮೆಟ್ರಿಕ್(ಬೆರಳಚ್ಚು ಮತ್ತು ಕಣ್ಣಿನ ಪಾಪೆ) ಸ್ಕ್ಯಾನ್ ಮಾಡಿ ಮಾಹಿತಿಗಳನ್ನು ತೆಗೆದುಕೊಳ್ಳುತ್ತಾರೆ. ಮತ್ತು ಪುನಃ ಹೊಸದಾಗಿ ಫೋಟೋ ತೆಗೆದುಕೊಳ್ಳುತ್ತಾರೆ. ಅಲ್ಲಿ ತೆಗೆದುಕೊಂಡ ಫೋಟೋವನ್ನು ತೋರಿಸುವಂತೆ ಕ್ಯಾಮರಾಮನ್ ಬಳಿ ಕೇಳಿ, ಚನ್ನಾಗಿಲ್ಲದಿದ್ದರೆ ಮತ್ತೊಮ್ಮೆ ಬೇರೆ ಫೋಟೋವನ್ನು ಕ್ಲಿಕ್ಕಿಸಿಕೊಳ್ಳಿ.. ಇದು ಕ್ಯಾಮರಾಮ್ಯಾನ್ ನ ವರ್ತನೆಗೆ ಅವಲಂಭಿತವಾಗಿರುತ್ತದೆ.

ವಿವರಗಳನ್ನು ಪಡೆದನಂತರ ಅವನ್ನು ಮುಂದಿನ ಪ್ರಕ್ರಿಯೆಗಳಿಗಾಗಿ ಯುಐಡಿಎಐನ ಡೇಟಾ ಸೆಂಟರ್ ಕಳುಹಿಸಲಾಗುವುದು ಮತ್ತು 2 ವಾರಗಳ ನಂತರ ನೀವು ಅದೇ 12-ಅಂಕಿಯ ವಿಶಿಷ್ಟ ಸಂಖ್ಯೆಯೊಂದಿಗೆ ಆದರೆ ಬೇರೆ ಫೋಟೋವಿರುವ ಆಧಾರ್ ಕಾರ್ಡ್ ನಿಮ್ಮ ವಿಳಾಸಕ್ಕೆ ಅಂಚೆಮೂಲಕ ಬರುತ್ತದೆ. ಅಗತ್ಯವಿದ್ದವರು ಅದರ ಅನ್ನು ಆನ್ಲೈನ್ ನಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಬಹುದು.ಆದರೆ ನೀವು ಈ ಸಂಪೂರ್ಣ ಕಾರ್ಯವಿಧಾನಕ್ಕೆ ರೂ. 15 /-ಅನ್ನು ಪಾವತಿಸಬೇಕು ಏಕೆಂದರೆ ಆಧಾರ್ ಕಾರ್ಡ್ ಗೆ ದಾಖಲಾತಿ ಮಾಡಲು ಕೇವಲ ಮೊದಲ ಬಾರಿ ಮಾತ್ರ ಉಚಿತವಾಗಿರುತ್ತದೆ.. ಒಂದಕ್ಕಿಂತ ಹೆಚ್ಚು ಬಾರಿ ತಿದ್ದುಪಡಿ ಮಾಡಿಸಲು ಮುಂದಾದರೆ ಅದಕ್ಕೆ ಶುಲ್ಕ ಪಾವತಿಸಬೇಕಾಗುತ್ತದೆ.

ಸೂಚನೆ:ದುರದೃಷ್ಟವಶಾತ್ ನಿಮ್ಮ ಆಧಾರ್ ಕಾರ್ಡ್ ನ ಫೋಟೋವನ್ನು ಆನ್ ಲೈನ್ ಇಂಟರ್ನೆಟ್ ಮೂಲಕ ಚೇಂಜ್ ಮಾಡುವುದಕ್ಕೆ ಯಾವುದೇ ಅವಾಕಾಶಗಳಿರುವುದಿಲ್ಲ. ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಆಧಾರ್ ಧಾಖಲಾತಿ ಕೇಂದ್ರಕ್ಕೆ ಭೇಟಿ ನೀಡಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.