ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.

ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ.ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ ಅರ್ಜಿಯನ್ನು ಕೇಳಿ ಪಡೆಯಿರಿ. ಮತ್ತು ಆ ಅರ್ಜಿಯಲ್ಲಿ ನಿಮ್ಮ ಮಾಹಿತಿಯನ್ನು ಸರಿಯಾಗಿ ಭರ್ತಿಮಾಡಿನಂತರ ಅವರು ನಿಮ್ಮ ಬಯೋಮೆಟ್ರಿಕ್(ಬೆರಳಚ್ಚು ಮತ್ತು ಕಣ್ಣಿನ ಪಾಪೆ) ಸ್ಕ್ಯಾನ್ ಮಾಡಿ ಮಾಹಿತಿಗಳನ್ನು ತೆಗೆದುಕೊಳ್ಳುತ್ತಾರೆ. ಮತ್ತು ಪುನಃ ಹೊಸದಾಗಿ ಫೋಟೋ ತೆಗೆದುಕೊಳ್ಳುತ್ತಾರೆ. ಅಲ್ಲಿ ತೆಗೆದುಕೊಂಡ ಫೋಟೋವನ್ನು ತೋರಿಸುವಂತೆ ಕ್ಯಾಮರಾಮನ್ ಬಳಿ ಕೇಳಿ, ಚನ್ನಾಗಿಲ್ಲದಿದ್ದರೆ ಮತ್ತೊಮ್ಮೆ ಬೇರೆ ಫೋಟೋವನ್ನು ಕ್ಲಿಕ್ಕಿಸಿಕೊಳ್ಳಿ.. ಇದು ಕ್ಯಾಮರಾಮ್ಯಾನ್ ನ ವರ್ತನೆಗೆ ಅವಲಂಭಿತವಾಗಿರುತ್ತದೆ.

ವಿವರಗಳನ್ನು ಪಡೆದನಂತರ ಅವನ್ನು ಮುಂದಿನ ಪ್ರಕ್ರಿಯೆಗಳಿಗಾಗಿ ಯುಐಡಿಎಐನ ಡೇಟಾ ಸೆಂಟರ್ ಕಳುಹಿಸಲಾಗುವುದು ಮತ್ತು 2 ವಾರಗಳ ನಂತರ ನೀವು ಅದೇ 12-ಅಂಕಿಯ ವಿಶಿಷ್ಟ ಸಂಖ್ಯೆಯೊಂದಿಗೆ ಆದರೆ ಬೇರೆ ಫೋಟೋವಿರುವ ಆಧಾರ್ ಕಾರ್ಡ್ ನಿಮ್ಮ ವಿಳಾಸಕ್ಕೆ ಅಂಚೆಮೂಲಕ ಬರುತ್ತದೆ. ಅಗತ್ಯವಿದ್ದವರು ಅದರ ಅನ್ನು ಆನ್ಲೈನ್ ನಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಬಹುದು.ಆದರೆ ನೀವು ಈ ಸಂಪೂರ್ಣ ಕಾರ್ಯವಿಧಾನಕ್ಕೆ ರೂ. 15 /-ಅನ್ನು ಪಾವತಿಸಬೇಕು ಏಕೆಂದರೆ ಆಧಾರ್ ಕಾರ್ಡ್ ಗೆ ದಾಖಲಾತಿ ಮಾಡಲು ಕೇವಲ ಮೊದಲ ಬಾರಿ ಮಾತ್ರ ಉಚಿತವಾಗಿರುತ್ತದೆ.. ಒಂದಕ್ಕಿಂತ ಹೆಚ್ಚು ಬಾರಿ ತಿದ್ದುಪಡಿ ಮಾಡಿಸಲು ಮುಂದಾದರೆ ಅದಕ್ಕೆ ಶುಲ್ಕ ಪಾವತಿಸಬೇಕಾಗುತ್ತದೆ.

ಸೂಚನೆ:ದುರದೃಷ್ಟವಶಾತ್ ನಿಮ್ಮ ಆಧಾರ್ ಕಾರ್ಡ್ ನ ಫೋಟೋವನ್ನು ಆನ್ ಲೈನ್ ಇಂಟರ್ನೆಟ್ ಮೂಲಕ ಚೇಂಜ್ ಮಾಡುವುದಕ್ಕೆ ಯಾವುದೇ ಅವಾಕಾಶಗಳಿರುವುದಿಲ್ಲ. ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಆಧಾರ್ ಧಾಖಲಾತಿ ಕೇಂದ್ರಕ್ಕೆ ಭೇಟಿ ನೀಡಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….
ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…
ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…
ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…