ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.

ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ.ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ ಅರ್ಜಿಯನ್ನು ಕೇಳಿ ಪಡೆಯಿರಿ. ಮತ್ತು ಆ ಅರ್ಜಿಯಲ್ಲಿ ನಿಮ್ಮ ಮಾಹಿತಿಯನ್ನು ಸರಿಯಾಗಿ ಭರ್ತಿಮಾಡಿನಂತರ ಅವರು ನಿಮ್ಮ ಬಯೋಮೆಟ್ರಿಕ್(ಬೆರಳಚ್ಚು ಮತ್ತು ಕಣ್ಣಿನ ಪಾಪೆ) ಸ್ಕ್ಯಾನ್ ಮಾಡಿ ಮಾಹಿತಿಗಳನ್ನು ತೆಗೆದುಕೊಳ್ಳುತ್ತಾರೆ. ಮತ್ತು ಪುನಃ ಹೊಸದಾಗಿ ಫೋಟೋ ತೆಗೆದುಕೊಳ್ಳುತ್ತಾರೆ. ಅಲ್ಲಿ ತೆಗೆದುಕೊಂಡ ಫೋಟೋವನ್ನು ತೋರಿಸುವಂತೆ ಕ್ಯಾಮರಾಮನ್ ಬಳಿ ಕೇಳಿ, ಚನ್ನಾಗಿಲ್ಲದಿದ್ದರೆ ಮತ್ತೊಮ್ಮೆ ಬೇರೆ ಫೋಟೋವನ್ನು ಕ್ಲಿಕ್ಕಿಸಿಕೊಳ್ಳಿ.. ಇದು ಕ್ಯಾಮರಾಮ್ಯಾನ್ ನ ವರ್ತನೆಗೆ ಅವಲಂಭಿತವಾಗಿರುತ್ತದೆ.

ವಿವರಗಳನ್ನು ಪಡೆದನಂತರ ಅವನ್ನು ಮುಂದಿನ ಪ್ರಕ್ರಿಯೆಗಳಿಗಾಗಿ ಯುಐಡಿಎಐನ ಡೇಟಾ ಸೆಂಟರ್ ಕಳುಹಿಸಲಾಗುವುದು ಮತ್ತು 2 ವಾರಗಳ ನಂತರ ನೀವು ಅದೇ 12-ಅಂಕಿಯ ವಿಶಿಷ್ಟ ಸಂಖ್ಯೆಯೊಂದಿಗೆ ಆದರೆ ಬೇರೆ ಫೋಟೋವಿರುವ ಆಧಾರ್ ಕಾರ್ಡ್ ನಿಮ್ಮ ವಿಳಾಸಕ್ಕೆ ಅಂಚೆಮೂಲಕ ಬರುತ್ತದೆ. ಅಗತ್ಯವಿದ್ದವರು ಅದರ ಅನ್ನು ಆನ್ಲೈನ್ ನಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಬಹುದು.ಆದರೆ ನೀವು ಈ ಸಂಪೂರ್ಣ ಕಾರ್ಯವಿಧಾನಕ್ಕೆ ರೂ. 15 /-ಅನ್ನು ಪಾವತಿಸಬೇಕು ಏಕೆಂದರೆ ಆಧಾರ್ ಕಾರ್ಡ್ ಗೆ ದಾಖಲಾತಿ ಮಾಡಲು ಕೇವಲ ಮೊದಲ ಬಾರಿ ಮಾತ್ರ ಉಚಿತವಾಗಿರುತ್ತದೆ.. ಒಂದಕ್ಕಿಂತ ಹೆಚ್ಚು ಬಾರಿ ತಿದ್ದುಪಡಿ ಮಾಡಿಸಲು ಮುಂದಾದರೆ ಅದಕ್ಕೆ ಶುಲ್ಕ ಪಾವತಿಸಬೇಕಾಗುತ್ತದೆ.

ಸೂಚನೆ:ದುರದೃಷ್ಟವಶಾತ್ ನಿಮ್ಮ ಆಧಾರ್ ಕಾರ್ಡ್ ನ ಫೋಟೋವನ್ನು ಆನ್ ಲೈನ್ ಇಂಟರ್ನೆಟ್ ಮೂಲಕ ಚೇಂಜ್ ಮಾಡುವುದಕ್ಕೆ ಯಾವುದೇ ಅವಾಕಾಶಗಳಿರುವುದಿಲ್ಲ. ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಆಧಾರ್ ಧಾಖಲಾತಿ ಕೇಂದ್ರಕ್ಕೆ ಭೇಟಿ ನೀಡಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….
ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್, ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…
ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.