News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಆಧಾರ್ ಕಾರ್ಡ್ನಲ್ಲಿ ನಿಮ್ ಫೋಟೊ ಬದಲಾಯಿಸಬೇಕೆ….ತಕ್ಷಣ ಇದನ್ನು ಓಧಿ

92

ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.

ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ.ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ ಅರ್ಜಿಯನ್ನು ಕೇಳಿ ಪಡೆಯಿರಿ. ಮತ್ತು ಆ ಅರ್ಜಿಯಲ್ಲಿ ನಿಮ್ಮ ಮಾಹಿತಿಯನ್ನು ಸರಿಯಾಗಿ ಭರ್ತಿಮಾಡಿನಂತರ ಅವರು ನಿಮ್ಮ ಬಯೋಮೆಟ್ರಿಕ್(ಬೆರಳಚ್ಚು ಮತ್ತು ಕಣ್ಣಿನ ಪಾಪೆ) ಸ್ಕ್ಯಾನ್ ಮಾಡಿ ಮಾಹಿತಿಗಳನ್ನು ತೆಗೆದುಕೊಳ್ಳುತ್ತಾರೆ. ಮತ್ತು ಪುನಃ ಹೊಸದಾಗಿ ಫೋಟೋ ತೆಗೆದುಕೊಳ್ಳುತ್ತಾರೆ. ಅಲ್ಲಿ ತೆಗೆದುಕೊಂಡ ಫೋಟೋವನ್ನು ತೋರಿಸುವಂತೆ ಕ್ಯಾಮರಾಮನ್ ಬಳಿ ಕೇಳಿ, ಚನ್ನಾಗಿಲ್ಲದಿದ್ದರೆ ಮತ್ತೊಮ್ಮೆ ಬೇರೆ ಫೋಟೋವನ್ನು ಕ್ಲಿಕ್ಕಿಸಿಕೊಳ್ಳಿ.. ಇದು ಕ್ಯಾಮರಾಮ್ಯಾನ್ ನ ವರ್ತನೆಗೆ ಅವಲಂಭಿತವಾಗಿರುತ್ತದೆ.

ವಿವರಗಳನ್ನು ಪಡೆದನಂತರ ಅವನ್ನು ಮುಂದಿನ ಪ್ರಕ್ರಿಯೆಗಳಿಗಾಗಿ ಯುಐಡಿಎಐನ ಡೇಟಾ ಸೆಂಟರ್ ಕಳುಹಿಸಲಾಗುವುದು ಮತ್ತು 2 ವಾರಗಳ ನಂತರ ನೀವು ಅದೇ 12-ಅಂಕಿಯ ವಿಶಿಷ್ಟ ಸಂಖ್ಯೆಯೊಂದಿಗೆ ಆದರೆ ಬೇರೆ ಫೋಟೋವಿರುವ ಆಧಾರ್ ಕಾರ್ಡ್ ನಿಮ್ಮ ವಿಳಾಸಕ್ಕೆ ಅಂಚೆಮೂಲಕ ಬರುತ್ತದೆ. ಅಗತ್ಯವಿದ್ದವರು ಅದರ ಅನ್ನು ಆನ್ಲೈನ್ ನಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಬಹುದು.ಆದರೆ ನೀವು ಈ ಸಂಪೂರ್ಣ ಕಾರ್ಯವಿಧಾನಕ್ಕೆ ರೂ. 15 /-ಅನ್ನು ಪಾವತಿಸಬೇಕು ಏಕೆಂದರೆ ಆಧಾರ್ ಕಾರ್ಡ್ ಗೆ ದಾಖಲಾತಿ ಮಾಡಲು ಕೇವಲ ಮೊದಲ ಬಾರಿ ಮಾತ್ರ ಉಚಿತವಾಗಿರುತ್ತದೆ.. ಒಂದಕ್ಕಿಂತ ಹೆಚ್ಚು ಬಾರಿ ತಿದ್ದುಪಡಿ ಮಾಡಿಸಲು ಮುಂದಾದರೆ ಅದಕ್ಕೆ ಶುಲ್ಕ ಪಾವತಿಸಬೇಕಾಗುತ್ತದೆ.

ಸೂಚನೆ:ದುರದೃಷ್ಟವಶಾತ್ ನಿಮ್ಮ ಆಧಾರ್ ಕಾರ್ಡ್ ನ ಫೋಟೋವನ್ನು ಆನ್ ಲೈನ್ ಇಂಟರ್ನೆಟ್ ಮೂಲಕ ಚೇಂಜ್ ಮಾಡುವುದಕ್ಕೆ ಯಾವುದೇ ಅವಾಕಾಶಗಳಿರುವುದಿಲ್ಲ. ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಆಧಾರ್ ಧಾಖಲಾತಿ ಕೇಂದ್ರಕ್ಕೆ ಭೇಟಿ ನೀಡಲೇಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಆಹಾರವನ್ನು ಸೇವಿಸಿ, ಕೊಬ್ಬನ್ನು ಕಡಿಮೆ ಮಾಡಿಕೊಳ್ಳಿ.

    ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…

  • ಸುದ್ದಿ

    ನಮ್ಗೆ ಪ್ರಚಾರ ನಿಲ್ಲಿಸುವಂತೆ ಹೇಳುತ್ತಾರೆ..ಅವರಿಗೆ ಅವಧಿ ಮೀರಿದ್ರೂ ಪ್ರಚಾರ ಮಾಡಲು ಅವಕಾಶ ಕೊಡುತ್ತಾರೆ ಎಂದು ದೂರು ಕೊಟ್ಟ ಸುಮಲತಾ…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲೇನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…

  • ದೇಶ-ವಿದೇಶ

    ವಿಧವೆಯನ್ನು ಮದುವೆಯಾದ್ರೆ ಸಿಗಲಿರುವ ಹಣ ಎಷ್ಟು ಗೊತ್ತಾ..?ಶಾಕ್ ಆಗ್ಬೇಡಿ!ಈ ಲೇಖನ ಓದಿ…

    ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್‌ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.

  • ಸುದ್ದಿ

    ರೈತರಿಗೆ ಮತ್ತೊಂದು ಬಂಪರ್ ಆಫರ್ ಕೊಟ್ಟ ಮೋದಿ ಸರ್ಕಾರ…!

    ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…

  • ಉಪಯುಕ್ತ ಮಾಹಿತಿ, ಸಂಬಂಧ

    ನೀವು ಯಾವ ವಯಸ್ಸಿನಲ್ಲಿ ಮದುವೆಯಾದ್ರೆ, ನಿಮ್ಗೆ ಆಗುವ ಲಾಭ ಏನು ಗೊತ್ತಾ?ತಿಳಿಯಲು ಈ ಲೇಖನ ಓದಿ..

    ಮದುವೆಯ ಪರ್‌ಫೆಕ್ಟ್‌ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.