ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು ಪ್ರಸಿದ್ಧ. ಆನೆ ಜಗತ್ತಿನಲ್ಲಿ ನೆಲದ ಮೇಲೆ ವಾಸಿಸುವ ಪ್ರಾಣಿಗಳಲ್ಲಿ ಅತಿ ದೊಡ್ಡದು. ಅಲ್ಲದೆ ನೆಲದ ಮೇಲಿನ ಪ್ರಾಣಿಗಳಲ್ಲಿ ಆನೆಯ ಗರ್ಭಾವಸ್ಥೆಯ ಕಾಲ (೨೨ ತಿಂಗಳುಗಳು) ಎಲ್ಲಕ್ಕಿಂತ ದೀರ್ಘ. ಹುಟ್ಟಿದಾಗ ಆನೆಯ ಮರಿಯು ೧೨೦ ಕಿ.ಗ್ರಾಂ.ವರೆಗೆ ತೂಗುವುದಿದೆ. ಸುಮಾರು ೭೦ ವರ್ಷಗಳ ಕಾಲ ಆನೆಯು ಜೀವಿಸಬಲ್ಲುದು

ಅನಾದಿಕಾಲದಿಂದಲೂ ಮಾನವನಿಗೆ ಆನೆಯು ಒಂದು ಪ್ರತಿಷ್ಠೆಯ ಸಂಕೇತವಾಗಿದೆ. ಅಂದಿನ ಭಾರತದ ಅರಸರ ಪಟ್ಟದಾನೆಯು ಸಮಾಜದಲ್ಲಿ ಅತಿ ಗೌರವಾನ್ವಿತ ಸ್ಥಾನವನ್ನು ಹೊಂದಿತ್ತು. ಸೈನ್ಯದ ಶಕ್ತಿಯು ಗಜಬಲವನ್ನು ಹೆಚ್ಚಾಗಿ ಅವಲಂಬಿಸಿತ್ತು. ಉಳಿದಂತೆ ಆನೆಯನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಬಳಸುವ ವಾಡಿಕೆ ಇಂದಿಗೂ ಇದೆ. ದಕ್ಷಿಣ ಭಾರತದ ಬಹಳಷ್ಟು ದೇವಸ್ಥಾನಗಳು ತಮ್ಮದೇ ಆನೆಯನ್ನು ಸಾಕಿಕೊಂಡಿವೆ. ಕೇರಳದ ತ್ರಿಸ್ಸೂರಿನ ಪೂರಮ್ ಉತ್ಸವ ಆನೆಗಳೇ ಕೇಂದ್ರವಾಗುಳ್ಳ ಒಂದು ಅತ್ಯಾಕರ್ಷಕವಾದ ಉತ್ಸವ

ಗಜ ಗರ್ಭ ನಾಲ್ಕರಿಂದ ಐದು ವರ್ಷಗಳಿಗೆ ಒಮ್ಮೆ ಆನೆ ಮರಿ ಹಾಕುತ್ತದೆ. ಗಜ ಗರ್ಭ ಎಂದು ಕೇಳಿರ್ತೀರಿ. ಆನೆಯ ಗರ್ಭಾವಸ್ಥೆ ಅವಧಿ 22 ತಿಂಗಳು. ಅವುಗಳ ಬೆಳವಣಿಗೆ ಪೂರ್ಣ ಪ್ರಮಾಣದಲ್ಲಿ ಅಗಲು 17 ವರ್ಷವಾಗುತ್ತದೆ. ಅಂದಹಾಗೆ ಗಂಡಾನೆಗಳಿಗೆ ಮಾತ್ರ ದಂತವಿರುತ್ತದೆ
ಹೆಣ್ಣಾನೆಯೇ ಚೀಫ್ ಹೆಣ್ಣಾನೆಗಳು ಗುಂಪಿನಲ್ಲಿದ್ದರೆ, ಗಂಡಾನೆಗಳು ಒಂಟಿಯಾಗಿರುತ್ತವೆ. ಹಿರಿಯ ಹೆಣ್ಣಾನೆಯೊಂದು ಗುಂಪಿನ ಮುಖಂಡತ್ವ ವಹಿಸಿರುತ್ತದೆ. ಆ ಗುಂಪಿನ ಹಿರಿಯ ಆನೆಗಳು ಹಿಂದೆ ತೋರಿಸಿದ ದಾರಿಯಲ್ಲೇ ಅವು ಮೇವು-ನೀರಿಗಾಗಿ ಹುಡುಕುತ್ತಾ ಸಾಗುತ್ತವೆ. ಅಂತಹ ದಾರಿಯನ್ನೇ ಆನೆ ಪಥ ಅಥವಾ ಎಲಿಫೆಂಟ್ ಕಾರಿಡಾರ್ ಅನ್ನೋದು.

ಸೊಂಡಿಲ ವಿಶೇಷ ಆನೆಯ ವಿಶೇಷವೇ ಅದರ ಸೊಂಡಿಲು. ಹೆಚ್ಚಿನ ಚಟುವಟಿಕೆಗಳು ಸೊಂಡಿಲ ಮೂಲಕವೇ ಮಾಡುತ್ತವೆ. ಚಿಕ್ಕದೊಂದು ಗರಿಯನ್ನು ನಾಜೂಕಾಗಿ ಕೀಳುವುದಿರಲಿ, ದೊಡ್ಡದೊಂದು ಮರವನ್ನು ನೆಲಕ್ಕೆ ಉರುಳಿಸುವುದಿರಲಿ ಅದನ್ನು ಸೊಂಡಿಲ ಮೂಲಕವೇ ಮಾಡುತ್ತವೆ.
ನೆನಪು, ವಾಸನಾ ಗ್ರಹಣ ಶಕ್ತಿ ಅದ್ಭುತ ಇನ್ನು ಆನೆಗಳ ವಾಸನಾ ಗ್ರಹಣ ಶಕ್ತಿ ಅದ್ಭುತ. ಹನ್ನೆರಡು ಮೈಲು ದೂರವಿರುವ ನೀರಿನ ಪ್ರದೇಶವಾದರೂ ವಾಸನೆ ಮೂಲಕವೇ ಗ್ರಹಿಸುತ್ತವೆ. ಅದೇ ರೀತಿ ಅವುಗಳ ಸ್ಮರಣ ಶಕ್ತಿಯೂ ಅಮೋಘ. ಆ ಕಾರಣಕ್ಕೆ ಇಂಗ್ಲಿಷ್ ನಲ್ಲಿ ಎಲೆಫೆಂಟ್ ಮೆಮೊರಿ ಎಂಬ ಮಾತೇ ರೂಢಿಯಲ್ಲಿದೆ.
ಶಬ್ದ ಹೊರಡಿಸುವುದರಲ್ಲೂ ಸೂಕ್ಷ್ಮ ಗಾಳಿಯ ಮೂಲಕ ಶಬ್ದ ಹೊರಡಿಸುವುದರಲ್ಲೂ ಅಂಥ ಶಬ್ದವನ್ನು ಗ್ರಹಿಸುವುದರಲ್ಲೂ ಆನೆ ಬಹಳ ವಿಶಿಷ್ಟ ಪ್ರಾಣಿ. ಎಷ್ಟೋ ದೂರದಲ್ಲಿನ ಶಬ್ದವನ್ನೂ ಚೆನ್ನಾಗಿ ಗ್ರಹಿಸಿ, ಉತ್ತರ ಕೂಡ ನೀಡುತ್ತದೆ.
ದಿನಕ್ಕೆ 100- 150 ಕೆ.ಜಿ. ಆಹಾರ ಪಳಗಿದ ಆನೆ ಎಷ್ಟು ಸೌಮ್ಯವೋ ಕಾಡಾನೆ ಅಷ್ಟೇ ಅಪಾಯಕಾರಿ. ದೊಡ್ಡ ಆನೆಯೊಂದು ದಿನಕ್ಕೆ 100- 150 ಕೆ.ಜಿ. ಆಹಾರ ಸೇವಿಸುತ್ತದೆ. ದಿನದಲ್ಲಿ ಒಮ್ಮೆಯಾದರೂ ನೀರು ಕುಡಿಯುತ್ತದೆ. ಹಾಗಾಗಿ ನೀರಿರುವ ಜಾಗವನ್ನು ಆಯ್ಕೆ ಮಾಡಿಕೊಳ್ಳುತ್ತವೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…
ಪಾನ್ ಕಾರ್ಡ್ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…