ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು ಪ್ರಸಿದ್ಧ. ಆನೆ ಜಗತ್ತಿನಲ್ಲಿ ನೆಲದ ಮೇಲೆ ವಾಸಿಸುವ ಪ್ರಾಣಿಗಳಲ್ಲಿ ಅತಿ ದೊಡ್ಡದು. ಅಲ್ಲದೆ ನೆಲದ ಮೇಲಿನ ಪ್ರಾಣಿಗಳಲ್ಲಿ ಆನೆಯ ಗರ್ಭಾವಸ್ಥೆಯ ಕಾಲ (೨೨ ತಿಂಗಳುಗಳು) ಎಲ್ಲಕ್ಕಿಂತ ದೀರ್ಘ. ಹುಟ್ಟಿದಾಗ ಆನೆಯ ಮರಿಯು ೧೨೦ ಕಿ.ಗ್ರಾಂ.ವರೆಗೆ ತೂಗುವುದಿದೆ. ಸುಮಾರು ೭೦ ವರ್ಷಗಳ ಕಾಲ ಆನೆಯು ಜೀವಿಸಬಲ್ಲುದು

ಅನಾದಿಕಾಲದಿಂದಲೂ ಮಾನವನಿಗೆ ಆನೆಯು ಒಂದು ಪ್ರತಿಷ್ಠೆಯ ಸಂಕೇತವಾಗಿದೆ. ಅಂದಿನ ಭಾರತದ ಅರಸರ ಪಟ್ಟದಾನೆಯು ಸಮಾಜದಲ್ಲಿ ಅತಿ ಗೌರವಾನ್ವಿತ ಸ್ಥಾನವನ್ನು ಹೊಂದಿತ್ತು. ಸೈನ್ಯದ ಶಕ್ತಿಯು ಗಜಬಲವನ್ನು ಹೆಚ್ಚಾಗಿ ಅವಲಂಬಿಸಿತ್ತು. ಉಳಿದಂತೆ ಆನೆಯನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಬಳಸುವ ವಾಡಿಕೆ ಇಂದಿಗೂ ಇದೆ. ದಕ್ಷಿಣ ಭಾರತದ ಬಹಳಷ್ಟು ದೇವಸ್ಥಾನಗಳು ತಮ್ಮದೇ ಆನೆಯನ್ನು ಸಾಕಿಕೊಂಡಿವೆ. ಕೇರಳದ ತ್ರಿಸ್ಸೂರಿನ ಪೂರಮ್ ಉತ್ಸವ ಆನೆಗಳೇ ಕೇಂದ್ರವಾಗುಳ್ಳ ಒಂದು ಅತ್ಯಾಕರ್ಷಕವಾದ ಉತ್ಸವ

ಗಜ ಗರ್ಭ ನಾಲ್ಕರಿಂದ ಐದು ವರ್ಷಗಳಿಗೆ ಒಮ್ಮೆ ಆನೆ ಮರಿ ಹಾಕುತ್ತದೆ. ಗಜ ಗರ್ಭ ಎಂದು ಕೇಳಿರ್ತೀರಿ. ಆನೆಯ ಗರ್ಭಾವಸ್ಥೆ ಅವಧಿ 22 ತಿಂಗಳು. ಅವುಗಳ ಬೆಳವಣಿಗೆ ಪೂರ್ಣ ಪ್ರಮಾಣದಲ್ಲಿ ಅಗಲು 17 ವರ್ಷವಾಗುತ್ತದೆ. ಅಂದಹಾಗೆ ಗಂಡಾನೆಗಳಿಗೆ ಮಾತ್ರ ದಂತವಿರುತ್ತದೆ
ಹೆಣ್ಣಾನೆಯೇ ಚೀಫ್ ಹೆಣ್ಣಾನೆಗಳು ಗುಂಪಿನಲ್ಲಿದ್ದರೆ, ಗಂಡಾನೆಗಳು ಒಂಟಿಯಾಗಿರುತ್ತವೆ. ಹಿರಿಯ ಹೆಣ್ಣಾನೆಯೊಂದು ಗುಂಪಿನ ಮುಖಂಡತ್ವ ವಹಿಸಿರುತ್ತದೆ. ಆ ಗುಂಪಿನ ಹಿರಿಯ ಆನೆಗಳು ಹಿಂದೆ ತೋರಿಸಿದ ದಾರಿಯಲ್ಲೇ ಅವು ಮೇವು-ನೀರಿಗಾಗಿ ಹುಡುಕುತ್ತಾ ಸಾಗುತ್ತವೆ. ಅಂತಹ ದಾರಿಯನ್ನೇ ಆನೆ ಪಥ ಅಥವಾ ಎಲಿಫೆಂಟ್ ಕಾರಿಡಾರ್ ಅನ್ನೋದು.

ಸೊಂಡಿಲ ವಿಶೇಷ ಆನೆಯ ವಿಶೇಷವೇ ಅದರ ಸೊಂಡಿಲು. ಹೆಚ್ಚಿನ ಚಟುವಟಿಕೆಗಳು ಸೊಂಡಿಲ ಮೂಲಕವೇ ಮಾಡುತ್ತವೆ. ಚಿಕ್ಕದೊಂದು ಗರಿಯನ್ನು ನಾಜೂಕಾಗಿ ಕೀಳುವುದಿರಲಿ, ದೊಡ್ಡದೊಂದು ಮರವನ್ನು ನೆಲಕ್ಕೆ ಉರುಳಿಸುವುದಿರಲಿ ಅದನ್ನು ಸೊಂಡಿಲ ಮೂಲಕವೇ ಮಾಡುತ್ತವೆ.
ನೆನಪು, ವಾಸನಾ ಗ್ರಹಣ ಶಕ್ತಿ ಅದ್ಭುತ ಇನ್ನು ಆನೆಗಳ ವಾಸನಾ ಗ್ರಹಣ ಶಕ್ತಿ ಅದ್ಭುತ. ಹನ್ನೆರಡು ಮೈಲು ದೂರವಿರುವ ನೀರಿನ ಪ್ರದೇಶವಾದರೂ ವಾಸನೆ ಮೂಲಕವೇ ಗ್ರಹಿಸುತ್ತವೆ. ಅದೇ ರೀತಿ ಅವುಗಳ ಸ್ಮರಣ ಶಕ್ತಿಯೂ ಅಮೋಘ. ಆ ಕಾರಣಕ್ಕೆ ಇಂಗ್ಲಿಷ್ ನಲ್ಲಿ ಎಲೆಫೆಂಟ್ ಮೆಮೊರಿ ಎಂಬ ಮಾತೇ ರೂಢಿಯಲ್ಲಿದೆ.
ಶಬ್ದ ಹೊರಡಿಸುವುದರಲ್ಲೂ ಸೂಕ್ಷ್ಮ ಗಾಳಿಯ ಮೂಲಕ ಶಬ್ದ ಹೊರಡಿಸುವುದರಲ್ಲೂ ಅಂಥ ಶಬ್ದವನ್ನು ಗ್ರಹಿಸುವುದರಲ್ಲೂ ಆನೆ ಬಹಳ ವಿಶಿಷ್ಟ ಪ್ರಾಣಿ. ಎಷ್ಟೋ ದೂರದಲ್ಲಿನ ಶಬ್ದವನ್ನೂ ಚೆನ್ನಾಗಿ ಗ್ರಹಿಸಿ, ಉತ್ತರ ಕೂಡ ನೀಡುತ್ತದೆ.
ದಿನಕ್ಕೆ 100- 150 ಕೆ.ಜಿ. ಆಹಾರ ಪಳಗಿದ ಆನೆ ಎಷ್ಟು ಸೌಮ್ಯವೋ ಕಾಡಾನೆ ಅಷ್ಟೇ ಅಪಾಯಕಾರಿ. ದೊಡ್ಡ ಆನೆಯೊಂದು ದಿನಕ್ಕೆ 100- 150 ಕೆ.ಜಿ. ಆಹಾರ ಸೇವಿಸುತ್ತದೆ. ದಿನದಲ್ಲಿ ಒಮ್ಮೆಯಾದರೂ ನೀರು ಕುಡಿಯುತ್ತದೆ. ಹಾಗಾಗಿ ನೀರಿರುವ ಜಾಗವನ್ನು ಆಯ್ಕೆ ಮಾಡಿಕೊಳ್ಳುತ್ತವೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…
ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.
ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ಜಮೀರ್ ಅಹ್ಮದ್ ಖಾನ್, ರಮೇಶ್ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ ಮತ್ತು ಭೀಮಾ ನಾಯ್ಕ್ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್ನ ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…
ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.