Animals

ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

237

ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು ಪ್ರಸಿದ್ಧ. ಆನೆ ಜಗತ್ತಿನಲ್ಲಿ ನೆಲದ ಮೇಲೆ ವಾಸಿಸುವ ಪ್ರಾಣಿಗಳಲ್ಲಿ ಅತಿ ದೊಡ್ಡದು. ಅಲ್ಲದೆ ನೆಲದ ಮೇಲಿನ ಪ್ರಾಣಿಗಳಲ್ಲಿ ಆನೆಯ ಗರ್ಭಾವಸ್ಥೆಯ ಕಾಲ (೨೨ ತಿಂಗಳುಗಳು) ಎಲ್ಲಕ್ಕಿಂತ ದೀರ್ಘ. ಹುಟ್ಟಿದಾಗ ಆನೆಯ ಮರಿಯು ೧೨೦ ಕಿ.ಗ್ರಾಂ.ವರೆಗೆ ತೂಗುವುದಿದೆ. ಸುಮಾರು ೭೦ ವರ್ಷಗಳ ಕಾಲ ಆನೆಯು ಜೀವಿಸಬಲ್ಲುದು

ಆಫ್ರಿಕನ್ ಆನೆ

ಅನಾದಿಕಾಲದಿಂದಲೂ ಮಾನವನಿಗೆ ಆನೆಯು ಒಂದು ಪ್ರತಿಷ್ಠೆಯ ಸಂಕೇತವಾಗಿದೆ. ಅಂದಿನ ಭಾರತದ ಅರಸರ ಪಟ್ಟದಾನೆಯು ಸಮಾಜದಲ್ಲಿ ಅತಿ ಗೌರವಾನ್ವಿತ ಸ್ಥಾನವನ್ನು ಹೊಂದಿತ್ತು. ಸೈನ್ಯದ ಶಕ್ತಿಯು ಗಜಬಲವನ್ನು ಹೆಚ್ಚಾಗಿ ಅವಲಂಬಿಸಿತ್ತು. ಉಳಿದಂತೆ ಆನೆಯನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಬಳಸುವ ವಾಡಿಕೆ ಇಂದಿಗೂ ಇದೆ. ದಕ್ಷಿಣ ಭಾರತದ ಬಹಳಷ್ಟು ದೇವಸ್ಥಾನಗಳು  ತಮ್ಮದೇ ಆನೆಯನ್ನು ಸಾಕಿಕೊಂಡಿವೆ. ಕೇರಳದ ತ್ರಿಸ್ಸೂರಿನ  ಪೂರಮ್ ಉತ್ಸವ ಆನೆಗಳೇ ಕೇಂದ್ರವಾಗುಳ್ಳ ಒಂದು ಅತ್ಯಾಕರ್ಷಕವಾದ ಉತ್ಸವ

ಗಜ ಗರ್ಭ ನಾಲ್ಕರಿಂದ ಐದು ವರ್ಷಗಳಿಗೆ ಒಮ್ಮೆ ಆನೆ ಮರಿ ಹಾಕುತ್ತದೆ. ಗಜ ಗರ್ಭ ಎಂದು ಕೇಳಿರ್ತೀರಿ. ಆನೆಯ ಗರ್ಭಾವಸ್ಥೆ ಅವಧಿ 22 ತಿಂಗಳು. ಅವುಗಳ ಬೆಳವಣಿಗೆ ಪೂರ್ಣ ಪ್ರಮಾಣದಲ್ಲಿ ಅಗಲು 17 ವರ್ಷವಾಗುತ್ತದೆ. ಅಂದಹಾಗೆ ಗಂಡಾನೆಗಳಿಗೆ ಮಾತ್ರ ದಂತವಿರುತ್ತದೆ

ಹೆಣ್ಣಾನೆಯೇ ಚೀಫ್ ಹೆಣ್ಣಾನೆಗಳು ಗುಂಪಿನಲ್ಲಿದ್ದರೆ, ಗಂಡಾನೆಗಳು ಒಂಟಿಯಾಗಿರುತ್ತವೆ. ಹಿರಿಯ ಹೆಣ್ಣಾನೆಯೊಂದು ಗುಂಪಿನ ಮುಖಂಡತ್ವ ವಹಿಸಿರುತ್ತದೆ. ಆ ಗುಂಪಿನ ಹಿರಿಯ ಆನೆಗಳು ಹಿಂದೆ ತೋರಿಸಿದ ದಾರಿಯಲ್ಲೇ ಅವು ಮೇವು-ನೀರಿಗಾಗಿ ಹುಡುಕುತ್ತಾ ಸಾಗುತ್ತವೆ. ಅಂತಹ ದಾರಿಯನ್ನೇ ಆನೆ ಪಥ ಅಥವಾ ಎಲಿಫೆಂಟ್ ಕಾರಿಡಾರ್ ಅನ್ನೋದು.

ಏಷ್ಯಾದ  ಆನೆ


ಸೊಂಡಿಲ ವಿಶೇಷ ಆನೆಯ ವಿಶೇಷವೇ ಅದರ ಸೊಂಡಿಲು. ಹೆಚ್ಚಿನ ಚಟುವಟಿಕೆಗಳು ಸೊಂಡಿಲ ಮೂಲಕವೇ ಮಾಡುತ್ತವೆ. ಚಿಕ್ಕದೊಂದು ಗರಿಯನ್ನು ನಾಜೂಕಾಗಿ ಕೀಳುವುದಿರಲಿ, ದೊಡ್ಡದೊಂದು ಮರವನ್ನು ನೆಲಕ್ಕೆ ಉರುಳಿಸುವುದಿರಲಿ ಅದನ್ನು ಸೊಂಡಿಲ ಮೂಲಕವೇ ಮಾಡುತ್ತವೆ.
ನೆನಪು, ವಾಸನಾ ಗ್ರಹಣ ಶಕ್ತಿ ಅದ್ಭುತ ಇನ್ನು ಆನೆಗಳ ವಾಸನಾ ಗ್ರಹಣ ಶಕ್ತಿ ಅದ್ಭುತ. ಹನ್ನೆರಡು ಮೈಲು ದೂರವಿರುವ ನೀರಿನ ಪ್ರದೇಶವಾದರೂ ವಾಸನೆ ಮೂಲಕವೇ ಗ್ರಹಿಸುತ್ತವೆ. ಅದೇ ರೀತಿ ಅವುಗಳ ಸ್ಮರಣ ಶಕ್ತಿಯೂ ಅಮೋಘ. ಆ ಕಾರಣಕ್ಕೆ ಇಂಗ್ಲಿಷ್ ನಲ್ಲಿ ಎಲೆಫೆಂಟ್ ಮೆಮೊರಿ ಎಂಬ ಮಾತೇ ರೂಢಿಯಲ್ಲಿದೆ.

ಶಬ್ದ ಹೊರಡಿಸುವುದರಲ್ಲೂ ಸೂಕ್ಷ್ಮ ಗಾಳಿಯ ಮೂಲಕ ಶಬ್ದ ಹೊರಡಿಸುವುದರಲ್ಲೂ ಅಂಥ ಶಬ್ದವನ್ನು ಗ್ರಹಿಸುವುದರಲ್ಲೂ ಆನೆ ಬಹಳ ವಿಶಿಷ್ಟ ಪ್ರಾಣಿ. ಎಷ್ಟೋ ದೂರದಲ್ಲಿನ ಶಬ್ದವನ್ನೂ ಚೆನ್ನಾಗಿ ಗ್ರಹಿಸಿ, ಉತ್ತರ ಕೂಡ ನೀಡುತ್ತದೆ.

ದಿನಕ್ಕೆ 100- 150 ಕೆ.ಜಿ. ಆಹಾರ ಪಳಗಿದ ಆನೆ ಎಷ್ಟು ಸೌಮ್ಯವೋ ಕಾಡಾನೆ ಅಷ್ಟೇ ಅಪಾಯಕಾರಿ. ದೊಡ್ಡ ಆನೆಯೊಂದು ದಿನಕ್ಕೆ 100- 150 ಕೆ.ಜಿ. ಆಹಾರ ಸೇವಿಸುತ್ತದೆ. ದಿನದಲ್ಲಿ ಒಮ್ಮೆಯಾದರೂ ನೀರು ಕುಡಿಯುತ್ತದೆ. ಹಾಗಾಗಿ ನೀರಿರುವ ಜಾಗವನ್ನು ಆಯ್ಕೆ ಮಾಡಿಕೊಳ್ಳುತ್ತವೆ


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಸದ್ಯದಲ್ಲೇ “ಗೋವು ” ಆನ್ಲೈನ್ ಮಾರುಕಟ್ಟೆ ..!ತಿಳಿಯಲು ಈ ಲೇಖನ ಓದಿ ..

    ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್‌ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…

  • ಸಿನಿಮಾ

    ಮುಂಬೈನ ರಸ್ತೆ ರಸ್ತೆಗಳಲ್ಲಿ ಕನ್ನಡದ KGF ಹವಾ..!

    ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…

  • ಸುದ್ದಿ

    ನಗರಸಭೆ ಚುನಾವಣೆಗೂ ಮುಂಚಿತವಾಗಿಯೇ ಖಾತೆಯನ್ನು ತೆರೆದ ಜೆಡಿಎಸ್ ಶಾಸಕರು!

    ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….

  • ವಿಚಿತ್ರ ಆದರೂ ಸತ್ಯ

    ಈ ಪ್ರದೇಶದಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ..!ತಿಳಿಯಲು ಈ ಲೇಖನ ಓದಿ..

    ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.

  • ಸುದ್ದಿ

    ಎನ್ ಡಿಎ 2.0 ತನ್ನ ಮೊದಲ ಐದು ವರ್ಷಗಳ ಆರ್ಥಿಕ ಕಾರ್ಯತಂತ್ರ ಯೋಜನೆ ಜಾರಿಗೆ ತರಲಿ: ಕಿರಣ್ ಮಜುಂದಾರ್ ಶಾ ಹೆಳಿಕೆ…..

    ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…